ಟಿಯುಸಿಸಿ ಸಂಘಟನೆಯ ವಾರ್ಷಿಕ ಮಹಾಸಭೆ ಮಹಿಳಾ ದಿನಾಚರಣೆ ಸೋಮವಾರಪೇಟೆ, ಮಾ. ೨೯: ಇಲ್ಲಿನ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಮಹಾಮಂಡಲದ ಟಿಯುಸಿಸಿ ಸಂಘಟನೆಯ ವಾರ್ಷಿಕ ಮಹಾಸಭೆ ಹಾಗೂ ಮಹಿಳಾ ದಿನಾಚರಣೆ ಕಾರ್ಯಕ್ರಮ ತಾಲೂಕು ಸ್ತಿçà ಶಕ್ತಿ
ಗಣಗೂರು ವ್ಯಾಪ್ತಿಯಲ್ಲಿ ಕಾಡಾನೆಗಳ ಹಾವಳಿ ಸೋಮವಾರಪೇಟೆ, ಮಾ. ೨೯: ತಾಲೂಕಿನ ಗಣಗೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕಾಡಾನೆಗಳ ಹಾವಳಿಯಿಂದ ಕೃಷಿಕರು ಕಂಗಾಲಾಗಿದ್ದಾರೆ. ಗಣಗೂರು, ಯರಪಾರೆ, ಬಾಣಾವರ, ಗೋಣಿಮರೂರು ಗ್ರಾಮಗಳ ಕೃಷಿ ಭೂಮಿಗೆ ಪ್ರತಿನಿತ್ಯ
ರಾಜ್ಯ ಹಾಕಿ ತಂಡಕ್ಕೆ ಆಯ್ಕೆ ಮಡಿಕೇರಿ, ಮಾ. ೨೯: ಹಾಕಿ ಕರ್ನಾಟಕ ವತಿಯಿಂದ ಬೆಂಗಳೂರಿನಲ್ಲಿ ಆಯೋಜಿಸಲಾದ ಸಬ್ ಜೂನಿಯರ್ ಹಾಕಿ ರಾಜ್ಯ ಮಟ್ಟದ ಆಯ್ಕೆ ಶಿಬಿರದಲ್ಲಿ ಕೊಡಗು ವಿದ್ಯಾಲಯದ ೧೦ನೇ ತರಗತಿಯ ಮೂವರು
ನಾಲ್ನಾಡ್ ಅಂತರ ಗ್ರಾಮ ಹಾಕಿ ಕಪ್ ಐದು ತಂಡಗಳ ಮುನ್ನಡೆ ನಾಪೋಕ್ಲು, ಮಾ. ೨೯: ಸಮೀಪದ ಬಲ್ಲಮಾವಟಿ ಗ್ರಾಮದ ನೇತಾಜಿ ಪ್ರೌಢಶಾಲೆಯ ಆಟದ ಮೈದಾನದಲ್ಲಿ ಆಯೋಜಿಸಲಾಗಿರುವ ನಾಲ್ನಾಡ್ ಅಂತರ ಗ್ರಾಮ ಹಾಕಿ ಪಂದ್ಯಾವಳಿ ಭಾನುವಾರದ ಪಂದ್ಯಗಳಲ್ಲಿ ನಾಪೋಕ್ಲು ಬ್ಲೂ,
ಸರ್ಕಾರಿ ಶಾಲೆ ಉಳಿವಿಗಾಗಿ ಪ್ರತಿಭಟನಾ ಸಮಾವೇ± ಮಡಿಕೇರಿ, ಮಾ. ೨೯: ಕೆಪಿಎಸ್ ಮ್ಯಾಗ್ನೆಟ್ ಯೋಜನೆ ಅಡಿಯಲ್ಲಿ ಕೊಡಗಿನ ೨೩೦ ಕ್ಕೂ ಹೆಚ್ಚು ಸರ್ಕಾರಿ ಶಾಲೆಗಳನ್ನು ಮುಚ್ಚುತ್ತಿರುವುದನ್ನು ವಿರೋಧಿಸಿ ಎಐಡಿಎಸ್‌ಓ ವಿದ್ಯಾರ್ಥಿ ಸಂಘಟನೆಯ ಮತ್ತು ಸಾರ್ವಜನಿಕ