ಆರೋಗ್ಯ ಇಲಾಖೆಯಿಂದ ಲಾರ್ವಾ ಸಮೀಕ್ಷೆ ಕಣಿವೆ, ಡಿ. ೯: ಕುಶಾಲನಗರ ತಾಲೂಕು ಆರೋಗ್ಯ ಇಲಾಖೆ ವತಿಯಿಂದ ಇಲಾಖೆಯ ಸಿಬ್ಬಂದಿಗಳು ಕುಶಾಲನಗರದ ಸೋಮೇಶ್ವರ ಬಡಾವಣೆಯಲ್ಲಿ ಮನೆ ಮನೆಗೆ ತೆರಳಿ ಸಾಂಕ್ರಾಮಿಕ ರೋಗಗಳ ತಡೆಗಟ್ಟುವ ಕುರಿತಾಗಿ
ಮೂರ್ನಾಡು ವಿದ್ಯಾಸಂಸ್ಥೆಯಲ್ಲಿ ಕ್ರೀಡಾ ಸಾಧಕರಿಗೆ ಸನ್ಮಾನ ಮಡಿಕೇರಿ, ಡಿ. ೯: ಮೂರ್ನಾಡು ವಿದ್ಯಾಸಂಸ್ಥೆಯಲ್ಲಿ ಇತ್ತೀಚೆಗೆ ಕ್ರೀಡಾ ದಿನಾಚರಣೆಯನ್ನು ಆಚರಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮೂರ್ನಾಡು ವಿದ್ಯಾಸಂಸ್ಥೆಯ ಅಧ್ಯಕ್ಷ ಡಾ. ಚೌರಿರ ಜಗತ್ ತಿಮ್ಮಯ್ಯ ವಹಿಸಿಕೊಂಡಿದ್ದರು. ಕಾರ್ಯಕ್ರಮದಲ್ಲಿ ಮುಖ್ಯ
ಕೊಡವ ಮುಸ್ಲಿಂ ಸ್ಪೋರ್ಟ್ಸ್ ಅಕಾಡೆಮಿ ಕಾರ್ಯಚಟುವಟಿಕೆಗೆ ಚಾಲನೆ ಪೊನ್ನಂಪೇಟೆ, ಡಿ. ೯: ಕ್ರೀಡಾ ಚಟುವಟಿಕೆಗಳ ಆಯೋಜನೆ ಮತ್ತು ಕ್ರೀಡಾ ಪ್ರತಿಭೆಗಳ ಉತ್ತೇಜನಕ್ಕೆ ಮಾತ್ರ ಸೀಮಿತವಾಗಿ ನೂತನವಾಗಿ ಅಸ್ತಿತ್ವಕ್ಕೆ ಬಂದಿರುವ ಕೊಡವ ಮುಸ್ಲಿಂ ಸ್ಪೋರ್ಟ್ಸ್ ಅಕಾಡೆಮಿ (ಕೆ.ಎಂ.ಎಸ್.ಎ.)
ಜಿಲ್ಲಾ ಮಟ್ಟದ ಟೇಬಲ್ ಟೆನ್ನಿಸ್ ಟೂರ್ನಮೆಂಟ್ ಮಡಿಕೇರಿ, ಡಿ.೯ : ಕೊಡಗು ವಿದ್ಯಾಲಯದಲ್ಲಿ ಜಿಲ್ಲಾ ಮಟ್ಟದ ಅಂತರಶಾಲಾ ಟೇಬಲ್ ಟೆನ್ನಿಸ್ ಚಾಂಪಿಯನ್‌ಶಿಪ್ ೨೦೨೫-೨೬ ನಡೆಯಿತು. ೮೦ ವಿದ್ಯಾರ್ಥಿಗಳು ವಿವಿಧ ವಿಭಾಗಗಳಲ್ಲಿ ತಮ್ಮ ಕ್ರೀಡಾ ಪ್ರತಿಭೆಯನ್ನು
ಸಶಸ್ತç ಪಡೆ ಧ್ವಜ ದಿನ ಅಂಗವಾಗಿ ಸೈಕಲ್ ಜಾಥಾ ವೀರಾಜಪೇಟೆ, ಡಿ. ೯ : ಪಟ್ಟಣದ ಸಂತ ಅನ್ನಮ್ಮ ಪ್ರೌಢಶಾಲೆಯ ಎನ್‌ಸಿಸಿ ಘಟಕದ ಏರ್‌ವಿಂಗ್ ಹಾಗೂ ಆರ್ಮಿ ವಿಂಗ್‌ಗಳ ವತಿಯಿಂದ ಸಶಸ್ತç ಪಡೆಗಳ ಧ್ವಜ ದಿನಾಚರಣೆ ಪ್ರಯುಕ್ತ