ಶ್ರಮಪಟ್ಟರೆ ಮಾತ್ರ ಉತ್ತಮ ಭವಿಷ್ಯ ಎಎಸ್ ಪೊನ್ನಣ್ಣ ಪೊನ್ನಂಪೇಟೆ, ಡಿ. ೨೮: ವಿದ್ಯಾರ್ಥಿ ದಿಸೆಯಲ್ಲಿ ಸಮಯ ವ್ಯರ್ಥ ಮಾಡದೆ ಶ್ರಮಪಟ್ಟರೆ ಮಾತ್ರ ಉತ್ತಮ ಭವಿಷ್ಯ ರೂಪಿಸಿಕೊಳ್ಳಲು ಸಾಧ್ಯ ಎಂದು ವೀರಾಜಪೇಟೆ ಕ್ಷೇತ್ರದ ಶಾಸಕ ಹಾಗೂ ಮುಖ್ಯಮಂತ್ರಿಗಳ
ಇತಿಹಾಸ ಮರೆತು ಇತಿಹಾಸ ನಿರ್ಮಿಸಲು ಸಾಧ್ಯವಿಲ್ಲ ಎಎಸ್ಪೊನ್ನಣ್ಣ ಮಡಿಕೇರಿ, ಡಿ. ೨೮: ಇತಿಹಾಸವನ್ನು ಮರೆತು ಇತಿಹಾಸ ನಿರ್ಮಿಸುವುದು ಅಸಾಧ್ಯ ಎಂದು ವೀರಾಜಪೇಟೆ ವಿಧಾನ ಸಭಾ ಕ್ಷೇತ್ರದ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಎ.ಎಸ್. ಪೊನ್ನಣ್ಣ
ಕೊಡಗು ಕೊಡಗಾಗಿ ಉಳಿಯಲು ಭೂಮಿ ಮಾರಾಟ ಮಾಡದಿರಿ ಅಪ್ಪಚ್ಚು ರಂಜನ್ ಸೋಮವಾರಪೇಟೆ, ಡಿ. ೨೮: ಭೂಲೋಕದ ಸ್ವರ್ಗದಂತಿರುವ ಕೊಡಗು ಕೊಡಗಾಗಿಯೇ ಉಳಿಯಬೇಕಾದರೆ ಇಲ್ಲಿನವರು ಯಾವುದೇ ಕಾರಣಕ್ಕೂ ಹೊರಗಿನವರಿಗೆ ತಮ್ಮ ಭೂಮಿಯನ್ನು ಮಾರಾಟ ಮಾಡಬಾರದು ಎಂದು ಮಾಜಿ ಶಾಸಕ ಮಂಡೇಪAಡ
ಶತ ಕಂಠದಲ್ಲಿ ಗೀತ ಗಾಯನ ಕುಶಾಲನಗರ, ಡಿ. ೨೮: ನಾಡಗೀತೆ ಜಯ ಭಾರತ ಜನನಿಯ ತನುಜಾತೆ ಮತ್ತು ವಂದೇ ಮಾತರಂ ಹಾಗೂ ಉದಯವಾಗಲಿ ಚೆಲುವ ಕನ್ನಡ ನಾಡು ಗೀತೆಗೆ ಶತಮಾನ ಸಂಭ್ರಮ ಹಿನ್ನೆಲೆಯಲ್ಲಿ
ಕಲುಷಿತಗೊಳ್ಳುತ್ತಿರುವ ಹೊಳೆ ನೀರು ಐಗೂರು, ಡಿ. ೨೮: ತಾಲೂಕಿನಲ್ಲಿ ಈಗಾಗಲೇ ಕಾಫಿ ಕೊಯ್ಯುವ ಕೆಲಸದ ಜೊತೆಗೆ ಕೊಯ್ದ ಕಾಫಿ ಹಣ್ಣನ್ನು ಪಲ್ಪಿಂಗ್ ಮಾಡುವ ಕೆಲಸ ಬಿರುಸಿನಿಂದ ಸಾಗುತ್ತಿದೆ. ಇತ್ತೀಚಿನ ದಿನಗಳಲ್ಲಿ ಐಗೂರಿನ