ಕೂಡುಮಂಗಳೂರು ಪ್ರೌಢಶಾಲೆಯಲ್ಲಿ ವಿಶ್ವ ಜಲ ದಿನಾಚರಣೆ ಕೂಡಿಗೆ, ಏ. ೧: ಕೂಡುಮಂಗಳೂರು ಸರ್ಕಾರಿ ಪ್ರೌಢಶಾಲೆಯಲ್ಲಿ ಜಿಲ್ಲಾ ಪಂಚಾಯಿತಿಯ ಜಲಜೀವನ್ ಮಿಷನ್ ಘಟಕ ಹಾಗೂ ಕೂಡುಮಂಗಳೂರು ಗ್ರಾಮ ಪಂಚಾಯಿತಿ ಸಹಯೋಗದೊಂದಿಗೆ ಶಾಲೆಯ ಇಕೋ- ಕ್ಲಬ್, ರಾಷ್ಟಿçÃಯ
ಬಡವರು ಕೃಷಿಕರಿಗೆ ದಾಖಲೆ ಒದಗಿಸಲು ಕರವೇ ಆಗ್ರಹ ಸೋಮವಾರಪೇಟೆ, ಏ. ೧: ಸರ್ಕಾರಿ ಜಾಗದಲ್ಲಿ ಮನೆ ಕಟ್ಟಿಕೊಂಡಿರುವ ಬಡವರು ಹಾಗೂ ಕೃಷಿ ಮಾಡಿಕೊಂಡಿರುವ ರೈತರಿಗೆ ಸರ್ಕಾರ ತಕ್ಷಣ ಹಕ್ಕುಪತ್ರಗಳನ್ನು ಒದಗಿಸಬೇಕೆಂದು ಶಿವರಾಮೇಗೌಡ ಬಣದ ಕರ್ನಾಟಕ ರಕ್ಷಣಾ
ಕೃಷಿಯನ್ನು ಕೃಷಗೊಳಿಸಿದ ಆಲಿಕಲ್ಲು ಮಳೆ ಕಣಿವೆ, ಏ. ೧: ಕಳೆದ ವಾರ ಸುರಿದ ಆಲಿಕಲ್ಲು ಮಳೆಯಿಂದಾಗಿ ತೊರೆನೂರು ವಿರಕ್ತ ಮಠದ ಆವರಣದಲ್ಲಿ ಸುಮಾರು ಐದು ಎಕರೆ ಪ್ರದೇಶದಲ್ಲಿ ಬೆಳೆದಂತಹ ಸೌತೆ ಮಾದರಿಯ ಕಾಯಿ
ನಂಜುAಡೇಶ್ವರ ಬಸವೇಶ್ವರ ದೇವರ ವಾರ್ಷಿಕ ಪೂಜೋತ್ಸವ ಕಣಿವೆ, ಏ. ೧: ಕುಶಾಲನಗರ ತಾಲೂಕಿನ ನಂಜರಾಯಪಟ್ಟಣ ಗ್ರಾಮದ ಕಾವೇರಿ ನದಿ ದಂಡೆಯ ಐತಿಹಾಸಿಕ ನಂಜುAಡೇಶ್ವರ ಹಾಗೂ ಬಸವೇಶ್ವರ ದೇವರ ವಾರ್ಷಿಕ ಪೂಜೋತ್ಸವ ಸೋಮವಾರ ಸಂಜೆಯಿAದ ಆರಂಭ
ಕಣಿವೆಯಲ್ಲಿ ನಡೆದ ರಾಜ್ಯಮಟ್ಟದ ನೃತ್ಯ ಸ್ಪರ್ಧೆ ಕೂಡಿಗೆ, ಏ. ೧: ಕಣಿವೆ ಶ್ರೀ ರಾಮಲಿಂಗೇಶ್ವರ ಸ್ವಾಮಿ ಬ್ರಹ್ಮ ರಥೋತ್ಸವ ಅಂಗವಾಗಿ ನಡೆದ ಸಾಂಸ್ಕೃತಿಕ ಕಾರ್ಯಕ್ರಮಗಳ ಅಂಗವಾಗಿ ಕಣಿವೆಯಲ್ಲಿ ನಡೆದ ರಾಜ್ಯಮಟ್ಟದ ಕುಣಿಯೋಣ ಬಾರಾ ನೃತ್ಯ