ದೇವಾಲಯ ಆವರಣದಲ್ಲಿ ಗೋರಿ ನಿರ್ಮಾಣ ಸಿದ್ದಾಪುರ, ಜು. ೨೬: ಮಾಲ್ದಾರೆ ಸಮೀಪದ ಇತಿಹಾಸ ಪ್ರಸಿದ್ಧ ಪ್ರಾಚೀನ ಕಾಲದ ಗದ್ದಿಗೆ ಬೆಟ್ಟ ಶ್ರೀ ಸಿದ್ದೇಶ್ವರ ದೇವಾಲಯದ ಆವರಣದಲ್ಲಿ ಅನ್ಯಕೋಮಿನ ಯಾರೋ ಕಿಡಿಗೇಡಿಗಳು ದೇವಾಲಯದ ಬದಿಯಲ್ಲಿ
ಹಣ್ಣಿನ ಗಿಡಗಳ ನೆಡುವ ಕಾರ್ಯಕ್ರಮ ವೀರಾಜಪೇಟೆ, ಜು. ೨೬: ವೀರಾಜಪೇಟೆ ಕಾವೇರಿ ಪದವಿ ಪೂರ್ವ ಕಾಲೇಜಿನ ಆವರಣದಲ್ಲಿ ರಾಷ್ಟಿçÃಯ ಸೇವಾ ಯೋಜನೆ (ಎನ್‌ಎಸ್‌ಎಸ್) ಸ್ವಯಂ ಸೇವಕರಿಂದ ಸುಮಾರು ೫೦ ಹಣ್ಣಿನ ಗಿಡಗಳನ್ನು ನೆಡುವ
ಸುಸ್ಥಿರ ಅಭಿವೃದ್ಧಿಗೆ ಸ್ಕೌಟ್ಸ್ ಗೈಡ್ಸ್ ಸಹಕಾರಿ ಪಿಜಿಆರ್ ಸಿಂಧ್ಯಾ ಕುಶಾಲನಗರ, ಜು. ೨೬: ಶಾಲಾ- ಕಾಲೇಜು ವಿದ್ಯಾರ್ಥಿಗಳಲ್ಲಿ ಶಿಸ್ತು- ಸಂಯಮ, ರಾಷ್ಟ್ರ ಭಕ್ತಿ, ಉತ್ತಮ ನಾಯಕತ್ವ ಗುಣ, ಸಹನೆ, ತಾಳ್ಮೆಯ ಶಕ್ತಿಯನ್ನು ಬೆಳೆಸುವಲ್ಲಿ ಸ್ಕೌಟ್ಸ್ ಮತ್ತು ಗೈಡ್ಸ್
ಪೊನ್ನಂಪೇಟೆಯಲ್ಲಿ ಉಚಿತ ಆರೋಗ್ಯ ತಪಾಸಣೆ ಆರೋಗ್ಯ ಜಾಗೃತಿ ಶಿಬಿರ ಶ್ರೀಮಂಗಲ, ಜು. ೨೬: ಪೊನ್ನಂಪೇಟೆ ಕೊಡವ ಸಮಾಜದಲ್ಲಿ ಪೊನ್ನಂಪೇಟೆ ಕೊಡವ ಸಮಾಜ, ಪೊನ್ನಂಪೇಟೆ ಕೊಡವ ಸಮಾಜ ಪೊಮ್ಮಕ್ಕಡ ಕೂಟ, ಗೋಣಿಕೊಪ್ಪ ಲೋಪಮುದ್ರ ಆಸ್ಪತ್ರೆ ಮತ್ತು ಕೊಡಗು ಹೆಲ್ತ್
ಸಿದ್ದಾಪುರದಲ್ಲಿ ಕಸದ ರಾಶಿ ರೋಗ ಹರಡುವ ಭೀತಿ ಸಿದ್ದಾಪುರ, ಜು. ೨೬: ಸಿದ್ದಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪಟ್ಟಣ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಕಸದ ರಾಶಿಗಳು ತುಂಬಿ ತುಳುಕುತ್ತಿದ್ದು, ದುರ್ವಾಸನೆ ಮತ್ತು ಅಶುಚಿತ್ವತೆಯಿಂದ ಸಾರ್ವಜನಿಕರು ಸಂಕಷ್ಟ