ನೋಟ್ ಪುಸ್ತಕ ವಿತರಣೆ ಚೆಯ್ಯಂಡಾಣೆ, ಜೂ. ೧೯: ಕರಡ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಗೆ ಶಾಲೆಯ ಸ್ಥಳ ದಾನಿಗಳಾದ ಬಿದ್ದೇರಿಯಂಡ ಕಾವೇರಪ್ಪ ಹಾಗೂ ಸುಶೀಲ ಕಾವೇರಪ್ಪ ನೋಟ್ ಪುಸ್ತಕ ಹಾಗೂ
ಮಾಪಿಳೆತೋಡು ರಸ್ತೆ ಅಭಿವೃದ್ಧಿಗೆ ಚಾಲನೆ ಮಡಿಕೇರಿ, ಜೂ. ೧೯: ಪೊನ್ನಂಪೇಟೆ ತಾಲೂಕಿನ ಮಾಪಿಳೆತೋಡು ಭಾಗಕ್ಕೆ ಭೇಟಿ ನೀಡಿದ ವೀರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್. ಪೊನ್ನಣ್ಣ ಅವರು ಮಾಪಿಳೆತೋಡುವಿನಿಂದ ಹುದಿಕೇರಿಗೆ ತೆರಳುವ ರಸ್ತೆ
ಸ್ವಚ್ಛತೆ ಕಾಪಾಡಲು ಕಾವಲುಗಾರರ ನಿಯೋಜನೆ ಮುಖ್ಯಾಧಿಕಾರಿ ಗಿರೀಶ್ ಕುಶಾಲನಗರ, ಜೂ. ೧೯: ಪಟ್ಟಣದ ಸ್ವಚ್ಛತೆ ಮತ್ತು ಕಾವೇರಿಯ ಸಂರಕ್ಷಣೆಗಾಗಿ ಕುಶಾಲನಗರ ಪುರಸಭೆ ಮೂಲಕ ವಿಶೇಷ ಕಾವಲುಗಾರರ ನಿಯೋಜನೆ ಮಾಡಲು ಅತಿ ಶೀಘ್ರದಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದು
ಸುಸಂಸ್ಕೃತರ ಸಂಖ್ಯೆ ಕ್ಷೀಣ ಶಶಿಧರ್ ವಿಷಾದ ಸುಂಟಿಕೊಪ್ಪ, ಜೂ. ೧೯: ಪ್ರಸ್ತುತ ಕಾಲಘಟ್ಟದಲ್ಲಿ ಸುಶಿಕ್ಷಿತರ ಸಂಖ್ಯೆ ಹೆಚ್ಚಾಗಿದ್ದು ಸುಸಂಸ್ಕೃತರ ಸಂಖ್ಯೆ ಕ್ಷೀಣವಾಗುತ್ತಿರುವುದು ವಿಷಾದನೀಯ ಎಂದು ಕುಶಾಲನಗರ ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷ ವಿ.ಪಿ.
ಮುಳಿಯ “ಸಿಲ್ವರ್ ಮ್ಯಾರಥಾನ್ ೨೦೨೬” ಚಾಲನೆ ಮಡಿಕೇರಿ, ಜೂ. ೧೯: ಮುಳಿಯ ಗೋಲ್ಡ್ & ಡೈಮಂಡ್ಸ್ನ ವಿಶೇಷ ಬೆಳ್ಳಿ ಆಭರಣಗಳ ಬ್ರ‍್ಯಾಂಡ್ "ಸಿಲ್ವೆರಿಯಾ" ವತಿಯಿಂದ "ಸಿಲ್ವರ್ ಮ್ಯಾರಥಾನ್ ೨೦೨೬" ಯೋಜನೆಗೆ ಚಾಲನೆ ನೀಡಲಾಯಿತು. ಈ ೯೦