‘ಪರಿಸರ ಸಂರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿ’ ಮುಳ್ಳೂರು, ಆ. ೨: ಮಡಿಕೇರಿ ಸಿಐಡಿ ಪೊಲೀಸ್ ಅರಣ್ಯ ಸಂಚಾರಿ ದಳದ ವತಿಯಿಂದ ಸಮೀಪದ ಆಲೂರುಸಿದ್ದಾಪುರದ ಮೊರಾರ್ಜಿ ದೇಸಾಯಿ ಆಂಗ್ಲ ಮಾಧ್ಯಮ ವಸತಿ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿಗಳು, ಶಿಕ್ಷಕರು
ಗ್ರಾಮೀಣ ಪ್ರದೇಶಗಳಲ್ಲಿ ಕರ್ತವ್ಯಕ್ಕೆ ಯುವ ವೈದ್ಯರು ಹೆಚ್ಚಿನ ಸಂಖ್ಯೆಯಲ್ಲಿ ಮುಂದಾಗಿ ಡಾ ಮಂತರ್ ಗೌಡ ಮಡಿಕೇರಿ, ಆ. ೨: ಕೊಡಗು ಜಿಲ್ಲೆಯ ಗ್ರಾಮೀಣ ಪ್ರದೇಶಗಳಲ್ಲಿ ಜನರ ಸೇವೆಗೆ ಯುವ ವೈದ್ಯರು ಮತ್ತಷ್ಟು ಹೆಚ್ಚಿನ ಸಂಖ್ಯೆಯಲ್ಲಿ ಮುಂದಾಗಬೇಕು, ಇಂತಹ ವೈದ್ಯರಿಗೆ ಸರ್ಕಾರದಿಂದ ಸೂಕ್ತ ಸೌಲಭ್ಯ
ಪತ್ರಿಕೆಗಳನ್ನು ಓದುವ ಮೂಲಕ ಜ್ಞಾನವನ್ನು ಹೆಚ್ಚಿಸಿಕೊಳ್ಳಬೇಕು ವೀರಾಜಪೇಟೆ, ಆ. ೨: ವಿದ್ಯಾರ್ಥಿಗಳು ಪತ್ರಿಕೆಗಳನ್ನು ಓದುವುದರ ಮೂಲಕ ಜ್ಞಾನವನ್ನು ಹೆಚ್ಚಿಸಿಕೊಳ್ಳಬೇಕು ಎಂದು ವೀರಾಜಪೇಟೆ ತಹಶೀಲ್ದಾರ್ ಪ್ರವೀಣ್ ಕುಮಾರ್ ಕಿವಿಮಾತು ಹೇಳಿದರು. ವೀರಾಜಪೇಟೆ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ
ಕಕ್ಕಡ ೧೮ ಇಂದು ಪಂಜಿನ ಮೆರವಣಿಗೆ ಪೊನ್ನಂಪೇಟೆಯಲ್ಲಿ ಸಂಭ್ರಮಾಚರಣೆ ಮಡಿಕೇರಿ, ಆ. ೨: ಕೊಡಗಿನಲ್ಲಿ ತಾ. ೩ ರಂದು (ಇಂದು) ಕಕ್ಕಡ ೧೮ರ ಸಂಭ್ರಮ. ಕೊಡಗಿನಲ್ಲಿ ವಿಶೇಷ ಆಚರಣೆಯಾಗಿರುವ ಮದ್ದುಪಾಯಸ… ಮದ್ದುಪುಟ್ಟ್ - ನಾಟಿಕೋಳಿಯ ಸವಿಯೊಂದಿಗೆ
ಕಾಡಾನೆ ದಾಳಿ ಅಡಿಕೆ ಗಿಡ ನಾಶ ಚೆಟ್ಟಳ್ಳಿ, ಆ. ೨: ಚೆಟ್ಟಳ್ಳಿ ಸಮೀಪದ ಪೊನ್ನತ್ತ್ಮೊಟ್ಟೆ ಗ್ರಾಮದಲ್ಲಿ ಮೊನ್ನೆ ರಾತ್ರಿ ಜೋಡಿ ಕಾಡಾನೆಗಳು ತೋಟಕ್ಕೆ ನುಗ್ಗಿ ಅಡಿಕೆ ಗಿಡಗಳನ್ನು ನಾಶಪಡಿಸಿದ್ದು, ಕೃಷಿಕರಲ್ಲಿ ಆತಂಕ ಮನೆ ಮಾಡಿದೆ. ಪೊನ್ನತ್ತ್ತ್ಮೊಟ್ಟೆಯ