ಗಾಂಧೀಜಿಗೆ ಆಶ್ರಯ ನೀಡಿದ್ದ ಕುಟುಂಬ ಸದಸ್ಯರಿಗೆ ಸನ್ಮಾನ ಸೋಮವಾರಪೇಟೆ, ಡಿ. ೯: ಕನ್ನಡ ಸಿರಿ ಸ್ನೇಹ ಬಳಗದ ನೇತೃತ್ವದಲ್ಲಿ, ವಿವಿಧ ಸಂಘ ಸಂಸ್ಥೆಗಳ ಸಹಯೋಗದೊಂದಿಗೆ ಬಂಕಿಮಚAದ್ರ ಚಟರ್ಜಿ ರಚಿತ ವಂದೇ ಮಾತರಂ ಗೀತೆಗೆ ೧೫೦ ವರ್ಷ,
ವಿವಿಧೆಡೆ ಅಂಬೇಡ್ಕರ್ ಪರಿನಿರ್ವಾಣ ದಿನ ಮಡಿಕೇರಿ: ಭಾರತೀಯ ಜನತಾ ಪಾರ್ಟಿ ಎಸ್.ಸಿ. ಮೋರ್ಚಾದಿಂದ ಡಾ. ಬಿ.ಆರ್. ಅಂಬೇಡ್ಕರ್ ಪರಿನಿರ್ವಾಣ ದಿವಸವನ್ನು ಮಡಿಕೇರಿಯ ಡಾ. ಬಿ.ಆರ್. ಅಂಬೇಡ್ಕರ್ ಬಾಲಕರ ವಿದ್ಯಾರ್ಥಿ ನಿಲಯದಲ್ಲಿ ಆಚರಿಸಲಾಯಿತು. ಎಸ್.ಸಿ. ಮೋರ್ಚಾದ
ಸಿಎನ್ಸಿಯಿಂದ ಗೌರವ ನಮನ ಮಡಿಕೇರಿ, ಡಿ. ೯: ಕೊಡಗಿನ ಸುಗ್ಗಿ ಹಬ್ಬ ಪುತ್ತರಿಯ ಹಿನ್ನೆಲೆಯಲ್ಲಿ ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆ ದೇವಟ್ ಪರಂಬುವಿನ ಕೊಡವರ ನರಮೇಧದ ಸ್ಮಾರಕ ಸ್ಥಳದಲ್ಲಿ ಪುಷ್ಪ ನಮನ
ಶಾಸಕರಿಂದ ಕಾಮಗಾರಿ ವೀಕ್ಷಣೆ ವೀರಾಜಪೇಟೆ, ಡಿ. ೯: ವೀರಾಜಪೇಟೆ ಪುರಸಭೆ ವ್ಯಾಪ್ತಿಯಲ್ಲಿ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣ ರಸ್ತೆಗಳ ವೀಕ್ಷಣೆ ಕಾರ್ಯಕ್ರಮ ಕೈಗೊಂಡರು. ಪುರಸಭಾ ವ್ಯಾಪ್ತಿಯಲ್ಲಿ ಹಾದು
ಭತ್ತದ ಬೆಲೆ ಕುಸಿತದ ಆತಂಕದಲ್ಲಿ ಅನ್ನದಾತರು ಬೆಂಬಲ ಬೆಲೆ ಹೆಚ್ಚಳಕ್ಕೆ ಭತ್ತದ ಕೃಷಿಕರ ಆಗ್ರಹ ಕಣಿವೆ, ಡಿ. ೯: ಕುಶಾಲನಗರ ತಾಲೂಕಿನ ಹಾರಂಗಿ ಅಚ್ಚುಕಟ್ಟು ವ್ಯಾಪ್ತಿಯಲ್ಲಿ ಅನ್ನದ ಬೆಳೆ ಭತ್ತದ ಫಸಲು ಕಟಾವಿಗೆ ಬಂದಿದೆ. ಆದರೆ ಮಾರುಕಟ್ಟೆಯಲ್ಲಿ ಭತ್ತದ ಬೆಲೆ ಗಣನೀಯವಾಗಿ ಕುಸಿತ ಕಂಡ