ಇಂದು ದೂರು ಅರ್ಜಿ ಸ್ವೀಕಾರ ಮಡಿಕೇರಿ ಮಾ.೧೦: ಕರ್ನಾಟಕ ಲೋಕಾಯುಕ್ತ ಮಡಿಕೇರಿಯ ಲೋಕಾಯುಕ್ತ ಅಧಿಕಾರಿಗಳು ತಾ.೧೧ ರಂದು (ಇಂದು) ಬೆಳಿಗ್ಗೆ ೧೧ ಗಂಟೆಯಿAದ ಮಧ್ಯಾಹ್ನ ೧ ಗಂಟೆಯವರೆಗೆ ವೀರಾಜಪೇಟೆ ತಾಲೂಕು ಕಚೇರಿ ಸಭಾಂಗಣದಲ್ಲಿ
ಬಾಳೆಗುಂಡಿಯಲ್ಲಿ ಕಾಡಾನೆ ದಾಳಿಗೆ ಮಹಿಳೆ ಬಲಿ ಸಿದ್ದಾಪುರ, ಮಾ.೯: ಜಿಲ್ಲೆಯಲ್ಲಿ ಕಾಡಾನೆ ದಾಳಿಗೆ ವಿದ್ಯಾರ್ಥಿನಿ ಮೃತಪಟ್ಟ ಘಟನೆ ಮಾಸುವ ಮುನ್ನವೇ ಆನೆ ದಾಳಿಗೆ ಮಹಿಳೆ ಬಲಿಯಾದ ಘಟನೆ ವರದಿಯಾಗಿದ್ದು, ಮಿತಿಮೀರಿರುವ ಕಾಡಾನೆ-ಮಾನವ ಸಂಘರ್ಷಕ್ಕೆ ಕೊನೆ
ಕುಟುಂಬ ವಿಭಜನೆ ಭೂ ಪರಿವರ್ತನೆ ನಿಯಮ ದುರುಪಯೋಗ ಕೋವರ್‌ಕೊಲ್ಲಿ ಇಂದ್ರೇಶ್ ಬೆAಗಳೂರು, ಮಾ. ೯: ಕುಟುಂಬ ವಿಭಜನೆ ನಿಬಂಧನೆಗಳ ದುರುಪಯೋಗವನ್ನು ಉಲ್ಲೇಖಿಸಿ, ಐದು ಗುಂಟೆ ಅಥವಾ ಅದಕ್ಕಿಂತ ಕಡಿಮೆ ಅಳತೆಯ ಕೃಷಿ ಭೂಮಿಯ ಭೂ ಪರಿವರ್ತನೆಯನ್ನು ಕಡ್ಡಾಯವಾಗಿ
ಕೆರೆಯಲ್ಲಿ ಮುಳುಗಿ ತಂದೆ ಮಗ ದುರ್ಮರಣ ಪೊನ್ನಂಪೇಟೆ, ಮಾ. ೯: ಆಕಸ್ಮಿಕವಾಗಿ ಕೆರೆಗೆ ಬಿದ್ದ ಮಗ, ಕೆರೆಗೆ ಬಿದ್ದ ಮಗನನ್ನು ರಕ್ಷಿಸಲು ಕೆರೆಗೆ ಇಳಿದ ತಂದೆ ಇಬ್ಬರೂ ನೀರಿನಲ್ಲಿ ಮುಳುಗಿ ದಾರುಣ ಸಾವಿಗೀಡಾದ ಹೃದಯ
ಬದುಕಿಗೆ ವಿದಾಯ ಹೇಳಿದ ಅಭಿಮನ್ಯು .*ಗೋಣಿಕೊಪ್ಪ, ಮಾ. ೯: ಕಾಡಿನಲ್ಲಿ ಸಂಚಾರ ಮಾಡುತ್ತಿದ್ದಾಗ ಕಾಲಿಗೆ ಪೆಟ್ಟು ಮಾಡಿಕೊಂಡಿದ್ದ ಅಭಿಮನ್ಯು (೨೩) ನರಳಾಟದಲ್ಲಿ ಕೊನೆ ಉಸಿರೆಳೆದಿದೆ. ತಿತಿಮತಿ ಕಂಠಪುರ ಆನೆ ಕ್ಯಾಂಪ್‌ನಲ್ಲಿ ಭಾನುವಾರ ಸಂಜೆ ೬.೩೦ಕ್ಕೆ