ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ ವೆಬ್ಸೈಟ್ ಅನಾವರಣ ಕಾರ್ಯಕ್ರಮಮಡಿಕೇರಿ, ಫೆ. ೨೮: ಕೊಡವ ಕುಟುಂಬಗಳ ನಡುವೆ ನಡೆಯಲಿರುವ ವಾರ್ಷಿಕ ಕೌಟುಂಬಿಕ ಕ್ರಿಕೆಟ್ ನಮ್ಮೆಯನ್ನು ಬೇತ್ರಿ ಮುಕ್ಕಾಟಿರ ಕುಟುಂಬ ಆಯೋಜಿಸುತ್ತಿದ್ದು, ಇದರ ವೆಬ್‌ಸೈಟ್ ಅನಾವರಣ ಕಾರ್ಯಕ್ರಮ ಮಾ.
ಕಾವೇರಿ ನದಿ ದಡದಲ್ಲಿ ರಾಶಿ ರಾಶಿ ತ್ಯಾಜ್ಯ ಮಡಿಕೇರಿ, ಫೆ. ೨೮: ಕೋಟ್ಯಂತರ ಜನರ ಜೀವನಾಡಿಯಾಗಿರುವ ಕಾವೇರಿ ನದಿ ನೀರು ತವರಿನಲ್ಲೇ ಕಲುಷಿತಗೊಳ್ಳುತ್ತಿದ್ದರೂ ಯಾವುದೇ ಕ್ರಮಕ್ಕೆ ಮುಂದಾಗದಿರುವುದು ಜಿಲ್ಲಾಡಳಿತದ ಮೌನಕ್ಕೆ ಕಾರಣವಾಗಿದೆ ಎಂದು ಕಾರ್ಮಿಕ ಸಂಘಟನೆಯ
ನಾಪೋಕ್ಲುವಿನಲ್ಲಿ ನಡೆದ ಹಲ್ಲೆ ಘಟನೆಗೆ ಖಂಡನೆ ಮಡಿಕೇರಿ, ಫೆ. ೨೮: ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಶಾಂತಿ, ಸೌಹಾರ್ದತೆ ಮತ್ತು ಕಾನೂನಿನ ಪಾಲನೆ ಅತ್ಯಂತ ಮುಖ್ಯವಾಗಿದೆ. ನಾಪೋಕ್ಲು ಘಟನೆಯ ಆರೋಪಿಗಳನ್ನು ದೇಶದಿಂದಲೇ ಗಡಿಪಾರು ಮಾಡಬೇಕಾದ ಅನಿವಾರ್ಯತೆ ಇದೆ. ಕಾಂಗ್ರೆಸ್
ಹಲ್ಲೆ ಆರೋಪಿಗಳ ಗಡೀಪಾರಿಗೆ ಬಿಜೆಪಿ ಆಗ್ರಹ ಮಡಿಕೇರಿ, ಫೆ. ೨೮: ನಾಪೋಕ್ಲುವಿನಲ್ಲಿ ಹಿಂದೂ ಯುವಕನ ಮೇಲೆ ಹಲ್ಲೆ ಮಾಡಿದ ಆರೋಪಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವದರೊಂದಿಗೆ ಜಿಲ್ಲಾಡಳಿತ ಅವರುಗಳನ್ನು ಗಡೀಪಾರು ಮಾಡಬೇಕೆಂದು ಕೊಡಗು ಜಿಲ್ಲಾ
ಚೆಟ್ಟಿಮಾನಿಯಲ್ಲಿ ಹಿಂದೂ ಸಂಗಮ ಭಾಗಮAಡಲ, ಫೆ. ೨೮: ಹಿಂದೂ ಧರ್ಮವನ್ನು ವ್ಯವಸ್ಥಿತವಾಗಿ ದಾರಿ ತಪ್ಪಿಸುವ ಕೆಲಸ ನಡೆಯುತ್ತಿದೆ ಎಂದು ಹಿಂದೂ ಜಾಗರಣಾ ವೇದಿಕೆಯ ಪ್ರಮುಖ ಕಡಗದಾಳುವಿನ ಮಹೇಶ್ ವಿಷಾದ ವ್ಯಕ್ತಪಡಿಸಿದರು. ಚೆಟ್ಟಿಮಾನಿ