ನವೋದಯ ವಿದ್ಯಾಲಯದ ಹುದ್ದೆಗಳಿಗೆ ಸಂದರ್ಶನ ಮಡಿಕೇರಿ, ಜೂ. ೨೬: ತಾಲೂಕಿನ ಗಾಳಿಬೀಡು ಜವಾಹರ್ ನವೋದಯ ವಿದ್ಯಾಲಯ ವತಿಯಿಂದ ೨೦೨೬-೨೭ನೇ ಶೈಕ್ಷಣಿಕ ವರ್ಷಕ್ಕೆ ಗುತ್ತಿಗೆ ಮತ್ತು ದಿನಗೂಲಿ ಆಧಾರದ ಮೇಲೆ ಪಿಜಿಟಿ ಭೂಗೋಳ, ಟಿಜಿಟಿ
ಅಪಘಾತ ಗಾಯ ಸಿದ್ದಾಪುರ, ಜೂ. ೨೭ : ಖಾಸಗಿ ಬಸ್ ಹಾಗೂ ಬೈಕ್ ನಡುವೆ ಮುಖಾಮುಖಿ ಅಪಘಾತ ಸಂಭವಿಸಿ ಬೈಕ್ ಸವಾರನಿಗೆ ಗಂಭೀರ ಗಾಯವಾಗಿರುವ ಘಟನೆ ಪಾಲಿಬೆಟ್ಟ ಸಮೀಪದ ಹೊಸೂರು
ಬಲವಂತ ಮತಾಂತರ ಪ್ರಕರಣಗಳು ಕುಶಾಲನಗರದಲ್ಲಿ ಮೆರವಣಿಗೆ ಜನಜಾಗೃತಿ ಮಡಿಕೇರಿ, ಜೂ. ೨೭: ಕುಶಾಲನಗರ ಹಾಗೂ ಕೊಡಗು ಜಿಲ್ಲೆಯ ವಿವಿಧ ಭಾಗಗಳಲ್ಲಿ ಯುವತಿಯರನ್ನು ಗುರಿಯಾಗಿಸಿಕೊಂಡು ಪ್ರೀತಿ ಎಂಬ ನೆಪದಲ್ಲಿ ವಂಚನೆ, ಶೋಷಣೆ ಮತ್ತು ಬಲವಂತದ ಮತಾಂತರಣ ಪ್ರಕರಣಗಳು
ಚೌಡೇಶ್ವರಿ ದೇವಿ ವಾರ್ಷಿಕೋತ್ಸವ ಕುಶಾಲನಗರ, ಜೂ. ೨೭: ಕುಶಾಲನಗರದ ರಥಬೀದಿಯಲ್ಲಿರುವ ಶ್ರೀ ಚೌಡೇಶ್ವರಿ ದೇವಿ ವಾರ್ಷಿಕೋತ್ಸವ ಶ್ರದ್ಧಾಭಕ್ತಿಯಿಂದ ನಡೆಯಿತು. ವಾರ್ಷಿಕೋತ್ಸವ ಅಂಗವಾಗಿ ದೇವಾಲಯದಲ್ಲಿ ಹೋಮ ಹವನ ಸೇರಿದಂತೆ ಪೂಜಾ ಕೈಂಕರ್ಯಗಳು ನಡೆದವು.
ಕಾಂಕ್ರೀಟ್ ರಸ್ತೆ ಉದ್ಘಾಟನೆ ಮಡಿಕೇರಿ, ಜೂ. ೨೭: ವೀರಾಜಪೇಟೆ ಪುರಸಭೆ ವ್ಯಾಪ್ತಿಯ ಕೀರ್ತಿ ಬಡಾವಣೆಗೆ ಶಾಸಕ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣ ಭೇಟಿ ನೀಡಿ ರೂ. ೨೦ ಲಕ್ಷ ಅನುದಾನದಲ್ಲಿ ನಿರ್ಮಾಣವಾದ ಕಾಂಕ್ರೀಟ್