ಹೊಸತೋಟದಲ್ಲಿ ಸಾಹಿತ್ಯೋತ್ಸವ ಐಗೂರು, ಜು. ೨ : ಎಸ್‌ಎಸ್‌ಎಫ್ ಸೋಮವಾರಪೇಟೆ ಸೆಕ್ಟರ್ ವತಿಯಿಂದ ಹೊಸತೋಟದ ಶಾದಿ ಮಹಲ್‌ನಲ್ಲಿ ಸಾಹಿತ್ಯೋತ್ಸವ ಕಾರ್ಯಕ್ರಮ ನಡೆಯಿತು. ಜಮಾಅತ್ ಕತೀಬ್ ಶಬೀರ್ ಅಲಿ ನೂರಾನಿ ಪ್ರಾರ್ಥನೆ
ಮಾದಕ ದ್ರವ್ಯ ವಿರೋಧಿ ದಿನಾಚರಣೆ ಕೂಡಿಗೆ, ಜು. ೨ : ಕುಶಾಲನಗರ ಗ್ರಾಮಾಂತರ ಪೊಲೀಸ್ ಠಾಣೆಯ ವತಿಯಿಂದ ಅಂತರರಾಷ್ಟಿçÃಯ ಮಾದಕ ದ್ರವ್ಯ ವಿರೋಧಿ ದಿನಾಚರಣೆ ಅಂಗವಾಗಿ ಕೂಡಿಗೆ ಮತ್ತು ಕೂಡುಮಂಗಳೂರು ಗ್ರಾಮ ಪಂಚಾಯಿತಿ
ರಿಯಾಯಿತಿ ದರದಲ್ಲಿ ಕೃಷಿ ಯಂತ್ರೋಪಕರಣಗಳು ಲಭ್ಯ ಮಡಿಕೇರಿ, ಜು. ೨ : ೨೦೨೬-೨೭ನೇ ಸಾಲಿನಲ್ಲಿ ಕೃಷಿ ಯಾಂತ್ರೀಕರಣ ಮತ್ತು ಕೃಷಿ ಉತ್ಪನ್ನಗಳ ಸಂಸ್ಕರಣೆ ಕಾರ್ಯಕ್ರಮದಲ್ಲಿ ಸಾಮಾನ್ಯ ವರ್ಗದ ರೈತರಿಗೆ ಶೇ.೫೦ರ ರಿಯಾಯಿತಿಯಲ್ಲಿ ಈ ಕೆಳಗೆ
ಮೇಲ್ಚಾವಣಿ ನಿರ್ಮಾಣ ಕಾಮಗಾರಿಗೆ ಶಾಸಕರಿಂದ ಭೂಮಿಪೂಜೆ ಸುಂಟಿಕೊಪ್ಪ, ಜು. ೨: ಸುಂಟಿಕೊಪ್ಪ ಹೋಬಳಿಯ ಸರ್ವಾಂಗೀಣ ಅಭಿವೃದ್ಧಿಗೆ ತಾವು ಸಾಧ್ಯವಿರುವ ಎಲ್ಲಾ ಅನುದಾನವನ್ನು ತಂದು ಅಭಿವೃದ್ಧಿ ಕಾರ್ಯಕ್ರಮಗಳನ್ನು ಹಂತ ಹಂತವಾಗಿ ಹಮ್ಮಿಕೊಳ್ಳುವುದಾಗಿ ಮಡಿಕೇರಿ ಕ್ಷೇತ್ರದ ಶಾಸಕ
ಪೊನ್ನಪ್ಪಸಂತೆಯಲ್ಲಿ ಉಚಿತ ಆರೋಗ್ಯ ನೇತ್ರ ತಪಾಸಣಾ ಶಿಬಿರ ವೀರಾಜಪೇಟೆ, ಜು. ೨: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ (ಬಿಸಿ ಟ್ರಸ್ಟ್) ವೀರಾಜಪೇಟೆ ತಾಲೂಕು ಜ್ಞಾನವಿಕಾಸ ಕಾರ್ಯಕ್ರಮದಡಿ ಮಾಯಮುಡಿ ವಲಯದ ಪೊನ್ನಪ್ಪಸಂತೆ ಕಾರ್ಯಕ್ಷೇತ್ರದ ಗ್ರಾಮ ಪಂಚಾಯಿತಿ