ಡಿಕೆಶಿಗೆ ಸಿಎಂ ಪಟ್ಟ ನೀಡಲು ಆಗ್ರಹ ಕಣಿವೆ, ನ. ೩೦: ಕಾಂಗ್ರೆಸ್ ಹೈಕಮಾಂಡ್ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನು ಕೂಡಲೇ ಮುಖ್ಯಮಂತ್ರಿಯಾಗಿ ಘೋಷಿಸಬೇಕೆಂದು ಕುಶಾಲನಗರ ತಾಲೂಕಿನ ಒಕ್ಕಲಿಗರ ಸಮಾಜ ಒತ್ತಾಯಿಸಿದೆ. ತೊರೆನೂರು ಒಕ್ಕಲಿಗರ ಸಮಾಜದ ಅಧ್ಯಕ್ಷ ಟಿ.ಪಿ.ಸೋಮಶೇಖರ್
ಮೂಲಭೂತ ಸೌಕರ್ಯ ನೀಡಲು ಮಕ್ಕಳ ಆಗ್ರಹ ಸುಂಟಿಕೊಪ್ಪ, ನ. ೩೦: ಕಸದ ರಾಶಿ ವಿಲೇವಾರಿ, ಹದಗೆಟ್ಟ ರಸ್ತೆಗಳು, ಉರಿಯದ ವಿದ್ಯುತ್ ದೀಪಗಳು ಕುಡಿಯುವ ನೀರಿನ ಸಮಸ್ಯೆ, ಕ್ರೀಡಾಂಗಣ ಮತ್ತು ಸಭಾಂಗಣದ ಕೊರತೆ, ಅಡ್ಡಾದಿಡ್ಡಿ ಪಾರ್ಕಿಂಗ್
ವಿದ್ಯಾರ್ಥಿಗಳಿಗೆ ಕನ್ನಡ ರಸಪ್ರಶ್ನೆ ಕಾರ್ಯಕ್ರಮ ಮುಳ್ಳೂರು, ನ. ೩೦: ಕರ್ನಾಟಕ ಜಾನಪದ ಪರಿಷತ್ ಶನಿವಾರಸಂತೆ ಹೋಬಳಿ ಘಟಕ ಮತ್ತು ಸುಪ್ರಜ ಗುರುಕುಲ ಆಂಗ್ಲ ಮಾಧ್ಯಮ ಶಾಲೆ ಸಂಯುಕ್ತ ಆಶ್ರಯದಲ್ಲಿ ಕನ್ನಡ ರಾಜ್ಯೋತ್ಸವದ ಅಂಗವಾಗಿ
ಡಾಡಿವೀರೇಂದ್ರ ಹೆಗ್ಗಡೆಯವರ ಹುಟ್ಟುಹಬ್ಬ ಆಚರಣೆ ಶನಿವಾರಸಂತೆ, ನ. ೩೦: ಪಟ್ಟಣದ ಸನ್ನಿಧಿ ವಿಶೇಷ ಚೇತನ ಮಕ್ಕಳ ವಸತಿ ಶಾಲೆಯಲ್ಲಿ ಸೋಮವಾರಪೇಟೆ ತಾಲೂಕು ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್ ವತಿಯಿಂದ ಡಾ.ಡಿ.ವೀರೇಂದ್ರ ಹೆಗ್ಗಡೆಯವರ
ಕ್ಲಸ್ಟರ್ ಮಟ್ಟದ ಕಲೋತ್ಸವ ಕಾರ್ಯಕ್ರಮ ಮುಳ್ಳೂರು, ನ. ೩೦: ‘ವಿದ್ಯಾರ್ಥಿಗಳು ಕೇವಲ ಶೈಕ್ಷಣಿಕ ಪಠ್ಯ ಚಟುವಟಿಕೆಗೆ ಸೀಮಿತವಾಗದೆ ಸಾಂಸ್ಕೃತಿಕ ಪ್ರತಿಭೆಗಳನ್ನು ಪ್ರದರ್ಶಿಸಲು ಅವಕಾಶ ಮಾಡಿಕೊಡುವ ಉದ್ದೇಶದಿಂದ ಶಿಕ್ಷಣ ಇಲಾಖೆ ಕಳೆದ ೨೩ ವರ್ಷಗಳಿಂದ