ಅಂಗನವಾಡಿ ಗ್ರಾಪAಕಟ್ಟಡ ಉದ್ಘಾಟನೆ ನಾಪೋಕ್ಲು, ಫೆ. ೧೩: ಇಲ್ಲಿಗೆ ಸಮೀಪದ ಕೊಣಂಜಗೇರಿ ಗ್ರಾಮ ಪಂಚಾಯಿತಿಯ ಕಿರುಂದಾಡುವಿನ ಅಂಗನವಾಡಿ ಕೇಂದ್ರ ಹಾಗೂ ಕೊಣಂಜಗೇರಿ ಗ್ರಾಮ ಪಂಚಾಯಿತಿಯ ನೂತನ ಕಟ್ಟಡವನ್ನು ಶಾಸಕರು ಹಾಗೂ ಮುಖ್ಯಮಂತ್ರಿಗಳ
ವೀರಾಜಪೇಟೆ ಗೌಡ ಸಮಾಜದ ಅಧ್ಯಕ್ಷರಾಗಿ ಆಯ್ಕೆ ಮಡಿಕೇರಿ, ಫೆ. ೧೩: ವೀರಾಜಪೇಟೆ ಗೌಡ ಸಮಾಜದ ನೂತನ ಅಧ್ಯಕ್ಷರಾಗಿ ಮುಕ್ಕಾಟಿ ವಾಸು ಗಣಪತಿ ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷರಾಗಿ ತಡಿಯಪ್ಪನ ನರೇಂದ್ರ, ಪೊಕ್ಕುಳಂಡ್ರ ರಮೇಶ್, ಕಾರ್ಯದರ್ಶಿಯಾಗಿ ಮಂಜAಡ್ರ ರೇಖಾ
ಭುವನಗಿರಿ ಕಸ ವಿಲೇವಾರಿ ಘಟಕಕ್ಕೆ ಪುರಸಭೆ ಮುಖ್ಯಾಧಿಕಾರಿ ಭೇಟಿ ಕೂಡಿಗೆ, ಫೆ.೧೩: ಕೂಡಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಭುವನಗಿರಿ ಗ್ರಾಮದಲ್ಲಿರುವ ಕುಶಾಲನಗರದ ಪುರಸಭೆಯ ಕಸ ವಿಲೇವಾರಿ ಘಟಕಕ್ಕೆ ಕುಶಾಲನಗರ ಪುರಸಭೆಯ ಮುಖ್ಯಾಧಿಕಾರಿ ಗಿರೀಶ್ ಸೇರಿದಂತೆ ಆರೋಗ್ಯ ಅಧಿಕಾರಿ
ಯದುಕುಲ ಚೆಂಗಪ್ಪಗೆ ಪ್ರಶಸ್ತಿ ಸೋಮವಾರಪೇಟೆ, ಫೆ. ೧೩: ಕಾಫಿ ಹಣ್ಣಿನ ಹೊಸ ಬಳಕೆಗಾಗಿ ಸೋಮವಾರಪೇಟೆ ಯುವ ಉದ್ಯಮಿ ಯದುಕುಲ ಚೆಂಗಪ್ಪ ಅವರು ರಾಜ್ಯ ಸರ್ಕಾರದ ಎಲೆವೇಟೆ ೨೦೨೫ ಗೌರವಕ್ಕೆ ಪಾತ್ರರಾಗಿದ್ದಾರೆ. ಕಾಫಿ ಹಣ್ಣನ್ನು
ಶಿವರಾತ್ರಿ ಪ್ರಯುಕ್ತ ವಿಶೇಷ ಪೂಜೆ ಮಡಿಕೇರಿ, ಫೆ. ೧೩: ಭಾಗಮಂಡಲದಲ್ಲಿರುವ ಶ್ರೀ ಭಗಂಡೇಶ್ವರ, ತಲಕಾವೇರಿ ದೇವಾಲಯದಲ್ಲಿ ಮಹಾಶಿವರಾತ್ರಿ ಪ್ರಯುಕ್ತ ತಾ. ೧೫ ರಂದು ವಿಶೇಷ ಪೂಜೆಗಳು ನೆರವೇರಲಿವೆ. ಶ್ರೀ ಭಗಂಡೇಶ್ವರ ದೇವಾಲಯದಲ್ಲಿ ಬೆಳಗ್ಗೆ ೭