ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಜಿಲ್ಲಾಮಟ್ಟದ ರಸಪ್ರಶ್ನೆ ಸ್ಪರ್ಧೆ ನಾಪೋಕ್ಲು, ಮಾ. ೧: ಅರೆಭಾಷೆ ಗೌಡ ವಿಕಾಸ ವೇದಿಕೆ ಮತ್ತು ರೋಟರಿ ಮಿಸ್ಟಿಹಿಲ್ಸ್ ಮಡಿಕೇರಿ ಸಂಯುಕ್ತ ಆಶ್ರಯದಲ್ಲಿ ಜಿಲ್ಲಾಮಟ್ಟದ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ರಸಪ್ರಶ್ನೆ ಸ್ಪರ್ಧೆ ಏರ್ಪಡಿಸಲಾಗಿತ್ತು. ಅರೆಭಾಷೆ ಗೌಡ
ನೆಲ್ಲಿಹುದಿಕೇರಿ ಮುತ್ತಪ್ಪ ದೇವಾಲಯ ಉತ್ಸವ ಸಿದ್ದಾಪುರ, ಮಾ. ೧: ನೆಲ್ಲಿಹುದಿಕೇರಿ ಗ್ರಾಮದ ಶ್ರೀ ಮುತ್ತಪ್ಪ ದೇವಾಲಯದ ವಾರ್ಷಿಕೋತ್ಸವ ಹಾಗೂ ತೆರೆ ಮಹೋತ್ಸವ ವಿವಿಧ ಪೂಜಾ ಕಾರ್ಯಕ್ರಮಗಳೊಂದಿಗೆ ವಿಜೃಂಭಣೆಯಿAದ ನಡೆಯಿತು. ಗ್ರಾಮದ ನಿವಾಸಿ ಶೇಖರ್ ಅವರ
ಪುಸ್ತಕ ಬಿಡುಗಡೆ ಸಂವಾದ ಕಾರ್ಯಕ್ರಮ ವೀರಾಜಪೇಟೆ, ಮಾ. ೧: ಕೆಂಪು ಪುಸ್ತಕ ದಿನಾಚರಣೆ ಅಂಗವಾಗಿ ಯು.ಎಸ್. ಸಾಮ್ರಾಜ್ಯಶಾಹಿ ಭಾರತದ ಜನತೆಯ ಶತ್ರು ಎಂಬ ಪುಸ್ತಕ ಬಿಡುಗಡೆ ಹಾಗೂ ಸಂವಾದ ಕಾರ್ಯಕ್ರಮ ವೀರಾಜಪೇಟೆ ಸಿಪಿಐಎಂ
ವಿದ್ಯಾರ್ಥಿಗಳಿಗೆ ಗ್ರಾಮೀಣ ಕ್ರೀಡಾಕೂಟ *ಗೋಣಿಕೊಪ್ಪ, ಮಾ. ೧: ವಿದ್ಯಾರ್ಥಿಗಳಿಗೆ ಗ್ರಾಮೀಣ ಕ್ರೀಡಾಕೂಟಗಳನ್ನು ಆಯೋಜಿಸುವ ಮೂಲಕ ಗೋಣಿಕೊಪ್ಪ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ದಾನಿಗಳು ದತ್ತಿನಿಧಿ ಸ್ಥಾಪಿಸಿದ ಉದ್ದೇಶವನ್ನು ಈಡೇರಿಸಲಾಯಿತು. ಮಕ್ಕಳು ಕಪ್ಪೆಓಟ, ಬಾಲ್
ಗ್ರಹಣ ದರ್ಶನ ಸಮಯದಲ್ಲಿ ಬದಲಾವಣೆ ಮಡಿಕೇರಿ, ಮಾ. ೧: ಮಾರ್ಚ್ ೩ ರಂದು ಖಗ್ರಾಸ ಚಂದ್ರಗ್ರಹಣದ ಪ್ರಯುಕ್ತ ಶ್ರೀ ಓಂಕಾರೇಶ್ವರ ದೇವಾಲಯ, ಶ್ರೀ ಆಂಜನೇಯ ದೇವಾಲಯ ಹಾಗೂ ಶ್ರೀ ಕೋಟೆ ಗಣಪತಿ ದೇವಾಲಯದಲ್ಲಿ