ನೆಬ್ಬೂರು ಗೌಡ ಸಂಘದ ವಾರ್ಷಿಕ ಮಹಾಸಭೆ ನಾಪೋಕ್ಲು, ಡಿ. ೧೧: ಇಲ್ಲಿಗೆ ಸಮೀಪದ ಬಲಮುರಿ ಗ್ರಾಮದ ನೆಬ್ಬೂರು ಗೌಡ ಸಂಘದ ವಾರ್ಷಿಕ ಮಹಾಸಭೆ ಮತ್ತು ಸನ್ಮಾನ ಕಾರ್ಯಕ್ರಮ ಕಟ್ರತನ ಲೋಕನಾಥ ಅಧ್ಯಕ್ಷತೆಯಲ್ಲಿ ನಡೆಯಿತು. ಮುಖ್ಯ ಅತಿಥಿಯಾಗಿ
ಇ ಪೌತಿ ಖಾತೆ ಬದಲಾವಣೆ ಸಂಬAಧ ಆಂದೋಲನ ಮಡಿಕೇರಿ, ಡಿ. ೧೧: ಕರ್ನಾಟಕ ಸರ್ಕಾರದ ಯೋಜನೆಯಂತೆ ತಾಲೂಕು ವ್ಯಾಪ್ತಿಯಲ್ಲಿನ ಇ-ಪೌತಿ ಖಾತೆ ಬದಲಾವಣೆ ಸಂಬAಧ ಆಂದೋಲನ ಹಮ್ಮಿಕೊಳ್ಳಲಾಗಿದೆ. ಪೌತಿ ವಾರಸುದಾರಿಕೆಯ ಖಾತೆಗೆ ಖಾತೆದಾರನ ಮರಣ ದÀÈಢೀಕರಣ ಪತ್ರ,
ಡಾ ಬಿಆರ್ ಅಂಬೇಡ್ಕರ್ ಪರಿನಿರ್ವಾಣ ದಿನಾಚರಣೆ ವೀರಾಜಪೇಟೆ, ಡಿ. ೧೧: ಪ್ರೊ. ಕೃಷ್ಣಪ್ಪ ಸ್ಥಾಪಿತ ಕರ್ನಾಟಕ ದಲಿತ ಸಂಘರ್ಷ ಸಮಿತಿ ವತಿಯಿಂದ ಡಾ. ಬಿ.ಆರ್. ಅಂಬೇಡ್ಕರ್ ಅವರ ಪರಿನಿರ್ವಾಣ ದಿನಾಚರಣೆ ವೀರಾಜಪೇಟೆಯಲ್ಲಿ ನಡೆಯಿತು. ಅಂಬೇಡ್ಕರ್ ಭವನದಲ್ಲಿ
ಕಾವೇರಿ ಕಾಲೇಜಿನಲ್ಲಿ ವಿಶ್ವ ಮಾನವ ಹಕ್ಕುಗಳ ದಿನಾಚರಣೆ ಪೊನ್ನಂಪೇಟೆ, ಡಿ. ೧೧: ಗೋಣಿಕೊಪ್ಪಲು ಕಾವೇರಿ ಕಾಲೇಜು ಐಕ್ಯೂಎಸಿ ಹಾಗೂ ಮಾನವ ಹಕ್ಕುಗಳ ಸಂಘದ ವತಿಯಿಂದ ವಿಶ್ವ ಮಾನವ ಹಕ್ಕುಗಳ ದಿನ ಆಚರಿಸಲಾಯಿತು. ಮುಖ್ಯ ಅತಿಥಿಯಾಗಿ ಆಗಮಿಸಿದ್ದ ವಕೀಲ
೩ ದಿನಗಳಲ್ಲಿ ೨ ಬೃಹತ್ ಭೂಕಂಪನಗಳು ಜಪಾನ್, ಡಿ. ೧೧ : ಅಮೇರಿಕಾದ ವಾಯುವ್ಯ (ನಾರ್ತ್ ವೆಸ್ಟ್) ರಾಜ್ಯ ಅಲಾಸ್ಕಾ ಹಾಗೂ ದ್ವೀಪ ರಾಷ್ಟç ಜಪಾನ್‌ನಲ್ಲಿ ೩ ದಿನಗಳ ಅಂತರದಲ್ಲಿ ಮ್ಯಾಗ್ನಿಟ್ಯೂಡ್ ೭ ಕ್ಕಿಂತಲೂ