ಗ್ರಾಮಸ್ಥರಿಗೆ ಅರಿವು ಕಾರ್ಯಕ್ರಮ ಸುಂಟಿಕೊಪ್ಪÀ, ಡಿ. ೨೧: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಕೊಡಗು ವತಿಯಿಂದ ಮುಕೋಡ್ಲು ಹಾಗೂ ಹಮ್ಮಿಯಾಲ ಗ್ರಾಮಸ್ಥರಿಗೆ ಅರಿವು ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ
ಭಾರತಮಾತಾ ವಿದ್ಯಾಸಂಸ್ಥೆಯ ಸುವರ್ಣ ಮಹೋತ್ಸವ ಕುಶಾಲನಗರ, ಡಿ. ೨೧: ಪ್ರತಿ ವಿದ್ಯಾರ್ಥಿಗಳು ಹಾಗೂ ಪೋಷಕರು ಯಾವುದೇ ಅಪರಾಧ ಚಟುವಟಿಕೆಗಳಲ್ಲಿ ತೊಡಗುವುದಿಲ್ಲ ಹಾಗೂ ಶಿಕ್ಷೆಗೆ ಗುರಿಯಾಗುವುದಿಲ್ಲ ಎಂದು ಶಪಥ ಮಾಡಿಕೊಂಡು ಜೀವನ ನಡೆಸಬೇಕಾದ ಅನಿವಾರ್ಯತೆ
ಉದ್ಯಮಶೀಲತಾ ತರಬೇತಿ ಕಾರ್ಯಾಗಾರ ವೀರಾಜಪೇಟೆ, ಡಿ. ೨೧: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ. ಟ್ರಸ್ಟ್ ವೀರಾಜಪೇಟೆ ಇವರ ವತಿಯಿಂದ ಸಾಲ ಪಡೆಯುವ ಫಲಾನುಭವಿಗಳಿಗೆ ಒಂದು ದಿನದ ಉದ್ಯಮ ಶೀಲತಾ
ಸುವರ್ಣ ಮಹೋತ್ಸವಕ್ಕೆ ಚಾಲನೆ ಕುಶಾಲನಗರ, ಡಿ. ೨೧: ಕುಶಾಲನಗರ ಫಾತಿಮಾ ಕಾನ್ವೆಂಟ್‌ನ ಸುವರ್ಣ ಮಹೋತ್ಸವದ ಉದ್ಘಾಟನಾ ಕಾರ್ಯಕ್ರಮ ನಡೆಯಿತು. ಶಾಲಾ ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕುಶಾಲನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಪ್ರಮೋದ್ ಮುತ್ತಪ್ಪ
ವಿಶೇಷಚೇತನರ ಗ್ರಾಮಸಭೆ ಕೊಡ್ಲಿಪೇಟೆ, ಡಿ. ೨೧: ಸಮೀಪದ ಬ್ಯಾಡಗೊಟ್ಟ ಗ್ರಾಮ ಪಂಚಾಯಿತಿಯಲ್ಲಿ ವಿಶೇಷಚೇತನರ ಗ್ರಾಮಸಭೆ ನಡೆಯಿತು. ಸಭೆಯಲ್ಲಿ ಗ್ರಾಮ ಪಂಚಾಯಿತಿ ಗ್ರಾಮೀಣ ಪುನರ್ವಸತಿ ಕಾರ್ಯಕರ್ತ ಸಿ.ವಿ. ದಿಲೀಪ್ ಮಾತನಾಡಿ, ವಿಶೇಷಚೇತನರಿಗೆ ಸರ್ಕಾರದಿಂದ