ಕಾನೂನು ಅರಿವು ಕಾರ್ಯಕ್ರಮ ವೀರಾಜಪೇಟೆ, ಜೂ. ೨೮: ವೀರಾಜಪೇಟೆಯ ಕಾವೇರಿ ಪದವಿಪೂರ್ವ ಕಾಲೇಜಿನಲ್ಲಿ ಕಾನೂನು ಅರಿವು ಮತ್ತು ಮಹಿಳೆಯರಿಗೆ ಲೈಂಗಿಕ ಶಿಕ್ಷಣದ ಕುರಿತು ವಿದ್ಯಾರ್ಥಿಗಳಿಗೆ ಅರಿವು ಮೂಡಿಸಲಾಯಿತು. ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ
ಶಿಕ್ಷಕರಿಗೆ ಮಾರ್ಗದರ್ಶನ ಕಾರ್ಯಕ್ರಮ *ಗೋಣಿಕೊಪ್ಪ, ಜೂ. ೨೮: ಶಿಕ್ಷಕರು ದ್ವಿಭಾಷಾ ಮಾಧ್ಯಮದ ತರಗತಿಗಳನ್ನು ಸಮರ್ಪಕವಾಗಿ ನಿಭಾಯಿಸುವ ಅಗತ್ಯತೆ ಇದೆ ಎಂದು ಡಿಡಿಪಿಐ (ಅಭಿವೃದ್ಧಿ) ಹಾಗೂ ಡಯಟ್ ಪ್ರಾಂಶುಪಾಲ ರಾಮಚಂದ್ರ ರಾಜೆ ಅರಸ್
ತರಬೇತಿ ಕಾರ್ಯಾಗಾರ ಕೂಡಿಗೆ, ಜೂ. ೨೮: ಕುಶಾಲನಗರ ತಾಲೂಕು ಕೂಡುಮಂಗಳೂರು ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ ಮಹಾತ್ಮ ಗಾಂಧಿ ರಾಷ್ಟಿçÃಯ ಉದ್ಯೋಗ ಖಾತ್ರಿ ಯೋಜನೆಯ ಪರ್ಯಾಯವಾಗಿ ಜುಲೈ ೧ ರಿಂದ ಹೊಸ
ವಿದ್ಯಾರ್ಥಿಗಳು ಸೌಲಭ್ಯ ಸದುಪಯೋಗಪಡಿಸಿಕೊಳ್ಳಿ ಎಎಸ್ ಪೊನ್ನಣ್ಣ ಶ್ರೀಮಂಗಲ, ಜೂ. ೨೭: ವ್ಯಾಸಂಗ ಮಾಡಲು ಸಮೀಪದಲ್ಲಿ ಶಾಲೆ, ಆಟದ ಮೈದಾನಗಳೊಂದಿಗೆ ಸುಸಜ್ಜಿತವಾದ ವಸತಿ ನಿಲಯ ನಿರ್ಮಾಣವಾಗಿದ್ದು, ಈ ಭಾಗದ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳು ಸರಕಾರದ ಈ
ಸುಸ್ಥಿರ ಅಭಿವೃದ್ಧಿಗೆ ಒತ್ತು ನೀಡಬೇಕು ಡಾ ಮಂತರ್ ಗೌಡ ಮಡಿಕೇರಿ, ಜೂ. ೨೭ : ಆದರ್ಶ ಆಡಳಿತಗಾರ ನಾಡಪ್ರಭು ಕೆಂಪೇಗೌಡರು ಬೆಂಗಳೂರನ್ನು ಮಾದರಿ ನಗರವನ್ನಾಗಿ ನಿರ್ಮಿಸಿದ್ದರು, ಆದರೆ ಇಂದು ಬೆಂಗಳೂರು ಮಿತಿಮೀರಿ ಬೆಳೆದಿದ್ದು, ಸುಸ್ಥಿರ ಅಭಿವೃದ್ಧಿಗೆ ಮತ್ತಷ್ಟು