ಶೌರ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನ ಮಡಿಕೇರಿ, ಮಾ. ೧೧: ಅಪಾಯದ ಸಂದರ್ಭಗಳಲ್ಲಿ ಅಸಾಮಾನ್ಯ ಧೈರ್ಯ, ಸಾಹಸ ಮತ್ತು ಸಮಯಪ್ರಜ್ಞೆ ತೋರಿಸಿ ಇತರರ ಪ್ರಾಣ ರಕ್ಷಿಸಲು ಮುಂದಾದ ಮಕ್ಕಳನ್ನು ಗೌರವಿಸುವ ಉದ್ದೇಶದಿಂದ ರೋಟರಿ ಮಡಿಕೇರಿ
ಭೂಮಾಪನ ಇಲಾಖೆಯ ಸಹಾಯಕ ನಿರ್ದೇಶಕರಿಗೆ ಬೀಳ್ಕೊಡುಗೆ ವೀರಾಜಪೇಟೆ, ಮಾ. ೧೧: ಭೂಮಾಪನ ಇಲಾಖೆಯ ಸಹಾಯಕ ನಿರ್ದೇಶಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಬಾನಂಗಡ ಅರುಣ್ ಅವರಿಗೆ ವೀರಾಜಪೇಟೆ ಕಚೇರಿ ಸಿಬ್ಬಂದಿಗಳಿAದ ಇತ್ತೀಚೆಗೆ ಬೀಳ್ಕೊಡುಗೆ ಸಮಾರಂಭ ನಡೆಯಿತು. ವೀರಾಜಪೇಟೆ ಹಾಗೂ
ದೇವತಾ ಪೂಜೋತ್ಸವದಲ್ಲಿ ವಿವಾಹ ಕಣಿವೆ, ಮಾ. ೧೧: ಕೂಡುಮಂಗಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸ್ವಚ್ಛತಾ ಸೇನಾನಿಗಳಾಗಿ ಸೇವೆಗೈವ ೧೮ ಪೌರ ಕಾರ್ಮಿಕರ ಕುಟುಂಬಗಳು ಜನತಾ ನಗರದಲ್ಲಿ ನಿರ್ಮಾಣ ಮಾಡಿರುವ ಶ್ರೀ ಪಟ್ಲದಮ್ಮ
ವಿದ್ಯಾ ಇಲಾಖಾ ನೌಕರರ ಸೌಹಾರ್ದ ಸಹಕಾರಿ ಸಂಘಕ್ಕೆ ಆಯ್ಕೆ ಮಡಿಕೇರಿ, ಮಾ. ೧೧: ಕೊಡಗು ವಿದ್ಯಾ ಇಲಾಖಾ ನೌಕರರ ಸೌಹಾರ್ದ ಸಹಕಾರಿ ಸಂಘದ ಅಧ್ಯಕ್ಷರಾಗಿ ಹೆಚ್.ಎಸ್. ಚೇತನ್ ಅವಿರೋಧವಾಗಿ ಪುನರಾಯ್ಕೆಗೊಂಡಿದ್ದು, ಉಪಾಧ್ಯಕ್ಷರಾಗಿ ಬಿ.ಬಿ. ಸ್ವಾತಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಫೆಬ್ರವರಿ
ಶ್ರೀಮಂಗಲ ವಿದ್ಯಾಸಂಸ್ಥೆ ತಾ ೧೫ಕ್ಕೆ ತುರ್ತು ಮಹಾಸಭೆ ಮಡಿಕೇರಿ, ಮಾ. ೧೧: ಶ್ರೀಮಂಗಲ ವಿದ್ಯಾಸಂಸ್ಥೆಯ ಕುರಿತು ಶೈಕ್ಷಣಿಕ ಹಾಗೂ ಆಡಳಿತಾತ್ಮಕ ವಿಚಾರದ ಕುರಿತು ತೀರ್ಮಾನ ಕೈಗೊಳ್ಳುವ ನಿಟ್ಟಿನಲ್ಲಿ ತಾ. ೧೫ ರಂದು ತುರ್ತು ಮಹಾಸಭೆಯನ್ನು ಕರೆಯಲಾಗಿದೆ. ಬೆಳಿಗ್ಗೆ