ಮಾಜಿ ಸೇನಾಧಿಕಾರಿಗಳು ಕ್ರೀಡಾಪಟುಗಳಿಂದ ಸಿಎಂ ಮಾಜಿ ಸಿಎಂ ಭೇಟಿ ಮಡಿಕೇರಿ, ಜು. ೩: ಕೊಡಗು ಜಿಲ್ಲೆಯ ಹಲವು ನಿವೃತ್ತ ಸೇನಾಧಿಕಾರಿಗಳು - ಕ್ರೀಡೆಯಲ್ಲಿ ಸಾಧನೆ ಮಾಡಿರುವ ಹಾಗೂ ಪ್ರತಿಷ್ಠಿತ ಪ್ರಶಸ್ತಿ ಪಡೆದಿರುವ ಪ್ರಮುಖರ ನಿಯೋಗವೊಂದು ಇಂದು ಬೆಂಗಳೂರಿನ
ಓಂಕಾರೇಶ್ವರ ದೇವಾಲಯ ಹಿಂಭಾಗ ಶೌಚಾಲಯ ವ್ಯವಸ್ಥೆ ಮಡಿಕೇರಿ, ಜು. ೩: ಐತಿಹಾಸಿಕ ಶ್ರೀ ಓಂಕಾರೇಶ್ವರ ಹಾಗೂ ಆಂಜನೇಯ ದೇವಾಲಯ ಆವರಣದಲ್ಲಿ ಇದುವರೆಗೆ ಶೌಚಾಲಯ ವ್ಯವಸ್ಥೆಯಿಲ್ಲದೆ ಭಕ್ತಾದಿಗಳಿಗೆ - ಪ್ರವಾಸಿಗರಿಗೆ ತೀವ್ರ ಅನಾನುಕೂಲವುಂಟಾಗಿತ್ತು. ಇದನ್ನು ಪರಿಗಣಿಸಿ
ರಾಜ್ಯ ಶೂಟಿಂಗ್ ಸ್ಪರ್ಧೆಯಲ್ಲಿ ಕ್ಯಾಲ್ಸ್ ವಿದ್ಯಾರ್ಥಿಗಳ ಸಾಧನೆ ಮಡಿಕೇರಿ, ಜು. ೩: ೨೦೨೬ನೆ ಸಾಲಿನ ೧೪ನೇ ರಾಜ್ಯಮಟ್ಟದ ಶೂಟಿಂಗ್ ಸ್ಪರ್ಧೆಯನ್ನು ಬೆಂಗಳೂರಿನ ಸಾಯಿ ರೇಂಜ್‌ನಲ್ಲಿ ಕರ್ನಾಟಕ ಸ್ಟೇಟ್ ರೈಫಲ್ ಅಸೋಸಿಯೇಷನ್ ವತಿಯಿಂದ ಆಯೋಜಿಸಲಾಗಿತ್ತು. ಜೂ.೧೦ ರಿಂದ ೨೮
ವಿಫಲವಾದ ಕಾಡಾನೆ ಕಾರ್ಯಾಚರಣೆ ಸಿದ್ದಾಪುರ, ಜು. ೩: ಕಾಫಿ ತೋಟಗಳಲ್ಲಿ ಬೀಡು ಬಿಟ್ಟಿದ್ದ ಕಾಡಾನೆಗಳನ್ನು ಕಾಡಿಗಟ್ಟುವ ಕಾರ್ಯಾಚರಣೆ ನಡೆಯಿತು. ವೀರಾಜಪೇಟೆ ವಲಯ ಅರಣ್ಯ ವ್ಯಾಪ್ತಿಯ ಅಮ್ಮತ್ತಿ ಶಾಖಾ ವ್ಯಾಪ್ತಿಗೆ ಒಳಪಡುವ ಕಣ್ಣಂಗಾಲ,
ರೂ ೩೧೨ ಕೋಟಿ ಮೌಲ್ಯದ ೩೯ ಎಕರೆ ಕಾಫಿ ತೋಟ ೯೯ ಲಕ್ಷ ರೂಪಾಯಿಗೆ ಹರಾಜು ಕೋವರ್ ಕೊಲ್ಲಿ ಇಂದ್ರೇಶ್ ಬೆಂಗಳೂರು, ಜು. ೨: ಬ್ಯಾಂಕ್ ಹರಾಜು ಪ್ರಕ್ರಿಯೆಯ ಗಂಭೀರ ಲೋಪವೊಂದು ಅರ್ಜಿಯ ವಿಚಾರಣೆಯ ಸಂದರ್ಭದಲ್ಲಿ ರಾಜ್ಯ ಹೈ ಕೋರ್ಟ್ನ ಗಮನಕ್ಕೆ ಬಂದಿದ್ದು ಇದನ್ನು ಗಂಭೀರವಾಗಿ