ಮಾ ೩ ೪ ಮತ್ತು ೫ ರಂದು ಸೆಸ್ಕ್ ಜನಸಂಪರ್ಕ ಸಭೆ ಮಡಿಕೇರಿ ಫೆ. ೨೫: ವೀರಾಜಪೇಟೆ ಉಪ ವಿಭಾಗ ವ್ಯಾಪ್ತಿಯ ವಿದ್ಯುತ್ ಗ್ರಾಹಕರ ಕುಂದು ಕೊರತೆಗಳನ್ನು ನಿವಾರಿಸಲು ಸಭೆಯು ಮಾರ್ಚ್ ೩ ರಂದು ಮಧ್ಯಾಹ್ನ ೧೧:೩೦ ಗಂಟೆಯಿAದ ೧೨:೩೦
ದೇವಸ್ಥಾನ ಜೀರ್ಣೋದ್ಧಾರಕ್ಕೆ ತಡೆ ಗ್ರಾಮಸ್ಥರಿಂದ ಆಕ್ರೋಶ ಕೂಡಿಗೆ, ಫೆ. ೨೫: ೭ನೇ ಹೊಸಕೋಟೆ ಗ್ರಾಮದ ಕಲ್ಲುಕೋರೆ ರಸ್ತೆಯಲ್ಲಿರುವ ಪುರಾತನ ಕಾಲದ ಮಹಾಲಿಂಗೇಶ್ವರ ದೇವಸ್ಥಾನ ಜೀರ್ಣೋದ್ಧಾರಕ್ಕೆ ಸ್ಥಳೀಯ ನಿವಾಸಿಯೂ ಆದ ನಿವೃತ್ತ ಸರಕಾರಿ ಅಧಿಕಾರಿಯೊಬ್ಬರು
ನಗರಸಭೆ ಆಡಳಿತದ ವಿರುದ್ಧ ಎಸ್ಡಿಪಿಐ ಪ್ರತಿಭಟನೆ ಮಡಿಕೇರಿ, ಫೆ. ೨೫: ಮಡಿಕೇರಿ ನಗರದ ರಸ್ತೆಗಳೆಲ್ಲವೂ ಗುಂಡಿ ಬಿದ್ದು, ತೀರಾ ಹಾಳಾಗಿದ್ದು, ಇದನ್ನು ಸರಿಪಡಿಸುವಲ್ಲಿ ನಗರಸಭೆ ಆಡಳಿತ ವಿಫಲವಾಗಿದೆ ಎಂದು ಆರೋಪಿಸಿ ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ
ಮಕ್ಕಳ ಸಂತೆ ಭರ್ಜರಿ ವ್ಯಾಪಾರ ಮಡಿಕೇರಿ, ಫೆ. ೨೫: ನಗರದ ಜೂನಿಯರ್ ಕಾಲೇಜು ಆವರಣದಲ್ಲಿ ಮಕ್ಕಳ ಸಂತೆ ನಡೆಯಿತು. ಜಿಲ್ಲಾ ಪಂಚಾಯಿತಿ, ಶಾಲಾ ಶಿಕ್ಷಣ ಇಲಾಖೆ, ಸಮಗ್ರ ಶಿಕ್ಷಣ, ಸರ್ಕಾರಿ ಪಿ.ಎಂ.ಶ್ರೀ ಹಿರಿಯ ಪ್ರಾಥಮಿಕ
ಸವಾರರ ಮೇಲೆ ಕಾಡಾನೆ ದಾಳಿಗೆ ಯತ್ನ ಸಿದ್ದಾಪುರ, ಫೆ. ೨೫: ಬೈಕ್ ಸವಾರರ ಮೇಲೆ ಒಂಟಿ ಸಲಗ ದಾಳೆ ನಡೆಸಲು ಯತ್ನಿಸಿದ ಘಟನೆ ಬಾಡಗ-ಬಾಣಂಗಾಲದಲ್ಲಿ ನಡೆದಿದೆ. ಖಾಸಗಿ ಸಂಸ್ಥೆಯ ಕಾಫಿ ತೋಟದಲ್ಲಿ ಕೆಲಸ ಮಾಡುತ್ತಿರುವ ಮಣಿ