ಪೆರುಂಬಾಡಿ ರಸ್ತೆ ಅವ್ಯವಸ್ಥೆ ಖಂಡಿಸಿ ಇಂದು ಪ್ರತಿಭಟನೆ ಚೆಯ್ಯಂಡಾಣೆ, ನ. ೨೩ : ವೀರಾಜಪೇಟೆಯಿಂದ ಕೇರಳಕ್ಕೆ ಸಂಪರ್ಕ ಕಲ್ಪಿಸುವ ಪೆರುಂಬಾಡಿ ಮಾಕುಟ್ಟ ರಸ್ತೆ ತೀವ್ರ ಹದಗೆಟ್ಟ ಪರಿಣಾಮ ಬಹುಜನ ಸಮಾಜ ಪಕ್ಷದ ವತಿಯಿಂದ ತಾ.೨೪ ರಂದು
ಜಿಲ್ಲಾ ಮಟ್ಟದ ಅಂತರಶಾಲಾ ಟೇಬಲ್ ಟೆನ್ನಿಸ್ ಪಂದ್ಯಾಟ ಮಡಿಕೇರಿ, ನ.೨೩ : ನಗರದ ಕೊಡಗು ವಿದ್ಯಾಲಯದಲ್ಲಿ ನ.೨೯ ಮತ್ತು ೩೦ರಂದು ವಿದ್ಯಾರ್ಥಿಗಳಿಗಾಗಿ ಕೊಡಗು ಜಿಲ್ಲಾ ಮಟ್ಟದ ಅಂತರಶಾಲಾ ಟೇಬಲ್ ಟೆನ್ನಿಸ್ ಚಾಂಪಿಯನ್‌ಶಿಪ್ ೨೦೨೫-೨೬ ನಡೆಯಲಿದೆ. ನ.೨೯ ರಂದು
ಜನವರಿಯಲ್ಲಿ ಇಂದಿರಾ ಆಹಾರ ಕಿಟ್ ಯೋಜನೆ ಜಾರಿ ಎನ್ಎಸ್ ಭೋಸರಾಜು ಮಡಿಕೇರಿ, ನ. ೨೨: ಐದು ಗ್ಯಾರಂಟಿ ಯೋಜನೆಗಳು ಯಶಸ್ವಿಯಾಗಿ ಅನುಷ್ಠಾನವಾಗಿದ್ದು, ಜನವರಿಯಲ್ಲಿ ಇಂದಿರಾ ಆಹಾರ ಕಿಟ್ ಯೋಜನೆಯನ್ನು ಸರಕಾರ ಜಾರಿ ಮಾಡಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ
ಹೆಬ್ಬಾಲೆಯಲ್ಲಿ ರಂಜಿಸಿದ ಎತ್ತಿನಗಾಡಿ ಓಟದ ಸ್ಪರ್ಧೆ ಹೆಬ್ಬಾಲೆ, ನ. ೨೨ : ಹೆಬ್ಬಾಲೆ ಗ್ರಾಮದಲ್ಲಿ ಗ್ರಾಮ ದೇವತೆ ಶ್ರೀ ಬನಶಂಕರಿ ದೇವಿಯ ವಾರ್ಷಿಕ ಜಾತ್ರೋತ್ಸವದ ಅಂಗವಾಗಿ ಶನಿವಾರ ಏರ್ಪಡಿಸಿದ್ದ ಗ್ರಾಮೀಣ ಜಾನಪದ ಕ್ರೀಡೆಯಾದ ಎತ್ತಿನಗಾಡಿಯ
ಒತ್ತಡದಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿಕ್ಷಕರು ಜಿ ಚಿದ್ವಿಲಾಸ್ ಕಳವಳ ಮಡಿಕೇರಿ, ನ. ೨೨ : ಬದಲಾದ ಇಂದಿನ ಕಾಲಘಟ್ಟದಲ್ಲಿ ಶಿಕ್ಷಕರು ಅತ್ಯಂತ ಒತ್ತಡದಿಂದ ಕೆಲಸ ಮಾಡುವ ಪರಿಸ್ಥಿತಿ ಬಂದಿದ್ದು, ಮಾನಸಿಕ ಸಮತೋಲನ ಮತ್ತು ಸ್ಥಿರತೆಗೆ ಮಾರ್ಗ ಹುಡುಕಬೇಕಾದ