ದುಂಡಳ್ಳಿ ಗ್ರಂಥಾಲಯದಲ್ಲಿ ಅಭಿನಂದನಾ ಕಾರ್ಯಕ್ರಮ ಶನಿವಾರಸಂತೆ, ಫೆ.೧೬: ದುಂಡಳ್ಳಿ ಗ್ರಾಮ ಪಂಚಾಯಿತಿಯ ಗ್ರಂಥಾಲಯ ಜಿಲ್ಲೆಯಲ್ಲಿ ಗುರುತಿಸಿಕೊಂಡು ರಾಜ್ಯಪ್ರಶಸ್ತಿ ಪಡೆದಿರುವುದು ಮೇಲ್ವಿಚಾರಕರ ಕ್ರಿಯಾಶೀಲತೆಯೇ ಕಾರಣ ಎಂದು ಪಂಚಾಯಿತಿ ಅಧ್ಯಕ್ಷೆ ಭವಾನಿ ಗುರುಪ್ರಸನ್ನ ಅಭಿಪ್ರಾಯ ವ್ಯಕ್ತಪಡಿಸಿದರು. ಸಮೀಪದ
ಕೃತಕ ಬುದ್ಧಿಮತ್ತೆ ಮೂಲಕ ಅಭಿವೃದ್ಧಿ ಸಾಧ್ಯ ಶಾಂತಮಲ್ಲಿಕಾರ್ಜುನ ಸ್ವಾಮೀಜಿ ಕಡಂಗ, ಫೆ. ೧೬: ಪ್ರತಿನಿತ್ಯ ಸಾಮಾಜಿಕ ಮಾಧ್ಯಮ, ವಾರ್ತಾ ಪತ್ರಿಕೆ ಹಾಗೂ ಇನ್ನಿತರ ಮಾಧ್ಯಮಗಳಲ್ಲಿ ಎ.ಐ ಕುರಿತು ಹೆಚ್ಚು ಚರ್ಚೆಗಳಾಗುತ್ತಿವೆ. ಇಂತಹ ಎಐ ಕಲಿಕೆ ಉತ್ತಮ ಚೌಕಟ್ಟಿನಲ್ಲಿ
ಭಾರತದ ಕಾಫಿಗೆ ಅಮೇರಿಕದಲ್ಲಿ ಶೂನ್ಯ ಸುಂಕ ಕೋವರ್‌ಕೊಲ್ಲಿ ಇಂದ್ರೇಶ್ ಬೆಂಗಳೂರು, ಫೆ. ೧೬: ಭಾರತ ಮತ್ತು ಅಮೇರಿಕ ನಡುವಿನ ವ್ಯಾಪಾರ ಒಪ್ಪಂದ ಹಿನ್ನೆಲೆಯಲ್ಲಿ ಭಾರತದ ವಿಶೇಷ ಕಾಫಿ ರಫ್ತು ಚೇತರಿಸಿಕೊಳ್ಳುವ ಸಾಧ್ಯತೆ ಇದ್ದು, ಇನ್ಸ್ಟಂಟ್(ಕರಗುವ) ಕಾಫಿಯ
೨೦೩೦ರವರಗೆ ಪೊಲೀಸ್ ವಸತಿ ಗೃಹ ಯೋಜನೆ ಮುಂದುವರಿಕೆ ಸುAಟಿಕೊಪ್ಪ, ಫೆ. ೧೬: ೨೦೩೦ನೇ ಇಸವಿಯವರೆಗೆ ಕರ್ನಾಟಕ ರಾಜ್ಯದಲ್ಲಿ ಪೊಲೀಸರಿಗಾಗಿ ಪೊಲೀಸ್ ವಸತಿ ಗೃಹ ಯೋಜನೆಯನ್ನು ಮುಂದುವರೆಸಲಾಗುತ್ತದೆ ಎಂದು ರಾಜ್ಯ ಗೃಹ ಸಚಿವ ಡಾ.ಜಿ. ಪರಮೇಶ್ವರ್ ಹೇಳಿದರು. ಭಾನುವಾರದಂದು
ಡಿ ಗ್ರೂಪ್ ನೌಕರ ಲೋಕಾಯುಕ್ತ ಬಲೆಗೆ ಕುಶಾಲನಗರ, ಫೆ. ೧೬: ಗುತ್ತಿಗೆದಾರ ಪರವಾನಿಗೆ ನೀಡಲು ಲೋಕೋಪಯೋಗಿ ಇಲಾಖೆ ಕಚೇರಿಯ ನೌಕರನೊಬ್ಬ ಲಂಚ ಪಡೆಯುತ್ತಿದ್ದ ಸಂದರ್ಭ ಲೋಕಾಯುಕ್ತ ಅಧಿಕಾರಿಗಳ ಬಲೆಗೆ ಸಿಕ್ಕಿಬಿದ್ದಿದ್ದು ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ