ಐಸ್ಹಾಕಿಯಲ್ಲಿ ಛಾಪು ಮೂಡಿಸಿದ ಕೊಡಗಿನ ಸಹೋದರರು ಪಳೆಯಂಡ ಪಾರ್ಥಚಿಣ್ಣಪ್ಪ ವೀರಾಜಪೇಟೆ, ಜೂ. ೬: ಕೊಡಗು ಜಿಲ್ಲೆ ಕ್ರೀಡೆಗೆ ಹೆಸರುವಾಸಿಯಾಗಿದ್ದು ತಮ್ಮ ಕಠಿಣ ಪರಿಶ್ರಮದಿಂದ ಜಿಲ್ಲೆ, ರಾಜ್ಯ, ರಾಷ್ಟç, ಹಾಗೂ ಅಂತರರಾಷ್ಟಿçÃಯ ಮಟ್ಟದಲ್ಲೂ ತಮ್ಮನ್ನು ತೊಡಗಿಸಿಕೊಂಡು ಸಾಧನೆ
ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆಗೆ ಸಹಕರಿಸಲು ಮನವಿಮಡಿಕೇರಿ, ಜೂ.೬: ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯ ನಡೆಯುತ್ತಿದ್ದು, ೧೮ ವರ್ಷ ಮೇಲ್ಪಟ್ಟ ಎಲ್ಲಾ ಮತದಾರರು ಈ ಕಾರ್ಯಕ್ಕೆ ಸಹಕರಿಸುವಂತೆ ಜಿಲ್ಲಾ ಚುನಾವಣಾಧಿಕಾರಿಯಾಗಿರುವ ಜಿಲ್ಲಾಧಿಕಾರಿ
೩೦ ದಿನಗಳಲ್ಲಿ ಗ್ರಾಮ ಪಂಚಾಯಿತಿ ಚುನಾವಣಾ ಮೀಸಲು ನಿಗದಿ ಮಡಿಕೇರಿ, ಜೂ. ೬: ರಾಜ್ಯದ ೫೯೫೦ ಗ್ರಾಮ ಪಂಚಾಯಿತಿಗಳ ಅಧಿಕಾರ ಅವಧಿ ಮುಕ್ತಾಯಗೊಂಡಿದ್ದು, ಆಡಳಿತಾಧಿಕಾರಿಗಳ ನೇಮಕಗೊಂಡು, ಅಧಿಕಾರಿಗಳೇ ಕಾರ್ಯ ನಡೆಸುತ್ತಿದ್ದಾರೆ. ಈಗಾಗಲೇ ಗ್ರಾಮ ಪಂಚಾಯಿತಿ ಸದಸ್ಯರ ಸಂಖ್ಯೆಯನ್ನು
ಜಿಲ್ಲೆಯ ವಿವಿಧೆಡೆ ಪರಿಸರ ದಿನಾಚರಣೆ ಗಿಡ ನಾಟಿ ಕಾರ್ಯಕ್ರಮ ವೀರಾಜಪೇಟೆ, ಜೂ.೬: ಪರಿಸರದಿಂದ ಎಲ್ಲವನ್ನು ಪಡೆದುಕೊಳ್ಳುವ ಮಾನವ ಪರಿಸರಕ್ಕೆ ಏನಾದರೂ ಕೊಡುಗೆ ನೀಡುವಂತಾಗಬೇಕು ಎಂದು ೨ನೇ ಅಪರ ಜಿಲ್ಲಾ ಸತ್ರ ನ್ಯಾಯಾಧೀಶ ರಾದ ಎಸ್. ನಟರಾಜ್ ಹೇಳಿದರು. ವಿಶ್ವ
ಕಾಜೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಐಗೂರು, ಜೂ.೬: ಸರಕಾರಿ ಹಿರಿಯ ಪ್ರಾಥಮಿಕ ಕಾಜೂರು ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆಯನ್ನು ಇಕೋ ಕ್ಲಬ್ ವತಿಯಿಂದ ಸಸಿಗಳನ್ನು ನೆಡುವ ಮೂಲಕ ಆಚರಿಸಲಾಯಿತು. ಲಯನ್ಸ್ ಸಂಸ್ಥೆಯ ಮಾಜಿ ಅಧ್ಯಕ್ಷರಾದ