ಮುಖಮಂಟಪ ಸಮರ್ಪಣೆ ಪ್ರತಿಷ್ಠಾಪನಾ ವಾರ್ಷಿಕೋತ್ಸವ ಸುಂಟಿಕೊಪ್ಪ, ಡಿ. ೨೭: ಸುಂಟಿಕೊಪ್ಪ ಶ್ರೀಪುರಂ ಅಯ್ಯಪ್ಪಸ್ವಾಮಿ ಕ್ಷೇತ್ರ ಆವರಣದಲ್ಲಿ ನೂತನವಾಗಿ ಮುಖಮಂಟಪ ಲೋಕಾರ್ಪಣೆ ಹಾಗೂ ದುರ್ಗಾ ದೇವಿಯ ಪ್ರತಿಷ್ಠಾಪನಾ ವಾರ್ಷಿಕೋತ್ಸವ ವಿವಿಧ ಧಾರ್ಮಿಕ ಪೂಜಾ ವಿಧಿವಿಧಾನಗಳೊಂದಿಗೆ
ಜ ೨ ರಿಂದ ವಿಶೇಷ ಮಧ್ಯಸ್ಥಗಾರಿಕಾ ಅಭಿಯಾನ ಮಡಿಕೇರಿ, ಡಿ. ೨೭: ರಾಷ್ಟಿçÃಯ ಕಾನೂನು ಸೇವೆಗಳ ಪ್ರಾಧಿಕಾರ ಮತ್ತು ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದ ಮೇರೆಗೆ ಎಲ್ಲಾ ನ್ಯಾಯಾಲಯಗಳಲ್ಲಿರುವ ರಾಜಿಯಾಗುವಂತಹ ಬಾಕಿ ಪ್ರಕರಣಗಳನ್ನು
ಕೆಎಂಎಸ್ಎ ವತಿಯಿಂದ ಶಾಲೆಗೆ ಕುರ್ಚಿ ವಿತರಣೆ ಪೊನ್ನಂಪೇಟೆ, ಡಿ. ೨೭: ಕೊಡವ ಮುಸ್ಲಿಂ ಸ್ಪೋರ್ಟ್ಸ್ ಅಕಾಡೆಮಿ (ಕೆ.ಎಂ.ಎಸ್.ಎ.) ವತಿಯಿಂದ ವೀರಾಜಪೇಟೆ ಸಮೀಪದ ಕಂಡAಗಾಲದ ಸರಕಾರಿ ಮಾದರಿ ಪ್ರಾಥಮಿಕ ಶಾಲೆಗೆ ಕುರ್ಚಿಗಳನ್ನು ಕೊಡುಗೆಯಾಗಿ ನೀಡಲಾಯಿತು. ಶಾಲೆಯಲ್ಲಿ
ಅನಿಲ್ ಹೆಚ್ಟಿಗೆ ಪ್ರಶಸ್ತಿ ಮಡಿಕೇರಿ, ಡಿ. ೨೭: ಬೆಂಗಳೂರಿನ ಸಮರ್ಥ ಸಾಹಿತ್ಯ ಮತ್ತು ಸಾಂಸ್ಕೃತಿಕ ಪ್ರತಿಷ್ಠಾನ ನೀಡುವ ವಾರ್ಷಿಕ ಪ್ರಶಸ್ತಿಗೆ ಪತ್ರಿಕೋದ್ಯಮ ಕ್ಷೇತ್ರದಿಂದ ಪತ್ರಕರ್ತ ಮಡಿಕೇರಿಯ ಅನಿಲ್ ಹೆಚ್.ಟಿ. ಆಯ್ಕೆಯಾಗಿದ್ದಾರೆ. ಸಮರ್ಥ ಸಾಹಿತ್ಯ
ಉದ್ಯಮಗಳ ಕಾರ್ಯಕ್ಷಮತೆ ಕುರಿತು ಕಾರ್ಯಾಗಾರ ಮಡಿಕೇರಿ, ಡಿ. ೨೭: ಕೇಂದ್ರ ಮತ್ತು ರಾಜ್ಯ ಸರ್ಕಾರದ ಪುರಸ್ಕೃತವಾದ ಸೂಕ್ಷö್ಮ ಸಣ್ಣ ಮತ್ತು ಮಧ್ಯಮ ಉದ್ಯಮಗಳ ಕಾರ್ಯಕ್ಷಮತೆ ಹೆಚ್ಚಿಸುವುದು ಹಾಗೂ ವೇಗಗೊಳಿಸುವುದು ರ‍್ಯಾಂಪ್) ಯೋಜನೆಯಡಿ ಜಿಲ್ಲೆಯ