ಮೌಲ್ಯಯುತ ಶಿಕ್ಷಣದಿಂದ ಸಂಸ್ಕಾರಯುತ ಸಮಾಜ ಬಸವಲಿಂಗ ಸ್ವಾಮೀಜಿ ಸೋಮವಾರಪೇಟೆ, ಡಿ.೮: ಸಂಸ್ಕಾರ ರಹಿತ ಶಿಕ್ಷಣ ವ್ಯರ್ಥ; ಜೀವನದ ಮೌಲ್ಯಗಳನ್ನು ತಿಳಿಸುವ ಶಿಕ್ಷಣದಿಂದ ಮಾತ್ರ ಸಂಸ್ಕಾರಯುತ ಸಮಾಜ ನಿರ್ಮಾಣ ಸಾಧ್ಯ ಎಂದು ಮುಳ್ಳೂರು ಮಠದ ಸ್ವತಂತ್ರ ಬಸವಲಿಂಗ
ವಾಯು ಮಾಲಿನ್ಯ ನಿಯಂತ್ರಣ ಜಾಗೃತಿ ಮಾಸಾಚರಣೆ ಮಡಿಕೇರಿ, ಡಿ. ೮: ನವೆಂಬರ್ ೧ರಿಂದ ೩೦ರವರೆಗೆ ವಾಯು ಮಾಲಿನ್ಯ ನಿಯಂತ್ರಣ ಜಾಗೃತಿ ಮಾಸಾಚರಣೆ ಕಾರ್ಯಕ್ರಮವನ್ನು ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಸಹಯೋಗದೊಂದಿಗೆ ಕೊಡಗು ಜಿಲ್ಲೆಯಾದ್ಯಂತ ಜರುಗಿಸಿದ್ದು, ಜನರಲ್
ಕೊಡಗು ವಿದ್ಯಾಲಯದಲ್ಲಿ ನಡೆದ ಕ್ರೀಡಾಕೂಟ ಮಡಿಕೇರಿ, ಡಿ. ೮: ಬ್ರಹ್ಮಗಿರಿ ಸಹೋದಯ ಒಕ್ಕೂಟದ ವತಿಯಿಂದ ಮಡಿಕೇರಿಯ ಕೊಡಗು ವಿದ್ಯಾಲಯದಲ್ಲಿ ಕ್ರೀಡಾಕೂಟವನ್ನು ಏರ್ಪಡಿಸಲಾಗಿತ್ತು. ಸೈನಿಕ ಶಾಲೆ ಕೊಡಗು, ಕ್ರೆಸೆಂಟ್ ಶಾಲೆ ಮಡಿಕೇರಿ, ಅಂಕುರ್ ಪಬ್ಲಿಕ್
ಕರಾಟೆಯಲ್ಲಿ ವಿದ್ಯಾರ್ಥಿಗಳ ಸಾಧನೆ ಸಿದ್ದಾಪುರ, ಡಿ. ೮: ಸುಳ್ಯದಲ್ಲಿ ನಡೆದ ಇಂಪ್ಯಾಕ್ಟ್ ಆರ್ಟ್ಸ್ ಅಂಡ್ ಸ್ಪೋರ್ಟ್ಸ್ ಕರಾಟೆ ಅಕಾಡೆಮಿ ಆಯೋಜಿತದ ನ್ಯಾಷನಲ್ ಲೆವೆಲ್ ಓಪನ್ ಕರಾಟೆ ಚಾಂಪಿಯನ್‌ಶಿಪ್‌ನಲ್ಲಿ ಅಮ್ಮತ್ತಿಯ ಶಿಟೋರಿಯೋ ಸ್ಕೂಲ್
ಅಂತರ ಕಾಲೇಜು ಸಾಂಸ್ಕೃತಿಕ ಸ್ಪರ್ಧೆ ಮುಳ್ಳೂರು, ಡಿ. ೮: ಸಮೀಪದ ಶನಿವಾರಸಂತೆ ಭಾರತಿ ವಿದ್ಯಾಸಂಸ್ಥೆಯ ಪ್ರಥಮ ದರ್ಜೆ ಕಾಲೇಜು ವತಿಯಿಂದ ಪ್ರಥಮ ದರ್ಜೆ ಕಾಲೇಜು ಆವರಣದಲ್ಲಿ ಅಂತರ್ ಪ.ಪೂ.ಕಾಲೇಜು ಸಾಂಸ್ಕೃತಿಕ ಸ್ಪರ್ಧೆ ‘ಭಾರತಿ