ಕಡAಗ ಯೂತ್ ಕ್ಲಬ್ ವತಿಯಿಂದ ಕೆಸರುಗದ್ದೆ ಕ್ರೀಡಾಕೂಟ ಕಡಂಗ, ಜೂ. ೩೦: ಕಡಂಗ ಯೂತ್ ಕ್ಲಬ್ ವತಿಯಿಂದ ಆಯೋಜಿಸಿದ್ದ ಕಡಂಗ ಪ್ರೀಮಿಯರ್ ಲೀಗ್ ಕೆಸರುಗದ್ದೆ ಕಾಲ್ಚೆಂಡು ಹಾಗೂ ವಾಲಿಬಾಲ್ ಕ್ರೀಡಾಕೂಟ ಅರಮೇರಿ ಗ್ರಾಮದ ಪೂಳಂಡ ಪೂವಯ್ಯ
ಜೀವನಾಂಶ ಕುರಿತಾಗಿ ಹೈಕೋರ್ಟ್ ಮಹತ್ವದ ತೀರ್ಪು ಬೆಂಗಳೂರು : ವೈವಾಹಿಕ ಜೀವನಾಂಶದ ಕುರಿತಾದ ಮಹತ್ವದ ತೀರ್ಪಿನಲ್ಲಿ, ಪತಿಯು ತನ್ನ ಪತ್ನಿ ಆರ್ಥಿಕವಾಗಿ ಸ್ವತಂತ್ರಳಾಗಿದ್ದರೆ, ತನಗಿಂತ ಹೆಚ್ಚು ಸಂಪಾದಿಸಿದರೆ ಮತ್ತು ಮಕ್ಕಳ ಪಾಲನೆಯ ಜವಾಬ್ದಾರಿ ಇಲ್ಲದಿದ್ದರೆ
ಗೋಣಿಕೊಪ್ಪ ರೋಟರಿ ಅಧ್ಯಕ್ಷರಾಗಿ ಆಯ್ಕೆ ಗೋಣಿಕೊಪ್ಪಲು, ಜೂ. ೩೦: ಗೋಣಿಕೊಪ್ಪಲು ರೋಟರಿ ಕ್ಲಬ್‌ನ ೨೦೨೬-೨೭ನೇ ಸಾಲಿನ ನೂತನ ಅಧ್ಯಕ್ಷರಾಗಿ ಎಂ.ಪಿ. ಪ್ರಮೋದ್ ಕಾಮತ್ ಹಾಗೂ ಕಾರ್ಯದರ್ಶಿಯಾಗಿ ಎಂ.ಕೆ. ಮಾಚಯ್ಯ ನೇಮಕಗೊಂಡಿದ್ದಾರೆ. ನೂತನ ಆಡಳಿತ ಮಂಡಳಿಯ
ಲಿಟಲ್ ಸ್ಕಾಲರ್ಸ್ ಅಕಾಡೆಮಿಯಲ್ಲಿ ವಿದ್ಯಾರ್ಥಿ ನಾಯಕರ ಪದಗ್ರಹಣ ವೀರಾಜಪೇಟೆ, ಜೂ. ೩೦: ಲಿಟಲ್ ಸ್ಕಾಲರ್ಸ್ ಅಕಾಡೆಮಿಯು ಮೌಲ್ಯಯುತ ಶಿಕ್ಷಣಕ್ಕೆ ಹೆಸರುವಾಸಿಯಾಗಿದ್ದು ಅದರ ಜೊತೆಯಲ್ಲಿ ಅನೇಕ ಸಮಾಜಮುಖಿ ಕಾರ್ಯಕ್ರಮಗಳನ್ನು ನಡೆಸುತ್ತಾ ಬಂದಿರುವುದು ಪ್ರಶಂಸನೀಯವಾಗಿದೆ ಎಂದು ಭಾರತೀಯ ಸೇನೆಯ
ಮಹಿಳಾ ಕಾಂಗ್ರೆಸ್ನಿAದ ಪರಿಸರ ದಿನಾಚರಣೆ ಮಡಿಕೇರಿ, ಜೂ. ೩೦ : ಮಡಿಕೇರಿ ನಗರ ಮಹಿಳಾ ಕಾಂಗ್ರೆಸ್ ವತಿಯಿಂದ ಪರಿಸರ ದಿನಾಚರಣೆಯನ್ನು ಆಚರಿಸಲಾಯಿತು. ನಗರದ ಮಹಿಳಾ ಪ್ರಥಮ ದರ್ಜೆ ಕಾಲೇಜ್ ನಲ್ಲಿ ಸಸಿಗಳನ್ನು ನೆಟ್ಟು