ಕ್ರೀಯಾಶೀಲ ವ್ಯಕ್ತಿಗಳು ಸಹಕಾರ ಸಂಘಕ್ಕೆ ಅಗತ್ಯ ರಾಬಿನ್ ದೇವಯ್ಯ ಗೋಣಿಕೊಪ್ಪಲು. ನ. 20: ಸಹಕಾರ ಸಂಘಕ್ಕೆ ತನ್ನದೆ ಆದ ಇತಿಹಾಸವಿದ್ದು ಕ್ರೀಯಾಶೀಲ ವ್ಯಕ್ತಿಗಳು ಸಂಘದ ಚಟುವಟಿಕೆಯಲ್ಲಿ ತೊಡಗಿಸಿಕೊಂಡಿದ್ದೇಯಾದಲ್ಲಿ ಭ್ರಷ್ಟಾಚಾರ ರಹಿತ ಆಡಳಿತ ನೀಡಲು ಸಾಧ್ಯ ಎಂದು ಕೊಡಗು
ರಫೀಕ್ ಕೋಳುಮಂಡಗೆ ಸನ್ಮಾ£ ಕಡಂಗ, ನ. 20: ಸಿದ್ದಾಪುರ ಸಮೀಪದ ಇಂಜಿಲಗೆರೆ ಗ್ರಾಮದ ಬದ್ರಿಯಾ ಜಮಾಅತ್ ವತಿಯಿಂದ ನಡೆಸಲಾದ ಸ್ವಲಾತ್ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಸಮಾಜಸೇವೆಯಲ್ಲಿ ತೊಡಗಿಸಿಕೊಂಡ ವೀರಾಜಪೇಟೆ ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತ
ಸ್ವಚ್ಛ ಶೌಚಾಲಯ ನಿರ್ವಹಣೆ ಕುರಿತು ವಿದ್ಯಾರ್ಥಿಗಳಿಗೆ ಜಾಗೃತಿ ಕೂಡಿಗೆ, ನ. 20: ಜಿಲ್ಲಾ ಪಂಚಾಯಿತಿ, ಜಿಲ್ಲಾ ಶಾಲಾ ಶಿಕ್ಷಣ ಇಲಾಖೆ ಹಾಗೂ ರಾಷ್ಟ್ರೀಯ ಸ್ವಚ್ಛ್ ಭಾರತ್ ಮಿಷನ್ ವತಿಯಿಂದ ಕೂಡುಮಂಗಳೂರು ಗ್ರಾಮ ಪಂಚಾಯಿತಿ ಸಹಯೋಗದೊಂದಿಗೆ ಕೂಡುಮಂಗಳೂರು
ಡೊನೆಟರ್ಸ್ ಚಾರಿಟೇಬಲ್ ಟ್ರಸ್ಟ್ನಿಂದ ರಕ್ತದಾನ ಶಿಬಿg ವೀರಾಜಪೇಟೆ, ನ. 20: ವೀರಾಜಪೇಟೆಯ ಡೊನೆಟರ್ಸ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ರಕ್ತದಾನ ಶಿಬಿರ ನಡೆಯಿತು. ಜಿಲ್ಲಾ ಆಸ್ಪತ್ರೆಯಲ್ಲಿ ರಕ್ತದ ಕೊರತೆ ಕಂಡು ಬಂದ ಹಿನ್ನೆಲೆಯಲ್ಲಿ ಚಾರಿಟೇಬಲ್ ಟ್ರಸ್ಟ್
ಬಾಳೆಲೆ ವ್ಯವಸಾಯೋತ್ಪನ್ನ ಸಂಘಕ್ಕೆ ಆಯೆ ಗೋಣಿಕೊಪ್ಪ ವರದಿ, ನ. 20: ಬಾಳೆಲೆ ವ್ಯವಸಾಯೋತ್ಪನ್ನ ಮಾರಾಟ ಮತ್ತು ಪರಿವರ್ತನಾ ಸಹಕಾರ ಸಂಘ ನಿಯಮಿತ ಆಡಳಿತ ಮಂಡಳಿಯ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಯಿತು. ಅಧ್ಯಕ್ಷರಾಗಿ