ಬೃಹತ್ ತುಳು ಸಮಾವೇಶ ನಡೆಸಲು ನಿರ್ಧಾರ ಮಡಿಕೇರಿ, ನ. ೨೯: ಕೊಡಗು ಜಿಲ್ಲೆಯಲ್ಲಿರುವ ತುಳು ಭಾಷಿಕರನ್ನು ಒಗ್ಗೂಡಿಸಿ ಸಂಘಟನೆಯನ್ನು ಬಲಿಷ್ಠಗೊಳಿಸಲು ಮತ್ತು ಬೃಹತ್ ತುಳು ಸಮಾವೇಶ ನಡೆಸಲು ಕೊಡಗು ಜಿಲ್ಲಾ ತುಳುವೆರ ಜನಪದ ಕೂಟದ
ಸ್ವಾಸ್ಥö್ಯ ಸಂಕಲ್ಪ ಕಾರ್ಯಕ್ರಮ ಶನಿವಾರಸಂತೆ, ನ. ೨೯: ಶಾಲಾ-ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ಆಯೋಜಿಸುವ ಸ್ವಾಸ್ಥö್ಯ ಸಂಕಲ್ಪ ಕಾರ್ಯಕ್ರಮಗಳು ವಿದ್ಯಾರ್ಥಿಗಳಲ್ಲಿ ಅರಿವು ಮೂಡಿಸಿ ಸಚ್ಚಾರಿತ್ರ‍್ಯವನ್ನು ಮೈಗೂಡಿಸಿಕೊಳ್ಳಲು ಅನುಕೂಲವಾಗುತ್ತದೆ ಎಂದು ದುಂಡಳ್ಳಿ ಗ್ರಾಮ ಪಂಚಾಯಿತಿ ಸದಸ್ಯೆ
ಮಾದಕ ವಸ್ತುಗಳ ವಿರುದ್ಧ ಜಾಗೃತಿ ಅತ್ಯಗತ್ಯ ಪಿಕೆ ರಾಮಕೃಷ್ಣ ಮಡಿಕೇರಿ, ನ. ೨೯: ಯುವ ಪೀಳಿಗೆಯಲ್ಲಿ ಹೆಚ್ಚಾಗುತ್ತಿರುವ ಮಾದಕ ವ್ಯಸನಗಳ ವಿರುದ್ಧ ಪೋಷಕರು ಮತ್ತು ಸಮಾಜವನ್ನು ಜಾಗೃತಿ ಗೊಳಿಸುವ ನಿಟ್ಟಿನಲ್ಲಿ ರೋಟರಿ ಸದಸ್ಯರು ಕಾರ್ಯಕ್ರಮಗಳನ್ನು ಆಯೋಜಿಸಬೇಕೆಂದು ರೋಟರಿ
ಜಿಲ್ಲಾಮಟ್ಟದ ಕಾವೇರಿ ಕಾರ್ನಿವಲ್ ೨೦೨೫ ವೀರಾಜಪೇಟೆ, ನ. ೨೯: ವೀರಾಜಪೇಟೆ ಕಾವೇರಿ ಪದವಿಪೂರ್ವ ಕಾಲೇಜು ವತಿಯಿಂದ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ವರ್ಷಂಪ್ರತಿ ನಡೆಸಿಕೊಂಡು ಬರುತ್ತಿರುವ ಜಿಲ್ಲಾ ಮಟ್ಟದ ವಿವಿಧ ಕ್ರೀಡೆ ಹಾಗೂ ಆಟೋಟ ಸ್ಪರ್ಧೆ
ಕಾವೇರಿ ಶಾಲೆಯಲ್ಲಿ ಸಂಸ್ಥಾಪಕರ ದಿನ ವೀರಾಜಪೇಟೆ, ನ. ೨೯: ಕಾವೇರಿ ಶಾಲೆಯಲ್ಲಿ ಸಂಸ್ಥಾಪಕರ ದಿನ ಹಾಗೂ ಮಕ್ಕಳ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಶಾಲೆಯ ಸಂಸ್ಥಾಪಕರಾದ ದಿವಂಗತರಾದ ಗುಡ್ಡಂಡ ನಂದಾ ಗಣಪತಿ ಹಾಗೂ ಕಾಂತಿ ಗಣಪತಿಯವರುಗಳ