ಕಥೆ ಪದ್ಯಗಳ ಕಲರವ ಮಡಿಕೇರಿ, ಜು. ೩: ಮಡಿಕೇರಿಯ ಟೀಟೂಸ್ ಫೂಟ್ ಪ್ರಿಂಟ್ಸ್ ಪೂರ್ವ ಪ್ರಾಥಮಿಕ ಶಾಲೆಯಲ್ಲಿ ಪುಟಾಣಿ ಮಕ್ಕಳಿಗಾಗಿ ವಿನೂತನ ಕಾರ್ಯಕ್ರಮ ಆಯೋಜಿಸಲಾಗಿತ್ತು. ಕಾರ್ಯಕ್ರಮದಲ್ಲಿ ಲೇಖಕಿ ಕೂಡಕಂಡಿ ಓಂಶ್ರೀ ದಯಾನಂದ
ಸ್ವಾಸ್ಥö್ಯ ಸಂಕಲ್ಪ ಕಾರ್ಯಕ್ರಮ ಶನಿವಾರಸಂತೆ, ಜು. ೩: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಪಟ್ಟಣದ ಶ್ರೀ ವಿಘ್ನೇಶ್ವರ ವಿದ್ಯಾಸಂಸ್ಥೆಯ ಬಾಲಕಿಯರ ಪ್ರೌಢಶಾಲೆಯಲ್ಲಿ ಸ್ವಾಸ್ಥö್ಯ ಸಂಕಲ್ಪ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಜನಜಾಗೃತಿ ಸಮಿತಿ
ಸಸಿ ನೆಡುವ ಕಾರ್ಯಕ್ರಮ ಮಡಿಕೇರಿ, ಜು. ೩: ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ಬೆಂಗಳೂರು, ಕೊಡಗು ಜಿಲ್ಲಾ ಸಹಕಾರ ಯೂನಿಯನ್ ಮಡಿಕೇರಿ, ಸಹಕಾರ ಇಲಾಖೆ ಕೊಡಗು ಜಿಲ್ಲೆ, ಕುಶಾಲನಗರ ಎ.ಪಿ.ಸಿ.ಎಂ.ಎಸ್. ಹಾಗೂ
ರೋಮನ್ ಕ್ಯಾಥೋಲಿಕ್ ಅಸೋಸಿಯೇಷನ್ನಿಂದ ಸನ್ಮಾನ ಸುಂಟಿಕೊಪ್ಪ, ಜು. ೩: ಕೊಡಗು ಜಿಲ್ಲಾ ರೋಮನ್ ಕ್ಯಾಥೋಲಿಕ್ ಅಸೋಸಿಯೇಷನ್ ಜಿಲ್ಲಾ ಸಮಿತಿಯ ವತಿಯಿಂದ ಸುಂಟಿಕೊಪ್ಪ ಹೋಬಳಿ ಕಸಾಪ ಅಧ್ಯಕ್ಷ ಪಿ.ಎಫ್. ಸಬಾಸ್ಟಿನ್ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು. ಇತ್ತೀಚೆಗೆ
ರಸ್ತೆ ಬದಿಯಲ್ಲೇ ಬಾಕಿಯಾಗಿರುವ ಸಿಮೆಂಟ್ ಮಿಕ್ಸರ್ ಯಂತ್ರ ಬಾಳೆಲೆ, ಜು. ೩: ಬಾಳೆಲೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಲಕ್ಷö್ಮಣತೀರ್ಥ ನದಿಯ ಸಮೀಪ ಸಿಮೆಂಟ್ ಮಿಕ್ಸರ್ ಯಂತ್ರ ಸುಮಾರು ೨೦ ದಿನಗಳಿಂದ ನಿಂತಿದ್ದು ವಾಹನ ಸಂಚಾರಕ್ಕೆ ತೊಡಕುಂಟಾಗಿದೆ. ಗುತ್ತಿಗೆದಾರರೊಬ್ಬರು