ಕಾಜೂರು ಅರಣ್ಯದಿಂದ ತೇಗ ಕಳವು ಪ್ರಕರಣ ತನಿಖೆ ತೀವ್ರಗೊಳಿಸಿದ ಅರಣ್ಯಾಧಿಕಾರಿಗಳು ಸೋಮವಾರಪೇಟೆ, ಡಿ. ೨೭: ತಾಲೂಕಿನ ಯಡವನಾಡು ಮೀಸಲು ಅರಣ್ಯಕ್ಕೆ ಒಳಪಡುವ ಹುದುಗೂರು ಶಾಖಾ ವ್ಯಾಪ್ತಿಯ ಕಾಜೂರು ಮೀಸಲು ಅರಣ್ಯದಲ್ಲಿ ತೇಗದ ಮರಗಳನ್ನು ಕಡಿದು ಸಾಗಿಸಿರುವ ಪ್ರಕರಣಕ್ಕೆ ಸಂಬAಧಿಸಿದAತೆ
ಅಸಮರ್ಪಕ ಆಹಾರ ವಿತರಣೆ ಆರೋಪ ತುರ್ತು ಸಭೆ ಗೋಣಿಕೊಪ್ಪಲು, ಡಿ. ೨೭: ಪೊನ್ನಂಪೇಟೆ ಕ್ರೀಡಾ ವಸತಿ ನಿಲಯದಲ್ಲಿ ಇತ್ತೀಚಿನ ದಿನಗಳಲ್ಲಿ ವಿದ್ಯಾರ್ಥಿಗಳಿಗೆ, ಗುಣಮಟ್ಟದ ಆಹಾರ ವಿತರಿಸುತ್ತಿಲ್ಲ ಎಂಬ ಆರೋಪದ ಹಿನ್ನಲೆಯಲ್ಲಿ ಕರ್ನಾಟಕ ರಾಜ್ಯ ಕ್ರೀಡಾ ಪ್ರಾಧಿಕಾರದ
ಹೊಸ ವರ್ಷಾಚರಣೆ ಮದ್ಯಪಾನಕ್ಕೆ ಅವಕಾಶ ನೀಡದಂತೆ ಕ್ರಮವಹಿಸಿ ಮಡಿಕೇರಿ, ಡಿ. ೨೭ : ಹೊಸ ವರ್ಷಾಚರಣೆ ಸಂದರ್ಭ ಜಿಲ್ಲೆಯ ಎಲ್ಲ ಹೋಂಸ್ಟೇ, ರೆಸಾರ್ಟ್, ಹೊಟೇಲ್, ಲಾಡ್ಜ್ಗಳಲ್ಲಿ ತಂಗುವ ಪ್ರವಾಸಿಗರು ಯಾವುದೇ ಮಾದಕವಸ್ತುಗಳ ಹಾಗೂ ಮದ್ಯಪಾನಕ್ಕೆ ಅವಕಾಶ
ಅರಣ್ಯ ಇಲಾಖಾ ಅಸಂಬದ್ಧ ಕಾರ್ಯದಿಂದ ಮಾನವ ವನ್ಯಜೀವಿ ಸಂಘರ್ಷ ಕರಿಕೆ, ಡಿ. ೨೭: ಬಂಡೀಪುರ ಮತ್ತು ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶಗಳಲ್ಲಿ ಹುಲಿ ದಾಳಿಯಿಂದ ಹಲವಾರು ರೈತರ ಸಾವಿನ ನಂತರ ರೈತ ಸಂಘ ನಡೆಸಿದ ಹೋರಾಟಕ್ಕೆ ಮಣಿದು
ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ ಸುಂಟಿಕೊಪ್ಪ, ಡಿ. ೨೭: ಕೊಡಗರಹಳ್ಳಿಯ ಶ್ರೀ ಬೈತೂರಪ್ಪ ಶ್ರೀ ಪೊವ್ವೆದಿ ಬಸವೇಶ್ವರ ದೇವಾಲಯದಲ್ಲಿ ೧೪ನೇ ಪುನರ್ ಪ್ರತಿಷ್ಠಾ ವಾರ್ಷಿಕೋತ್ಸವವನ್ನು ಶ್ರದ್ಧಾಭಕ್ತಿಯಿಂದ ಆಚರಿಸಲಾಯಿತು. ಪುನರ್ ಪ್ರತಿಷ್ಠಾ ವಾರ್ಷಿಕೋತ್ಸವದ ಅಂಗವಾಗಿ ದೇವಾಲಯವನ್ನು