ಶಿವಯಾತ್ರೆ ರಥಕ್ಕೆ ಸ್ವಾಗತ ಸುಂಟಿಕೊಪ್ಪ, ಡಿ. ೨೪: ಗದ್ದೆಹಳ್ಳದ ಗಾಂಧಿ ವೃತ್ತದಲ್ಲಿ ಶಿವಯಾತ್ರೆ ರಥಕ್ಕೆ ಅದ್ದೂರಿ ಸ್ವಾಗತವನ್ನು ಹಿಂದೂ ಭಕ್ತಾದಿಗಳು ಕೋರಿದರು.ಗದ್ದೆಹಳ್ಳದಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ್ದ ಭಕ್ತಾದಿಗಳು ರಥವನ್ನು ಎಳೆದು ಮಂಜನಾಥಯ್ಯ
ಇಂದು ‘ಶತ ಸಂಭ್ರಮ’ ಕ್ರೀಡಾಕೂಟ ಸಾಂಸ್ಕೃತಿಕ ಸ್ರ್ಧೆ ಸುಂಟಿಕೊಪ್ಪ, ಡಿ. ೨೪: ಗದ್ದೆಹಳ್ಳದ ಗಾಂಧಿ ವೃತ್ತದಲ್ಲಿ ಶಿವಯಾತ್ರೆ ರಥಕ್ಕೆ ಅದ್ದೂರಿ ಸ್ವಾಗತವನ್ನು ಹಿಂದೂ ಭಕ್ತಾದಿಗಳು ಕೋರಿದರು.ಗದ್ದೆಹಳ್ಳದಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ್ದ ಭಕ್ತಾದಿಗಳು ರಥವನ್ನು ಎಳೆದು ಮಂಜನಾಥಯ್ಯ
ಇಂದು ‘ಶತ ಸಂಭ್ರಮ’ ಕ್ರೀಡಾಕೂಟ ಸಾಂಸ್ಕೃತಿಕ ಸ್ಪರ್ಧೆ ಮಡಿಕೇರಿ, ಡಿ. ೨೪: ಶತಮಾನೋತ್ಸವದ ಸಂಭ್ರಮದಲ್ಲಿರುವ ಕೊಡಗು ವಿದ್ಯಾ ಇಲಾಖಾ ನೌಕರರ ಪತ್ತಿನ ಸೌಹಾರ್ದ ಸಹಕಾರಿ ಸಂಘದ ‘ಶತ ಸಂಭ್ರಮ’ದ ಅಂಗವಾಗಿ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧಾ
ಅಯ್ಯಪ್ಪ ದೇವಸ್ಥಾನದಲ್ಲಿ ಮಂಡಲ ಪೂಜೆ ಪೊನ್ನಂಪೇಟೆ, ಡಿ. ೨೪: ಪೊನ್ನಂಪೇಟೆ ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನದಲ್ಲಿ ವಾರ್ಷಿಕ ಮಂಡಲ ಪೂಜಾ ಮಹೋತ್ಸವ ತಾ. ೨೭ ರಂದು ನಡೆಯಲಿದೆ. ಬೆಳಗ್ಗೆ ೫.೩೦ಕ್ಕೆ ಉಷಾ ಪೂಜೆ, ಬೆ.
ಬ್ರಾಹ್ಮಣ ವಿದ್ಯಾಭಿವೃದ್ಧಿ ನಿಧಿಯಿಂದ ಪ್ರತಿಭಾ ಪುರಸ್ಕಾರ ಮಡಿಕೇರಿ, ಡಿ. ೨೪: ಬ್ರಾಹ್ಮಣ ವಿದ್ಯಾಭಿವೃದ್ಧಿ ನಿಧಿ ಕೊಡಗು, ಮಡಿಕೇರಿ ವತಿಯಿಂದ ೨೦೨೪-೨೫ನೇ ಶೈಕ್ಷಣಿಕ ಸಾಲಿನ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ೨೦೨೪-೨೫ನೇ ಶೈಕ್ಷಣಿಕ