ದೇವಾಂಗ ಸಂಘದಿAದ ದೇವರ ದಾಸಿಮಯ್ಯ ಜಯಂತಿ ಸೋಮವಾರಪೇಟೆ, ಮಾ. ೩೧: ಇಲ್ಲಿನ ದೇವಾಂಗ ಸಂಘದ ವತಿಯಿಂದ ದೇವರ ದಾಸಿಮಯ್ಯ ಜಯಂತಿಯನ್ನು ಸಂಘದ ಸಭಾಂಗಣದಲ್ಲಿ ಆಚರಿಸಲಾಯಿತು. ಕಾರ್ಯಕ್ರಮವನ್ನು ಸಮಾಜದ ಹಿರಿಯರಾದ ಪದ್ಮಮ್ಮ ಉದ್ಘಾಟಿಸಿದರು. ನಂತರ ಮಾತನಾಡಿ, ದೇವರ
ಶ್ರೀ ಮುತ್ತಪ್ಪ ಸ್ವಾಮಿ ಜಾತ್ರೋತ್ಸವ ಸೋಮವಾರಪೇಟೆ, ಮಾ. ೩೧: ತಾಲೂಕಿನಲ್ಲಿರುವ ಐತಿಹಾಸಿಕ ದೇವಾಲಯಗಳಲ್ಲಿ ಒಂದಾಗಿರುವ ಪಟ್ಟಣದÀ ಶ್ರೀ ಮುತ್ತಪ್ಪಸ್ವಾಮಿ ದೇವಾಲಯದ ಜಾತ್ರೋತ್ಸವ ಶ್ರದ್ದಾಭಕ್ತಿಯಿಂದ ನಡೆದು ಸಂಪನ್ನಗೊAಡಿತು. ಕಕ್ಕೆಹೊಳೆ ಸಮೀಪವಿರುವ ಶ್ರೀ ಮುತ್ತಪ್ಪ ದೇವಾಲಯದಲ್ಲಿ ಶ್ರೀ
ಜನಗಣತಿಯ ಮೊದಲ ಹಂತ ಆರಂಭ ಮಡಿಕೇರಿ, ಮಾ. ೩೧: ಭಾರತದ ರಿಜಿಸ್ಟಾçರ್ ಜನರಲ್ ಮತ್ತು ಜನಗಣತಿ ಆಯುಕ್ತರ ಕಾರ್ಯಾಲಯ ಇವರ ಪರವಾಗಿ, ಜನಗಣತಿ ಕಾಯ್ದೆ-೧೯೪೮ ರ ಪ್ರಕಾರ ಕೊಡಗು ಜಿಲ್ಲೆಯಲ್ಲಿ ಭಾರತದ ಮೊದಲ
ಯುವಪೀಳಿಗೆಗೆ ಮೇಲ್ಪಂಕ್ತಿ ಗಣ್ಯರ ಅಭಿಮತ ಮಡಿಕೇರಿ, ಮಾ. ೩೧: ಕೊಡಗಿನಂತಹ ಪುಟ್ಟ ಜಿಲ್ಲೆಯಲ್ಲಿ ಜನಿಸಿ ದೇಶದ ರಕ್ಷಣಾ ಪಡೆಯಲ್ಲಿ ವಿಶೇಷ ಛಾಪು ಮೂಡಿಸಿರುವ ಫೀ.ಮಾ. ಕಾರ್ಯಪ್ಪ, ಜನರಲ್ ತಿಮ್ಮಯ್ಯ ಅವರಂತಹ ಧೀಮಂತ ವ್ಯಕ್ತಿಗಳು
ದೈವಕ್ಕೆ ಅವಮಾನ ಎಚ್ಚರಿಕೆ ನೀಡಿದ ಎಮ್ಮೆಮಾಡು ಜಮಾಅತ್ ಚೆಯ್ಯಂಡಾಣೆ, ಮಾ. ೩೧: ಎಮ್ಮೆಮಾಡು ಗ್ರಾಮದಲ್ಲಿ ನಡೆದ ಮದುವೆ ಸಮಾರಂಭವೊAದರಲ್ಲಿ ದೈವಕ್ಕೆ ಅವಮಾನ ಮಾಡಿದ ವಿಚಾರಕ್ಕೆ ಸಂಬAಧಿಸಿದAತೆ ಎಮ್ಮೆಮಾಡುವಿನ ತಾಜುಲ್ ಇಸ್ಲಾಂ ಮುಸ್ಲಿಂ ಜಮಾಅತ್ ಎಮ್ಮೆಮಾಡು ಜಮಾಅತ್