ತಂಬಾಕು ನಿಯಂತ್ರಣ ಕಾರ್ಯಕ್ರಮದಡಿ ಹೆಚ್ಚಿನ ಜಾಗೃತಿ ಅಗತ್ಯ ಜಿಲ್ಲಾಧಿಕಾರಿ ಮಡಿಕೇರಿ, ಜೂ. ೨೭: ರಾಷ್ಟಿçÃಯ ತಂಬಾಕು ನಿಯಂತ್ರಣ ಕಾರ್ಯಕ್ರಮದಡಿ ಹೆಚ್ಚಿನ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳುವಂತೆ ಜಿಲ್ಲಾಧಿಕಾರಿ ಎಸ್.ಜೆ ಸೋಮಶೇಖರ್ ಅವರು ನಿರ್ದೇಶನ ನೀಡಿದರು. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ
ಕೆಂಪೇಗೌಡರು ಸರ್ವ ಕನ್ನಡಿಗರು ಗೌರವಿಸುವ ಒಂದು ಶಕ್ತಿ ಚಂದ್ರಕಾAತ್ ಶನಿವಾರಸAತೆ, ಜೂ. ೨೭: ನಾಡಪ್ರಭು ಕೆಂಪೇಗೌಡರು ಯಾವುದೇ ಒಂದು ಜಾತಿ, ಧರ್ಮಕ್ಕೆ ಸೀಮಿತವಾದ ವ್ಯಕ್ತಿಯಲ್ಲ. ಸರ್ವ ಕನ್ನಡಿಗರು ಗೌರವಿಸುವ ಒಂದು ಶಕ್ತಿಯಾಗಿದ್ದಾರೆ ಎಂದು ಕೆಂಪೇಗೌಡ ಒಕ್ಕಲಿಗರ ಸಂಘದ
ತರಬೇತಿ ಕಾರ್ಯಾಗಾರ ಸೋಮವಾರಪೇಟೆ, ಜೂ. ೨೭: ಸಮೀಪದ ನೇರುಗಳಲೆ ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ ತಾ. ೨೯ ರಂದು ಪೂರ್ವಾಹ್ನ ೧೦.೩೦ ಗಂಟೆಗೆ ಖೇತ್ ಬಚಾವೋ ಅಭಿಯಾನ ಮತ್ತು ಬೀಜೋಪಚಾರ ಆಂದೋಲನ
ವೀರಾಜಪೇಟೆಯ ಶಾಸಕರ ಕಚೇರಿಯಲ್ಲಿ ಕೆಂಪೇಗೌಡ ಜಯಂತಿ ಆಚರಣೆ ಗೋಣಿಕೊಪ್ಪಲು, ಜೂ. ೨೭: ನಾಡಪ್ರಭು ಕೆಂಪೇಗೌಡ ಜಯಂತಿಯನ್ನು ವೀರಾಜಪೇಟೆ ಶಾಸಕ ಎ.ಎಸ್. ಪೊನ್ನಣ್ಣ ಅವರು ಆಚರಿಸಿದರು. ಗೃಹ ಕಚೇರಿಯಲ್ಲಿ ನಾಡಪ್ರಭು ಕೆಂಪೇಗೌಡರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು. ಈ
ಕೊಟ್ಟಂಗಡ ಕ್ರಿಕೆಟ್ ನಮ್ಮೆ ಪೂರ್ವಭಾವಿ ಸಭೆ ಗೋಣಿಕೊಪ್ಪ ವರದಿ, ಜೂ. ೨೭: ಮುಂದಿನ ವರ್ಷ ಕೊಡವ ಕ್ರಿಕೆಟ್ ಆತಿಥ್ಯ ವಹಿಸುತ್ತಿರುವ ಕೊಟ್ಟಂಗಡ ಕುಟುಂಬ ಮತ್ತು ಕೊಡವ ಕ್ರಿಕೆಟ್ ಅಕಾಡೆಮಿ ಪ್ರಮುಖರ ಕೊಟ್ಟಂಗಡ ಕ್ರಿಕೆಟ್ ನಮ್ಮೆ