ಯುವ ಮಹಿಳಾ ಸಂಶೋಧಕಿ ಪ್ರಶಸ್ತಿ ಕೂಡಿಗೆ, ಡಿ. ೨೬: ಹುಬ್ಬಳ್ಳಿಯ ವಿದ್ಯಾನಗರದಲ್ಲಿರುವ ಕೆಎಲ್‌ಇ ತಾಂತ್ರಿಕ ವಿಶ್ವವಿದ್ಯಾಲಯದ ಸ್ಕೂಲ್ ಆಫ್ ಅಡ್ವಾನ್ಸ್ಡ್ ಸೈನ್ಸಸ್‌ನಲ್ಲಿ ಡಿಸೆಂಬರ್ ೨೨ ರಿಂದ ೨೪ ರವರೆಗೆ ನಡೆದ ಭಾರತೀಯ ರಸಾಯನಶಾಸ್ತçಜ್ಞರ
ಉತ್ತಮ ಗುರಿ ಇಟ್ಟುಕೊಳ್ಳಲು ಐಶ್ವರ್ಯ ಕರೆ ಮೂರ್ನಾಡು, ಡಿ. ೨೬: ವಿದ್ಯಾರ್ಥಿಗಳು ತಮ್ಮ ಜೀವನದಲ್ಲಿ ಉತ್ತಮವಾದ ನ್ಯಾಯಯುತವಾದ ಗುರಿಯನ್ನು ಇಟ್ಟುಕೊಳ್ಳಬೇಕು. ಹಾಗೆಯೆ ಆ ಗುರಿಯನ್ನು ತಲುಪಲು ಅದಮ್ಯ ಪ್ರಯತ್ನ ಇದ್ದಾಗ ಮಾತ್ರ ಸಮಾಜದಲ್ಲಿ ಮಹತ್ತರವಾದ
ಕುಡಿಯುವ ನೀರು ವನ್ಯಪ್ರಾಣಿ ಹಾವಳಿ ಬಗ್ಗೆ ಚರ್ಚೆ ನೆಲ್ಲಿಹುದಿಕೇರಿ ಗ್ರಾಮಸಭೆ ಸಿದ್ದಾಪುರ, ಡಿ. ೨೬: ಜಲಜೀವನ್ ಮಿಷನ್ ಯೋಜನೆಯಡಿಯಲ್ಲಿ ಕುಡಿಯುವ ನೀರು ಯೋಜನೆ ಕಳಪೆ ಕಾಮಗಾರಿ ಆಗಿದೆ ಎಂಬ ಆರೋಪ ಹಾಗೂ ವನ್ಯಪ್ರಾಣಿಗಳ ಹಾವಳಿಯನ್ನು ತಡೆಗಟ್ಟಲು ಶಾಶ್ವತ
ಮಿಲಿಯನೇರ್ ಫಾರ್ಮರ್ ಆಫ್ ಇಂಡಿಯಾ ಪ್ರಶಸ್ತಿ ನಾಪೋಕ್ಲು, ಡಿ. ೨೬: ಇಲ್ಲಿಗೆ ಸಮೀಪದ ಬಲ್ಲಮಾವಟಿ ಗ್ರಾಮದ ಕೃಷಿಕ ಚೀಯಕಪೂವಂಡ ಮಿಥುನ್ ಚಂಗಪ್ಪ ಅವರ ಕೃಷಿ ಚಟುವಟಿಕೆಯನ್ನು ಗುರುತಿಸಿ ಕೃಷಿ ಜಾಗರಣ್ ವತಿಯಿಂದ ಮಿಲಿಯನೇರ್ ಫಾರ್ಮರ್
ಕಿವುಡರ ಕ್ರೀಡಾಕೂಟದಲ್ಲಿ ಕೊಡಗು ತಂಡ ದ್ವಿತೀಯ ಮಡಿಕೇರಿ, ಡಿ. ೨೬: ಮಂಡ್ಯ ಜಿಲ್ಲಾ ಕಿವುಡರ ಸಂಘದ ವತಿಯಿಂದ ಮಂಡ್ಯದ ಸರ್ ಎಂ. ವಿಶ್ವೇಶ್ವರಯ್ಯ ಕ್ರೀಡಾಂಗಣದ ಪಿಇಟಿ ಕ್ರೀಡಾಂಗಣದಲ್ಲಿ ೩ ದಿನಗಳ ಕಾಲ ನಡೆದ ೧೧ನೇ