ರಾಷ್ಟಿçÃಯ ಮಹಿಳಾ ಕಲಾ ಶಿಬಿರಕ್ಕೆ ಚಾಲನೆ ಮಡಿಕೇರಿ, ಮಾ. ೫: ರಾಷ್ಟಿçÃಯ ಮಹಿಳಾ ಕಲಾ ಶಿಬಿರಕ್ಕೆ ಕರ್ನಾಟಕ ಲಲಿತಾ ಕಲಾ ಅಕಾಡೆಮಿ ಅಧ್ಯಕ್ಷರಾದ ಪರಶುರಾಮ್ ಸಂಪತ್ ಕುಮಾರ್ ಹಾಗೂ ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ
ಬೀಟೆ ಮರ ಅಕ್ರಮ ಸಾಗಾಟ ದೂರು ದಾಖಲು ಸೋಮವಾರಪೇಟೆ, ಮಾ. ೫: ಸೋಮವಾರಪೇಟೆ ವಲಯದ ಬ್ಯಾಡಗೊಟ್ಟ ಗ್ರಾಮದಲ್ಲಿ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ಬೀಟೆ ನಾಟಾಗಳನ್ನು ಅರಣ್ಯ ಅಧಿಕಾರಿಗಳ ತಂಡ ವಶಪಡಿಸಿಕೊಂಡಿದೆ. ಸೀಗೆಹೊಸೂರು ಗ್ರಾಮದ ಜಮೀನಿನಲ್ಲಿದ್ದ ಮರವನ್ನು ನಾಟಾಗಳನ್ನಾಗಿ ಪರಿವರ್ತಿಸಿ
ತಾ ೨೮ ರಂದು ಶ್ರೀ ರಾಮೋತ್ಸವ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಅರ್ಜಿ ಆಹ್ವಾನ ಮಡಿಕೇರಿ, ಮಾ. ೫: ನಗರದ ಶ್ರೀ ಕೋದಂಡ ರಾಮ ದೇವಾಲಯ ಸಮಿತಿ ವತಿಯಿಂದ ತಾ. ೨೮ ರಂದು ಆಯೋಜಿತ ಶ್ರೀ ರಾಮನವಮಿ ಮಹೋತ್ಸವದ ಅಂಗವಾಗಿ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ
ಅಕ್ರಮ ಪಡಿತರ ಸಂಗ್ರಹಣೆ ಸಾಗಾಟ ವಾಹನದೊಂದಿಗೆ ಅಕ್ಕಿ ವಶ ಕಣಿವೆ, ಮಾ. ೫: ಬಡವರಿಗೆ ಸರ್ಕಾರ ಉಚಿತವಾಗಿ ವಿತರಿಸುವ ಪಡಿತರ ಅಕ್ಕಿಯನ್ನು ಖರೀದಿಸಿ ವಾಹನದಲ್ಲಿ ಸಾಗಿಸುತ್ತಿದ್ದ ವ್ಯಕ್ತಿಯನ್ನು ವಾಹನ ಸಹಿತ ಕುಶಾಲನಗರ ಗ್ರಾಮಾಂತರ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಸ್ಥಳೀಯರ
ರಕ್ತದೊತ್ತಡ ಸಕ್ಕರೆ ತಪಾಸಣಾ ಶಿಬಿರ ಮೂರ್ನಾಡು, ಮಾ.೫: ಇಲ್ಲಿಗೆ ಸಮೀಪದ ಕಿಗ್ಗಾಲು ಗ್ರಾಮದ ಅಂಗನವಾಡಿ ಕೇಂದ್ರದಲ್ಲಿ ರಕ್ತದ ಒತ್ತಡ ಮತ್ತು ಸಕ್ಕರೆಯ ಅಂಶಗಳ ಉಚಿತ ತಪಾಸಣಾ ಶಿಬಿರವನ್ನು ಏರ್ಪಡಿಸಲಾಗಿತ್ತು. ಮೂರ್ನಾಡು ಸರಕಾರಿ ಆಸ್ಪತ್ರೆಯ ಸಿಬ್ಬಂದಿಗಳಾದ