ಕರಡ ಶಾಲೆಯಲ್ಲಿ ಕಲಿಕಾ ಹಬ್ಬ ಚೆಯ್ಯಂಡಾಣೆ, ಜ. ೨೭: ಸ್ಥಳೀಯ ಕರಡ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಚೆಯ್ಯಂಡಾಣೆ ಕ್ಲಸ್ಟರ್ ಮಟ್ಟದ ಎಫ್.ಎಲ್.ಎನ್ ಮಕ್ಕಳ ಕಲಿಕಾ ಹಬ್ಬ ಕಾರ್ಯಕ್ರಮ ಯಶಸ್ವಿಯಾಗಿ ಜರುಗಿತು. ಶಾಲೆಯ ಎಸ್.ಡಿ.ಎಂ.ಸಿ
ಶರಣ ಸಾಹಿತ್ಯ ಪರಿಷತ್ನಿಂದ ರಾಷ್ಟçಕವಿ ಕುವೆಂಪು ವಿಚಾರ ಸಂಕಿರಣ ಸೋಮವಾರಪೇಟೆ, ಜ. ೨೭: ಏಳು ದಶಕಗಳ ನಿರಂತರ ಅಧ್ಯಯನ, ಸಂಶೋಧನೆ ಹಾಗೂ ಬರಹಗಳ ಮೂಲಕ ಕನ್ನಡ ಭಾಷೆಗೆ ಜಾಗತಿಕ ಮನ್ನಣೆ ತಂದು ಕೊಟ್ಟ ವಿಶ್ವ ಕವಿ ಡಾ.
ನಾಪೋಕ್ಲು ಶೈಕ್ಷಣಿಕವಾಗಿ ಮುಂದುವರಿದಿದೆ ಧನು ಉತ್ತಯ್ಯ ನಾಪೋಕ್ಲು, ಜ. ೨೭: ನಾಪೋಕ್ಲುವಿ ನಲ್ಲಿ ಇದೀಗ ವಿವಿಧ ಶಿಕ್ಷಣ ಸಂಸ್ಥೆಗಳು ಗುಣಮಟ್ಟದ ಶಿಕ್ಷಣವನ್ನು ನೀಡುತ್ತಿದ್ದು ನಾಪೋಕ್ಲು ಶೈಕ್ಷಣಿಕವಾಗಿ ಮುಂದುವರಿದಿದೆ ಎಂದು ಗೋಣಿಕೊಪ್ಪಲಿನ ಲಯನ್ಸ್ ವಿದ್ಯಾಸಂಸ್ಥೆಯ ಅಧ್ಯಕ್ಷ
ರಾಷ್ಟಿçÃಯ ಹೆಣ್ಣು ಮಕ್ಕಳ ದಿನಾಚರಣೆ ಶನಿವಾರಸಂತೆ, ಜ. ೨೭: ಸಮೀಪದ ದುಂಡಳ್ಳಿ ಗ್ರಾಮ ಪಂಚಾಯಿತಿ ಗ್ರಂಥಾಲಯದ ಅರಿವು ಕೇಂದ್ರದಲ್ಲಿ ರಾಷ್ಟಿçÃಯ ಹೆಣ್ಣುಮಕ್ಕಳ ದಿನಾಚರಣೆಯನ್ನು ಸಂಭ್ರಮದಿAದ ಆಚರಿಸಲಾಯಿತು. ದಿನಾಚರಣೆ ಪ್ರಯುಕ್ತ ಪಂಚಾಯಿತಿ ಸಿಬ್ಬಂದಿ, ಸ್ವಸಹಾಯ
ಆನ್ಲೈನ್ ವಿಜ್ಞಾನ ರಸಪ್ರಶ್ನೆ ಸ್ಪರ್ಧೆಗೆ ಆಹ್ವಾನ ಐಗೂರು, ಜ. ೨೭: ಕರ್ನಾಟಕ ಜ್ಞಾನ ವಿಜ್ಞಾನ ಸಮಿತಿ ಬೆಂಗಳೂರು ಇವರ ವತಿಯಿಂದ ೧೭ನೇ ವರ್ಷದ ಸರ್ ಸಿ.ವಿ. ರಾಮನ್ ಆನ್‌ಲೈನ್ ವಿಜ್ಞಾನ ರಸಪ್ರಶ್ನೆಗೆ ಆಸಕ್ತ ವಿದ್ಯಾರ್ಥಿಗಳಿಂದ