ಪುಸ್ತಕ ಬಿಡುಗಡೆ ಕಾರ್ಯಕ್ರಮ ಸಿದ್ದಾಪುರ, ಜು. ೨೮: ಅಮ್ಮತ್ತಿ ಒಂಟಿಯAಗಡಿ ಕೊಡವ ಸಂಸ್ಥೆಯಲ್ಲಿ ಪುಸ್ತಕ ಬಿಡುಗಡೆ ಕಾರ್ಯಕ್ರಮ ನಡೆಯಿತು. ಪುಸ್ತಕವನ್ನು ಬಿಡುಗಡೆಗೊಳಿಸಿ ಮಾತನಾಡಿದ ಶಾಸಕ ಎ.ಎಸ್. ಪೊನ್ನಣ್ಣ, ಕೊಡವ ಸಾಹಿತ್ಯ ಅಕಾಡೆಮಿಯು ಉತ್ತಮ
ಪುಸ್ತಕ ಬಿಡುಗಡೆ ಕಾರ್ಯಕ್ರಮ ಸಿದ್ದಾಪುರ, ಜು. ೨೮: ಅಮ್ಮತ್ತಿ ಒಂಟಿಯAಗಡಿ ಕೊಡವ ಸಂಸ್ಥೆಯಲ್ಲಿ ಪುಸ್ತಕ ಬಿಡುಗಡೆ ಕಾರ್ಯಕ್ರಮ ನಡೆಯಿತು. ಪುಸ್ತಕವನ್ನು ಬಿಡುಗಡೆಗೊಳಿಸಿ ಮಾತನಾಡಿದ ಶಾಸಕ ಎ.ಎಸ್. ಪೊನ್ನಣ್ಣ, ಕೊಡವ ಸಾಹಿತ್ಯ ಅಕಾಡೆಮಿಯು ಉತ್ತಮ
ಬೆಳೆಗಾರರ ಸ್ವಸಹಾಯ ಸಂಘದ ವಾರ್ಷಿಕ ಮಹಾಸಭೆ ಶನಿವಾರಸಂತೆ, ಜು. ೨೮: ಬೆಳೆಗಾರರ ಸಮಸ್ಯೆಗಳಿಗೆ ಯಾರೂ ಯಾವುದೇ ಸಂಘಟನೆಗಳಾಗಲಿ ಸಹಾಯಕ್ಕೆ ಬರುತ್ತಿಲ್ಲ. ಬೆಳೆಗಾರರೇ ಬೀದಿಗಿಳಿದು ಹೋರಾಟ ಮಾಡುತ್ತಿದ್ದಾರೆ ಎಂದು ಕೆಜಿಎಫ್‌ನ ಪ್ರಧಾನ ಕಾರ್ಯದರ್ಶಿ ಟಿ.ಪಿ.ಸುರೇಂದ್ರ ಅಭಿಪ್ರಾಯ
ವಿದ್ಯಾರ್ಥಿಗಳಿಗಾಗಿ ಕೆರಿಯರ್ ಗೈಡೆನ್ಸ್ ಕಾರ್ಯಕ್ರಮ ಸೋಮವಾರಪೇಟೆ, ಜು.೨೮: ಜೆಸಿಐ ಸೋಮವಾರಪೇಟೆ ಪುಷ್ಪಗಿರಿ ವತಿಯಿಂದ ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿ ವಿದ್ಯಾರ್ಥಿಗಳಿಗಾಗಿ ಕೆರಿಯರ್ ಗೈಡೆನ್ಸ್ ಕಾರ್ಯಕ್ರಮ ಕುವೆಂಪು ವಿದ್ಯಾಸಂಸ್ಥೆಯ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಬೆಂಗಳೂರಿನ ಕಾಲೇಜು ಹಾಗೂ
ಪೊಲೀಸರಿಂದ ಆಟೋ ಚಾಲಕರ ದಾಖಲೆಗಳ ಪರಿಶೀಲನೆ ವೀರಾಜಪೇಟೆ, ಜು. ೨೮: ಸಂಚಾರ ನಿಯಮಗಳ ಪಾಲನೆ ಹಾಗೂ ಸುರಕ್ಷತೆಯ ದೃಷ್ಟಿಯಿಂದ ವೀರಾಜಪೇಟೆಯ ಪೊಲೀಸ್ ಅಧಿಕಾರಿಗಳು ಆಟೋ ಚಾಲಕರ ದಾಖಲೆಗಳ ಪರಿಶೀಲನೆ ನಡೆಸಿದರು. ಸಾರ್ವಜನಿಕ ಪ್ರಯಾಣಿಕರ ಭದ್ರತೆ, ಸಂಚಾರಿ