ಸೈನಿಕ ಶಾಲೆಯಲ್ಲಿ ಸೇನಾ ದಿನಾಚರಣೆ ಕೂಡಿಗೆ, ಜ. ೨೭: ಕೂಡಿಗೆ ಸೈನಿಕ ಶಾಲೆಯಲ್ಲಿ ಸೇನಾ ದಿನಾಚರಣೆಯನ್ನು ಆಚರಿಸಲಾಯಿತು. ದೇಶಭಕ್ತಿಯ ಉತ್ಸಾಹದೊಂದಿಗೆ ದೇಶದ ಸ್ವಾತಂತ್ರö್ಯ ಮತ್ತು ಸಾರ್ವಭೌಮತ್ವವನ್ನು ರಕ್ಷಿಸುವಲ್ಲಿ ತಮ್ಮ ಜೀವನವನ್ನು ಸಮರ್ಪಿಸಿರುವ ಭಾರತೀಯ ಸೇನೆಯ
ಕರಾಟೆ ಪರೀಕ್ಷೆಯಲ್ಲಿ ವಿದ್ಯಾರ್ಥಿಗಳ ಸಾಧನೆ ನಾಪೋಕ್ಲು, ಜ. ೨೭: ಭಾಗಮಂಡಲ ಜ್ಞಾನೋದಯ ಶಾಲೆಯ ವಿದ್ಯಾರ್ಥಿಗಳು ಕರಾಟೆ ಪರೀಕ್ಷೆಯಲ್ಲಿ ಭಾಗವಹಿಸಿ ವಿವಿಧ ಹಂತಗಳಲ್ಲಿ ಸಾಧನೆ ಮಾಡಿದ್ದಾರೆ. ಅಂತರರಾಷ್ಟಿçÃಯ ಶೋಲಿಂಗ್ ಕುಂಗ್ಫು ಸಂಸ್ಥೆಯ ವತಿಯಿಂದ ಭಾಗಮಂಡಲ ಜ್ಞಾನೋದಯ
ವಿದ್ಯಾರ್ಥಿಗಳಿಗೆ ಕ್ರೀಡಾ ಸಾಮಗ್ರಿ ವಿತರಣೆ ಕಡಂಗ, ಜ. ೨೭: ಕಡಂಗ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಗೆ ಬೆಂಗಳೂರಿನ ರೋಹನ್ ಫೌಂಡೇಶನ್ ವತಿಯಿಂದ ಕ್ರೀಡಾ ಸಾಮಗ್ರಿಗಳನ್ನು ವಿತರಿಸಲಾಯಿತು. ಕಾರ್ಯಕ್ರಮದಲ್ಲಿ ರೋಹನ್ ಕೇರ್ ಫೌಂಡೇಶನ್ ಕೊಡಗು
ರಸ್ತೆ ಕಾಮಗಾರಿಗೆ ಭೂಮಿಪೂಜೆ ವೀರಾಜಪೇಟೆ, ಜ. ೨೭: ವೀರಾಜಪೇಟೆ ತಾಲೂಕು ಕೆದಮುಳ್ಳೂರಿನಲ್ಲಿ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣ ಅವರು ರಸ್ತೆ ಅಭಿವೃದ್ಧಿ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿದರು.
ಜಾನಪದ ಗೀತೆ ಸ್ಪರ್ಧೆ ಸೋಮವಾರಪೇಟೆ, ಜ. ೨೭: ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್‌ನ ಸೋಮವಾರಪೇಟೆ ತಾಲೂಕು ಘಟಕದ ವತಿಯಿಂದ, ಜಿಲ್ಲಾಧ್ಯಕ್ಷ ಚಾಮೆರ ದಿನೇಶ್ ಬೆಳ್ಯಪ್ಪ ನೇತೃತ್ವದಲ್ಲಿ ವಿದ್ಯಾರ್ಥಿಗಳಿಗೆ ತಾಲೂಕು ಮಟ್ಟದ ಆನ್‌ಲೈನ್