ಶರಣರ ಚಿಂತನೆಗಳ ಅಧ್ಯಯನಕ್ಕೆ ಕೊಡಗು ವಿವಿಯಲ್ಲಿ ಬಸವ ಪೀಠ ಸ್ಥಾಪನೆ ಅಗತ್ಯ ಕುಶಾಲನಗರ, ಜೂ. ೨೩ : ಕೊಡಗು ವಿಶ್ವ ವಿದ್ಯಾಲಯದಲ್ಲಿ ಶರಣ ಚಿಂತನೆ ಗಳ ಅಧ್ಯಯನಕ್ಕೆ ಬಸವ ಪೀಠ ಸ್ಥಾಪಿಸಬೇಕು. ಶಾಲಾ ಕಾಲೇಜುಗಳಲ್ಲಿ ಸರಳ ವಚನಗಳ ಕಂಠಪಾಠ ಮಾಡಿಸಬೇಕು.ಹಳ್ಳಿ
ವಿದ್ಯಾರ್ಥಿಗಳು ಮೌಲ್ಯಾಧಾರಿತ ಶಿಕ್ಷಣದೊಂದಿಗೆ ಕೌಶಲ ಬೆಳೆಸಿಕೊಳ್ಳಬೇಕು ಕೂಡಿಗೆ, ಜೂ. ೨೩ : ಉನ್ನತ ಶಿಕ್ಷಣದ ಜೊತೆಗೆ ವಿದ್ಯಾರ್ಥಿಗಳು ಮೌಲ್ಯಗಳು, ಕೌಶಲ ಮತ್ತು ಸಾಮಾಜಿಕ ಜವಾಬ್ದಾರಿಯನ್ನು ಬೆಳೆಸಿಕೊಂಡಾಗ ಮಾತ್ರ ಉತ್ತಮ ನಾಗರಿಕರಾಗಲು ಸಾಧ್ಯ ಎಂದು ಕರ್ನಾಟಕ
ಲವ್ ಜಿಹಾದ್ ವಿರುದ್ಧ ಜನಜಾಗೃತಿ ಆಂದೋಲನ ಮಡಿಕೇರಿ, ಜೂ. ೨೩: ಹಿಂದೂ ಸುರಕ್ಷಾ ಸಮಿತಿ ವತಿಯಿಂದ ಲವ್ ಜಿಹಾದ್ ವಿರುದ್ಧ ತಾ. ೩೦ ರಂದು ಕುಶಾಲನಗರದಲ್ಲಿ ಬೃಹತ್ ಜನಜಾಗೃತಿ ಆಂದೋಲನ ಕೈಗೊಂಡಿದ್ದು, ಇದಕ್ಕೆ ಹಿಂದೂ
ಲವ್ ಜಿಹಾದ್ ವಿರುದ್ಧ ಜನಜಾಗೃತಿ ಆಂದೋಲನ ಮಡಿಕೇರಿ, ಜೂ. ೨೩: ಹಿಂದೂ ಸುರಕ್ಷಾ ಸಮಿತಿ ವತಿಯಿಂದ ಲವ್ ಜಿಹಾದ್ ವಿರುದ್ಧ ತಾ. ೩೦ ರಂದು ಕುಶಾಲನಗರದಲ್ಲಿ ಬೃಹತ್ ಜನಜಾಗೃತಿ ಆಂದೋಲನ ಕೈಗೊಂಡಿದ್ದು, ಇದಕ್ಕೆ ಹಿಂದೂ
ಮುಖ್ಯ ರಸ್ತೆಯಲ್ಲೇ ಕೆಟ್ಟುನಿಂತ ಇ ಬಸ್ ವೀರಾಜಪೇಟೆ, ಜೂ. ೨೩: ಬೆಂಗಳೂರಿನಿAದ ವೀರಾಜಪೇಟೆಗೆ ಬರುತ್ತಿದ್ದ ಕೆಎಸ್‌ಆರ್‌ಟಿಸಿ ಇಲೆಕ್ಟಿçಕ್ ಬಸ್ಸೊಂದು ತಾಂತ್ರಿಕ ದೋಷದಿಂದ ಕಳೆದ ೩ ದಿನಗಳಿಂದ ವೀರಾಜಪೇಟೆ - ಗೋಣಿಕೊಪ್ಪ ಮುಖ್ಯ ರಸ್ತೆಯ ಪಂಜರಪೇಟೆ