ಸರಕಾರ ಬಡವರಿಗೆ ನಿವೇಶನ ಮತ್ತು ವಸತಿ ನೀಡದೆ ವಂಚಿಸಿದೆ ಮಡಿಕೇರಿ ಮಾ.೫ : ಬಡವರ ಮತಗಳಿಂದ ರಾಜ್ಯದಲ್ಲಿ ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್ ಸರಕಾರ ಇಲ್ಲಿಯವರೆಗೆ ಬಡವರಿಗೆ ನಿವೇಶನ ಮತ್ತು ವಸತಿ ಸೌಲಭ್ಯವನ್ನು ನೀಡದೆ ವಂಚಿಸಿದೆ ಎಂದು ಭಾರತ
ಕನ್ನಡ ನಾಮಫಲಕ ಬಳಸದಿದ್ದಲ್ಲಿ ಪರವಾನಗಿ ರದ್ದತಿ ಎಚ್ಚರಿಕೆ ಕಣಿವೆ, ಮಾ.೩: ಸರ್ಕಾರದ ಆದೇಶದಂತೆ ವಾಣಿಜ್ಯ ಉದ್ದಿಮೆಗಳ ನಾಮಫಲಕಗಳಲ್ಲಿ ಶೇಕಡ ೬೦ ರಷ್ಟು ಕನ್ನಡ ಭಾಷೆಯನ್ನು ಬಳಕೆ ಮಾಡುವುದು ಕಡ್ಡಾಯವಾಗಿದ್ದು, ಈ ನಿಯಮವನ್ನು ಉಲ್ಲಂಘಿಸಿರುವ ಉದ್ದಿಮೆಗಳ ವಿರುದ್ಧ
ಪಾರಾಣೆಯಲ್ಲಿ ಹಿಂದೂ ಸಂಗಮ ಗಮನ ಸೆಳೆದ ಶೋಭಾಯಾತ್ರೆ ಚೆಯ್ಯಂಡಾಣೆ, ಮಾ. ೫: ಪಾರಾಣೆ ಹಿಂದೂ ಸಂಗಮ ಆಯೋಜನ ಸಮಿತಿಯ ವತಿಯಿಂದ ಹಿಂದೂ ಸಂಗಮದ ಅದ್ದೂರಿ ಶೋಭಾಯಾತ್ರೆ ನಡೆಯಿತು. ಪಾರಾಣೆ ಮೂಲೆ ಅಂಗಡಿಯಿAದ ಆರಂಭವಾದ ಶೋಭಾಯಾತ್ರೆಯ ಮೆರವಣಿಗೆಗೆ ನಿವೃತ್ತ
ರೋಟರಿ ಮಡಿಕೇರಿ ವುಡ್ಸ್ನಿಂದ ‘ಕಲೆಯ ಮೂಲಕ ಕಲಿಕೆ’ ಕಾರ್ಯಕ್ರಮ ಮಡಿಕೇರಿ ಮಾ. ೫ : ಭಾಷೆ, ಬರಹ ಮತ್ತು ಭಾವನೆಗಳ ಸಮ್ಮಿಲನವೇ ಶಿಕ್ಷಣ. ಮಕ್ಕಳನ್ನು ದೇಶದ ಉತ್ತಮ ಪ್ರಜೆಗಳನ್ನಾಗಿ ರೂಪಿಸುವಲ್ಲಿ ಶಿಕ್ಷಕರ ಜವಾಬ್ದಾರಿ ಅತ್ಯಂತ ಪ್ರಮುಖ ಪಾತ್ರ
ಉಮಾಮಹೇಶ್ವರ ರಥೋತ್ಸವ ಕೂಡಿಗೆ, ಮಾ. ೫: ಶಿರಂಗಾಲ ಗ್ರಾಮದ ಗ್ರಾಮ ದೇವತಾ ಸಮಿತಿಯ ವತಿಯಿಂದ ಕಾವೇರಿ ನದಿ ದಂಡೆಯಲ್ಲಿರುವ ಶ್ರೀ ಉಮಾಮಹೇಶ್ವರ ಸ್ವಾಮಿಯ ವಾರ್ಷಿಕ ರಥೋತ್ಸವ ಶ್ರದ್ಧಾಭಕ್ತಿಯಿಂದ ನಡೆಯಿತು. ರಥೋತ್ಸವ ಅಂಗವಾಗಿ