ಸೂಕ್ಷ್ಮ ಸಣ್ಣ ಮತ್ತು ಮಧ್ಯಮ ಉದ್ಯಮಗಳ ಅರಿವು ಮೂಡಿಸುವ ಕಾರ್ಯಾಗಾರ ಮಡಿಕೇರಿ, ನ. 20: 2025-26ನೇ ಸಾಲಿಗೆ ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯಿಂದ ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಉದ್ಯಮಗಳ ಕಾರ್ಯಕ್ಷಮತೆ ಹೆಚ್ಚಿಸುವುದು ಹಾಗೂ ವೇಗಗೊಳಿಸುವ (ಆರ್‍ಎಎಂಪಿ) ಯೋಜನೆಯಡಿ
ಮೆದುಳು ತಿನ್ನುವ ಅಮೀಬಾ ಕುರಿತು ಸಲಹೆ ಮಡಿಕೇರಿ, ನ. 20: ಕೇರಳ ರಾಜ್ಯದಲ್ಲಿ ನೇಗ್ಲೇರಿಯಾ ಫೌಲೇರಿಯಿಂದ ಉಂಟಾಗುವ ಅಮೀಬಿಕ್ ಮೆನಿಂಗೊಎನ್ಸ್‍ಫಲೈಟಿಸ್ ಪ್ರಕರಣಗಳು ಕಂಡುಬಂದಿರುವ ಹಿನ್ನೆಲೆಯಲ್ಲಿ ರಾಜ್ಯದ ಶಬರಿಮಲೆ ಯಾತ್ರಿಕರಿಗೆ ತಮ್ಮ ಆರೋಗ್ಯದ ಬಗ್ಗೆ ಜಾಗರೂಕರಾಗಿರಲು
ಕೊಡವ ನ್ಯಾಷನಲ್ ಡೇಗೆ ಡಾ ಸಂಜೀವ್ ಚೋಪ್ರಾ ಮುಖ್ಯ ಅತಿಥಿ ಮಡಿಕೇರಿ, ನ. 20: ಕೊಡವ ನ್ಯಾಷನಲ್ ಕೌನ್ಸಿಲ್ ವತಿಯಿಂದ ತಾ. 26 ರಂದು ನಡೆಯುವ 35ನೇ ಕೊಡವ ನ್ಯಾಷನಲ್ ಡೇ ಮತ್ತು ಸಂವಿಧಾನ ದಿನಾಚರಣೆಯಲ್ಲಿ ನಿವೃತ್ತ ಐಎಎಸ್
ದುಬಾರೆಯಲ್ಲಿ ಅಂಗನವಾಡಿಗೆ ಬೀಗ ಕಣಿವೆ, ನ. 20: ವೀರಾಜಪೇಟೆ ತಾಲೂಕು ವ್ಯಾಪ್ತಿಗೆ ಒಳಪಡುವ ಜಿಲ್ಲೆಯ ಪ್ರಮುಖ ಪ್ರವಾಸಿ ತಾಣ ದುಬಾರೆಯ ಸಾಕಾನೆ ಶಿಬಿರದಲ್ಲಿ ಅಲ್ಲಿನ ಆದಿವಾಸಿ ಕುಟುಂಬಗಳ ಎಳೆಯ ಮಕ್ಕಳಿಗೆಂದೇ ತೆರೆದಿದ್ದ
ಅಮ್ಮೆಂಬಳ ಸುಬ್ಬರಾವ್ ಪೈ ಜನ್ಮದಿ£ ಮಡಿಕೇರಿ, ನ. 20: ಮಡಿಕೇರಿಯ ಕೆನರಾ ಬ್ಯಾಂಕ್ ಪ್ರಾದೇಶಿಕ ಕಚೇರಿಯಲ್ಲಿ ಬ್ಯಾಂಕ್ ಸಂಸ್ಥಾಪಕರಾದ ಅಮ್ಮೆಂಬಳ ಸುಬ್ಬರಾವ್ ಪೈ ಅವರ 173 ನೇ ಜನ್ಮ ದಿನಾಚರಣೆ ಮತ್ತು ಬ್ಯಾಂಕ್‍ನ