ಕೊಡಗು ಜಿಲ್ಲಾ ಸಹಕಾರ ಬ್ಯಾಂಕ್ ರಾಜ್ಯಕ್ಕೆ ಮಾದರಿ ಬಾಂಡ್ ಗಣಪತಿ ಗೋಣಿಕೊಪ್ಪಲು, ನ.೨೫: ಪ್ರಾಮಾಣಿ ಕತೆ, ಪಾರದರ್ಶಕತೆ ಕಾಪಾಡುತ್ತಾ ರೈತರಿಗೆ, ಗ್ರಾಹಕರಿಗೆ ಸಕಾಲದಲ್ಲಿ ಸಾಲ ಮಂಜೂರು ಮಾಡುವ ಮೂಲಕ, ರಾಷ್ಟಿçà ಕೃತ ಬ್ಯಾಂಕ್‌ಗಳಿಗೆ ಕಡಿಮೆ ಇಲ್ಲದಂತೆ ವಾರ್ಷಿಕವಾಗಿ ಕೋಟ್ಯಂತರ
ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಪಿಕ್ಅಪ್ ಸೋಮವಾರಪೇಟೆ, ನ. ೨೫: ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ಪಿಕ್‌ಅಪ್ ವಾಹನ ಚಾಲಕನ ನಿಯಂತ್ರಣ ತಪ್ಪಿ ರಸ್ತೆಯ ಮಧ್ಯಭಾಗಕ್ಕೆ ಮಗುಚಿಕೊಂಡ ಘಟನೆ ಸಮೀಪದ ನಗರೂರು ಗ್ರಾಮದಲ್ಲಿ ಸಂಭವಿಸಿದ್ದು, ಅದೃಷ್ಟವಶಾತ್ ಕಾರ್ಮಿಕರು
ರಸ್ತೆ ದುಸ್ಥಿತಿ ಬಿಜೆಪಿಯಿಂದ ಪ್ರತಿಭಟನೆ ವೀರಾಜಪೇಟೆ, ನ. ೨೫: ಕೊಡ ಗಿನ ರಸ್ತೆ ದುಸ್ಥಿತಿ ಬಗ್ಗೆ ಸರಕಾರದ ಹಾಗೂ ಕ್ಷೇತ್ರದ ಶಾಸಕರ ಗಮನ ಸೆಳೆಯುವ ನಿಟ್ಟಿನಲ್ಲಿ ವೀರಾಜಪೇಟೆ ಮಂಡಲ ಬಿಜೆಪಿ ವತಿಯಿಂದ ವೀರಾ
ಪತ್ರಕರ್ತರು ಸಮಾಜಕ್ಕೆ ಹೊರೆಯಾಗಬಾರದು ದೊರೆಯಾಗಬೇಕು ಮಡಿಕೇರಿ, ನ. ೨೫: ಪತ್ರಕರ್ತರು ಸಮಾಜಕ್ಕೆ ಹೊರೆಯಾಗಬಾರದು ದೊರೆಯಾಗಬೇಕು ಎಂದು ಕರ್ನಾ ಟಕ ರಾಜ್ಯ ಕಾರ್ಯನಿರತ ಪತ್ರಕ ರ್ತರ ಸಂಘದ ಉಪಾಧ್ಯಕ್ಷ ಹೆಚ್.ಬಿ. ಮದನ್ ಗೌಡ ಕರೆ
ಪಿಡಬ್ಲೂö್ಯಡಿ ಎಇಇ ಮನೆ ಕಚೇರಿಗೆ ಲೋಕಾಯುಕ್ತ ದಾಳಿ ಕುಶಾಲನಗರ, ನ. ೨೫ : ಮಡಿಕೇರಿ ಲೋಕೋಪಯೋಗಿ ಇಲಾಖೆಯ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಡಿ.ಎಂ. ಗಿರೀಶ್ ಅವರ ಮನೆ ಮತ್ತು ಕಚೇರಿಗಳಿಗೆ ಏಕಕಾಲದಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ