ಸಿಸಿ ಕ್ಯಾಮೆರ ಅಳವಡಿಕೆಯಿಂದ ಅಪರಾಧ ಮುಕ್ತ ಸಮಾಜ ನಿರ್ಮಾಣ ಕುಶಾಲನಗರ, ಡಿ. ೨೭: ಸಾರ್ವಜನಿಕ ಸ್ಥಳಗಳಲ್ಲಿ ಸಿಸಿ ಕ್ಯಾಮೆರಗಳ ಅಳವಡಿಕೆ ಮೂಲಕ ಅಪರಾಧ ಮುಕ್ತ ಸಮಾಜ ನಿರ್ಮಾಣವಾಗಲು ಸಹಕಾರಿಯಾಗುತ್ತದೆ ಎಂದು ಕೊಡಗು ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ
ಸೋಮವಾರಪೇಟೆ ಗ್ರಾಮ ಸಹಾಯಕ ರೈಲಿಗೆ ಸಿಲುಕಿ ದಾರುಣ ಅಂತ್ಯ ಸೋಮವಾರಪೇಟೆ, ಡಿ. ೨೭: ಇಲ್ಲಿನ ತಾಲೂಕು ಕಚೇರಿಯಲ್ಲಿ ಗಣಗೂರು ಗ್ರಾಮ ಪಂಚಾಯಿತಿ ಸರ್ಕಲ್ ವ್ಯಾಪ್ತಿಯ ಗ್ರಾಮ ಸಹಾಯಕರಾಗಿ ಕೆಲಸ ಮಾಡುತ್ತಿದ್ದ ರಾಜೇಶ್(೩೫) ಎಂಬವರು ಕಾಸರಗೋಡಿನಲ್ಲಿ ರೈಲಿಗೆ ಸಿಲುಕಿ
ಕುವೆಂಪು ಜನ್ಮ ದಿನಾಚರಣೆ ಸೋಮವಾರಪೇಟೆ, ಡಿ. ೨೭: ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಸೋಮವಾರಪೇಟೆ ತಾಲೂಕು ಘಟಕ ಹಾಗೂ ಕುವೆಂಪು ಪ್ರತಿಮೆ ನಿರ್ಮಾಣ ಸಮಿತಿ ಸಂಯುಕ್ತ ಆಶ್ರಯದಲ್ಲಿ ತಾ.
ಸ್ಥಾಪಕರ ದಿನಾಚರಣೆ ಸುವರ್ಣ ಸಂಭ್ರಮಕ್ಕೆ ಚಾಲನೆ ಸುಳ್ಯ, ಡಿ. ೨೭ : ಆಧುನಿಕ ಸುಳ್ಯದ ನಿರ್ಮಾತೃ ಡಾ. ಕುರುಂಜಿ ವೆಂಕಟ್ರಮಣ ಗೌಡರು ಜನಮಾನಸದಲ್ಲಿ ಸದಾ ಅಜರಾಮರಾಗಿರುತ್ತಾರೆ ಎಂದು ಆದಿಚುಂಚನಗಿರಿ ಮಹಾಸಂಸ್ಥಾನ ಮಂಗಳೂರು ಶಾಖಾ ಮಠದ
ರಾಷ್ಟಿçÃಯ ಗ್ರಾಹಕರ ದಿನಾಚರಣೆ ಮಡಿಕೇರಿ, ಡಿ. ೨೭: ಜಿಲ್ಲಾಡಳಿತ, ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ, ಜಿಲ್ಲಾ ಗ್ರಾಹಕರ ಆಯೋಗ ಹಾಗೂ ಜಿಲ್ಲಾ ಗ್ರಾಹಕರ ಮಾಹಿತಿ ಕೇಂದ್ರ ಕುಶಾಲನಗರ