ಜಿಲ್ಲಾ ಘಟಕದ ಅಧ್ಯಕ್ಷರಾಗಿ ಆಯ್ಕೆ ಸೋಮವಾರಪೇಟೆ, ಮಾ. ೯: ಶಾಲಾ ಶಿಕ್ಷಣ ಇಲಾಖೆಯ ಲಿಪಿಕ ನೌಕರರು, ಡಿ. ಗ್ರೂಪ್ ನೌಕರರು ಹಾಗೂ ವಾಹನ ಚಾಲಕರ ಸಂಘದ ಕೊಡಗು ಜಿಲ್ಲಾ ಘಟಕದ ಅಧ್ಯಕ್ಷರಾಗಿ ಸೋಮವಾರಪೇಟೆ
ಶ್ರೀ ಮುತ್ತಪ್ಪ ಶ್ರೀ ಅಯ್ಯಪ್ಪ ಸ್ವಾಮಿ ದೇವಾಲಯದಲ್ಲಿ ಜಾತ್ರೋತ್ಸವ ಸೋಮವಾರಪೇಟೆ, ಮಾ. ೯: ಇಲ್ಲಿನ ಶ್ರೀ ಮುತ್ತಪ್ಪ ಸ್ವಾಮಿ ಮತ್ತು ಅಯ್ಯಪ್ಪ ಸ್ವಾಮಿ ದೇವಸ್ಥಾನದ ೨೦೨೬ನೇ ಸಾಲಿನ ಜಾತ್ರೋತ್ಸವ ತಾ. ೨೨ ರಿಂದ ೨೪ ರವರೆಗೆ ನಡೆಯಲಿದೆ
ಲಿಟಲ್ ಸ್ಕಾಲರ್ಸ್ ಅಕಾಡೆಮಿಯಲ್ಲಿ ವಿಜ್ಞಾನ ದಿನಾಚರಣೆ ವೀರಾಜಪೇಟೆ, ಮಾ.೯: ವೀರಾಜಪೇಟೆಯ ಮಗ್ಗುಲ ಗ್ರಾಮದಲ್ಲಿರುವ ಲಿಟಲ್ ಸ್ಕಾಲರ್ಸ್ ಅಕಾಡೆಮಿಯಲ್ಲಿ ರಾಷ್ಟಿçÃಯ ವಿಜ್ಞಾನ ದಿನಾಚರಣೆಯನ್ನು ಆಚರಿಸಲಾಯಿತು. ರಾಷ್ಟಿçÃಯ ವಿಜ್ಞಾನ ದಿನವನ್ನು ಅಧ್ಯಯನ ಹಬ್ಬ ಎನ್ನುವ ದೃಷ್ಟಿಕೋನದಿಂದ ಆಚರಿಸಲಾಯಿತು. ಶಾಲಾ
ಶಾಲಾ ಮಟ್ಟದಲ್ಲಿಯೇ ಸಾಹಿತ್ಯಾಸಕ್ತಿ ಬೆಳೆಸಿಕೊಳ್ಳಲು ಕರೆ ಸುಂಟಿಕೊಪ್ಪ, ಮಾ.೯: ಶಾಲಾ ಕಾಲೇಜು ಹಂತದಲ್ಲೇ ಸಾಹಿತ್ಯ ಕುರಿತು ಆಸಕ್ತಿ ಹೆಚ್ಚಿಸುವ ಮೂಲಕ ಹೊಸ ಪ್ರತಿಭೆಗಳಿಗೆ ಪ್ರೋತ್ಸಾಹ ಮತ್ತು ಉತ್ತೇಜನ ನೀಡುವುದು ದತ್ತಿ ಉಪನ್ಯಾಸಗಳ ಉದ್ದೇಶವಾಗಿದ್ದು, ಶಾಲಾ
ಭವಿಷ್ಯದ ಬಗ್ಗೆ ಧನಾತ್ಮಕ ಚಿಂತನೆಯಿರಲಿ ಅನಿತಾ ಪೂವಯ್ಯ ಮಡಿಕೇರಿ, ಮಾ. ೯: ನಗರದ ಹೊಸಬಡಾವಣೆಯಲ್ಲಿರುವ ಯುರೋಕಿಡ್ಸ್ ಮಡಿಕೇರಿ ಪಬ್ಲಿಕ್ ಶಾಲೆಯಲ್ಲಿ 'ಟ್ಯಾಲೆಂಟ್ ಡಿಸ್ಪೆ÷್ಲÃ ಮತ್ತು ಗ್ರಾಜುಯೇಷನ್ ಡೇ' ಜರುಗಿತು. ದೀಪವನ್ನು ಹಿಡಿದು ಯು.ಕೆ.ಜಿ ಮಕ್ಕಳು ತಮ್ಮ ಗ್ರಾಜುಯೇಷನ್