ಹೆಬ್ಬಾಲೆ ಗ್ರಾಮದೇವತೆ ಶ್ರೀ ಬನಶಂಕರಿ ಅಮ್ಮನವರ ವಾರ್ಷಿಕ ಉತ್ಸª ಹೆಬ್ಬಾಲೆ, ನ. ೧೯: ಕುಶಾಲನಗರ ತಾಲೂಕಿನ ಹೆಬ್ಬಾಲೆ ಗ್ರಾಮವು ಜನಸಂಖ್ಯೆ ಹಾಗೂ ವಿಸ್ತೀರ್ಣದಲ್ಲೂ ವಿಸ್ತಾರವಾಗಿದೆ. ಜಿಲ್ಲೆಯ ಗಡಿ ಗ್ರಾಮವಾಗಿರುವ ಈ ಗ್ರಾಮ ಅರೆಮಲೆನಾಡು ಹಾಗೂ ಬಯಲು ಸೀಮೆಯ
ಅರೆ ಸೇನಾಪಡೆ ನಿವೃತ್ತ ಯೋಧರ ಒಕ್ಕೂಟದಿಂದ ಕಂದಾಯ ಸಚಿವರಿಗೆ ಮನವಿ ಕಣಿವೆ, ನ. ೧೯: ಕೊಡಗು ಜಿಲ್ಲೆಯಲ್ಲಿ ಇರುವ ಅರೆಸೇನಾಪಡೆಯ ನಿವೃತ್ತ ಯೋಧರ ಒಕ್ಕೂಟ ಇತ್ತೀಚೆಗೆ ಕೊಡಗು ಜಿಲ್ಲೆಯ ಕುಶಾಲನಗರಕ್ಕೆ ಆಗಮಿಸಿದ್ದ ಕಂದಾಯ ಸಚಿವ ಕೃಷ್ಣಭೈರೇಗೌಡ ಅವರನ್ನು ಭೇಟಿ
ನಿಯಮ ಉಲ್ಲಂಘಿಸುವ ಬಸ್ಗಳಿಂದ ೧೨೩ ಕೋಟಿ ತೆರಿಗೆ ಸಂಗ್ರಹ ಕಣಿವೆ, ನ. ೧೯: ಪ್ರವಾಸಕ್ಕೆಂದು ಹೊರ ರಾಜ್ಯಗಳಿಂದ ಕುಶಾಲನಗರಕ್ಕೆ ಆಗಮಿಸುವ ಖಾಸಗಿ ಬಸ್ಸುಗಳಲ್ಲಿ ಅತಿಯಾದ ಡಿಜೆ ಶಬ್ದ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಕುಣಿದು ಕುಪ್ಪಳಿಸಿ ಶಾಂತಿ ಭಂಗ
ದೇವಾಲಯ ಜೀರ್ಣೋದ್ಧಾರಕ್ಕೆ ಸಹಕಾರದ ಭರವಸೆ ನಾಪೋಕ್ಲು, ನ. ೧೯: ದೇವಾಲಯದ ಜೀರ್ಣೋದ್ಧಾರಕ್ಕಾಗಿ ನೆರವು ನೀಡುವುದಾಗಿ ಮಡಿಕೇರಿ ಕ್ಷೇತ್ರದ ಶಾಸಕ ಡಾ. ಮಂತರ್ ಗೌಡ ಭರವಸೆ ನೀಡಿದರು. ಇಲ್ಲಿಗೆ ಸಮೀಪದ ಕಕ್ಕುಂದ ಕಾಡು ಶ್ರೀ ಲಕ್ಷಿö್ಮ
ತಿಮ್ಮಕ್ಕ ಸ್ಮರಣೆ ಮಾಡಿದ ವಿದ್ಯಾರ್ಥಿಗಳು ಮಡಿಕೇರಿ, ನ. ೧೯: ಕೊಡಗು ವಿದ್ಯಾಲಯದ ಯೂತ್ ಕ್ಲಬ್ ವತಿಯಿದ ಸಾಲು ಮರದ ತಿಮ್ಮಕ್ಕ ಅವರ ಸ್ಮರಣಾರ್ಥವಾಗಿ ನಗರದ ಸಾಲು ಮರದ ತಿಮ್ಮಕ್ಕ ವೃಕ್ಷ ಉದ್ಯಾನವನದಲ್ಲಿ ಅರ್ಥಪೂರ್ಣವಾಗಿ