ಎಸ್ಐಆರ್ ಕುರಿತು ಸಿಪಿಐಎಂ ವಿಚಾರ ಸಂಕಿರಣ ಸಿದ್ದಾಪುರ, ಜೂ. ೩೦: ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಸಿಪಿಐಎಂ ಪಕ್ಷದ ವತಿಯಿಂದ ಸಿದ್ದಾಪುರ ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ
ಇಂದು ವಿದ್ಯುತ್ ವ್ಯತ್ಯಯ ಮಡಿಕೇರಿ, ಜೂ. ೩೦: ೩೩/೧೧ ಕೆ.ವಿ. ಮೂರ್ನಾಡು ವಿದ್ಯುತ್ ವಿತರಣಾ ಉಪಕೇಂದ್ರದ ಕೇಂದ್ರದಿAದ ಹೊರಹೊಮ್ಮುವ ಎಫ್೩ ಮೂರ್ನಾಡು ಫೀಡರ್‌ನಲ್ಲಿ ತಾ. ೧ ರಂದು (ಇಂದು) ಬೆಳಿಗ್ಗೆ ೧೦
ಮತದಾರರ ಪಟ್ಟಿಗಳ ವಿಶೇಷ ಸಮಗ್ರ ಪರಿಷ್ಕರಣೆಗೆ ಜಿಲ್ಲಾಡಳಿತ ಸಜ್ಜು (ವರದಿ : ಉಜ್ವಲ್ ರಂಜಿತ್) ಮಡಿಕೇರಿ, ಜೂ. ೨೯: ಯಾವುದೇ ಅನರ್ಹ ವ್ಯಕ್ತಿಯನ್ನು ಮತದಾರರ ಪಟ್ಟಿಗೆ ಸೇರಿಸದೆ, ಅರ್ಹ ವ್ಯಕ್ತಿಯನ್ನು ಮತದಾರರ ಪಟ್ಟಿಯಿಂದ ಕೈಬಿಡದಂತೆ ಕ್ರಮಕೈಗೊಳ್ಳುವ ನಿಟ್ಟಿನಲ್ಲಿ ಭಾರತ
ವರದಿ ನೋಟೀಸ್ ನೀಡದ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಆಗ್ರಹ ಸೋಮವಾರಪೇಟೆ, ಜೂ. ೨೯: ಇಲ್ಲಿನ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಇಂದು ನಿಗದಿಯಾಗಿದ್ದ ತಾಲೂಕು ಮಟ್ಟದ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆಯ ಬಗ್ಗೆ ಕೆಡಿಪಿ ಸದಸ್ಯರುಗಳಿಗೆ ಯಾವುದೇ
ಜಂಟಿ ದಾಖಲೆಯಿಂದ ರೈತರು ಸರ್ಕಾರದ ಯೋಜನೆಗಳಿಂದ ವಂಚಿತರು ಚೆಟ್ಟಳ್ಳಿ, ಜೂ. ೨೯: ಕೇಂದ್ರ ಸಹಕಾರ ಸಚಿವಾಲಯ ಸ್ಥಾಪನೆಯಾಗಿ ಐದು ವರ್ಷ ಪೂರೈಸಿದ ಪ್ರಯುಕ್ತ ಸಹಕಾರ ಸಪ್ತಾಹದ ಅಂಗವಾಗಿ ಚೆಟ್ಟಳ್ಳಿಯ ನರೇಂದ್ರ ಮೋದಿ ಸಹಕಾರ ಭವನದಲ್ಲಿ ರೈತರ