ಇಂದಿನಿAದ ಬಾಡಗರಕೇರಿ ಮೃತ್ಯುಂಜಯ ಉತ್ಸವ ಮಡಿಕೇರಿ, ಫೆ. ೨೫: ದಕ್ಷಿಣ ಕೊಡಗಿನ ಬಾಡಗರಕೇರಿ ಗ್ರಾಮದಲ್ಲಿರುವ ಐತಿಹಾಸಿಕ ಹಿನ್ನೆಲೆಯ ಶ್ರೀ ಮೃತ್ಯುಂಜಯ ದೇವಸ್ಥಾನದ ವಾರ್ಷಿಕ ಉತ್ಸವ ತಾ. ೨೬ ರಿಂದ (ಇಂದಿನಿAದ) ಆರಂಭಗೊಳ್ಳಲಿದ್ದು, ಮಾರ್ಚ್
ನಂಜರಾಯಪಟ್ಟಣದಲ್ಲಿ ಹಿಂದೂ ಸಂಗಮ ಶೋಭಾಯಾತ್ರೆ ಕೂಡಿಗೆ, ಫೆ. ೨೫: ಕುಶಾಲನಗರ ತಾಲೂಕು ಹಿಂದೂ ಸಂಗಮ ಆಯೋಜನಾ ಸಮಿತಿಯ ನಂಜರಾಯಪಟ್ಟಣ ಮಂಡಲದ ವತಿಯಿಂದ ಹಿಂದೂ ಸಂಗಮ ಪ್ರಯುಕ್ತ ಅದ್ದೂರಿ ಶೋಭಾಯಾತ್ರೆ ಹಮ್ಮಿಕೊಳ್ಳಲಾಗಿತ್ತು. ಹೊಸಪಟ್ಟಣದ ಬಸವೇಶ್ವರ ದೇವಾಲಯದಲ್ಲಿ
ಸರಕಾರಿ ಶಿಕ್ಷಕರು ನೌಕರರಿಲ್ಲದ ಕೂಡಿಗೆ ಕ್ರೀಡಾ ಪ್ರೌಢಶಾಲೆ ಕೂಡಿಗೆ, ಫೆ. ೨೪: ಕರ್ನಾಟಕ ರಾಜ್ಯದಲ್ಲಿಯೇ ಪ್ರಥಮವಾಗಿ ಆರಂಭಗೊAಡ., ಸಾವಿರಾರು ಕ್ರೀಡಾರ್ಥಿಗಳಿಗೆ ತರಬೇತಿ ನೀಡಿ ರಾಜ್ಯ, ರಾಷ್ಟç, ಅಂತರರಾಷ್ಟಿçÃಯ ಕ್ರೀಡಾಪಟುಗಳನ್ನು ಕೊಡುಗೆಯಾಗಿ ನೀಡಿದ ಕೂಡಿಗೆಯ ಕ್ರೀಡಾ ಪ್ರೌಢಶಾಲೆ
ಬೀದಿ ನಾಯಿ ದಾಳಿಗೆ ಮೇಕೆ ಬಲಿ ಕಣಿವೆ, ಫೆ. ೨೪: ಕುಶಾಲನಗರ ಪಟ್ಟಣ ದಲ್ಲಿ ಬೀದಿನಾಯಿಗಳ ಹಾವಳಿ ಎಲ್ಲೆ ಮೀರಿದೆ. ನಗರದ ಆದರ್ಶ ದ್ರಾವಿಡ ಬಡಾವಣೆ ನಿವಾಸಿಯೂ ಆದ ಪುರಸಭೆ ನೌಕರ ಬಣ್ಣಾರಿ ಎಂಬವರಿಗೆ
ವ್ಯಕ್ತಿಗೆ ತಗುಲಿದ ಗುಂಡು ಸಿದ್ದಾಪುರ, ಫೆ. ೨೪: ಕೆಲಸ ಮಾಡುತ್ತಿದ್ದ ಸಂದರ್ಭ ವ್ಯಕ್ತಿಯೋರ್ವನ ದೇಹಕ್ಕೆ ಗುಂಡು ತಗುಲಿರುವ ಘಟನೆ ನಡೆದಿದೆ. ಸಿದ್ದಾಪುರ ಸಮೀಪದ ಆನಂದಪುರ ನಿವಾಸಿ ಆನೆಸ್ ಡಿ ಕುಂಞÂ (೬೩) ಗುಂಡು