ಭಾಗಮಂಡಲದಲ್ಲಿ ಕನ್ನಡ ಸಂಭ್ರಮ ಮಡಿಕೇರಿ, ನ. ೧೮: ಭಾಗಮಂಡಲದ ಜಾನ್ ಡ್ಯಾನ್ಸ್ ಗ್ಯಾಲರಿ ನೃತ್ಯ ತರಬೇತಿ ಸಂಸ್ಥೆ ಮತ್ತು ಚೈನೀಸ್ ಕೆನ್ ಪೊ ಕರಾಟೆ ಸಂಸ್ಥೆಯ ಸಹಯೋಗದಲ್ಲಿ ಕನ್ನಡ ರಾಜ್ಯೋತ್ಸವದ ಪ್ರಯುಕ್ತ
ವಿವಿಧ ಸೌಲಭ್ಯಗಳಿಗೆ ಅರ್ಜಿ ಆಹ್ವಾನ ಮಡಿಕೇರಿ, ನ. ೧೮: ಕರ್ನಾಟಕ ಮರಾಠ ಸಮುದಾಯಗಳ ಅಭಿವೃದ್ಧಿ ನಿಗಮದಿಂದ ೨೦೨೫-೨೬ನೇ ಸಾಲಿನ ಹೊಲಿಗೆ ಯಂತ್ರ ವಿತರಣಾ ಯೋಜನೆಯನ್ನು ಅನುಷ್ಠಾನಗೊಳಿಸಲಾಗುತ್ತಿದೆ. ಈ ಯೋಜನೆಯಡಿ ಸೌಲಭ್ಯವನ್ನು ಪಡೆಯಲು ಇಚ್ಚಿಸುವವರು
ಮಕ್ಕಳಲ್ಲಿ ಪರಿಸರ ಜಾಗೃತಿ ಅಗತ್ಯ ಕಿರಿಕೊಡ್ಲಿ ಶ್ರೀಸದಾಶಿವ ಸ್ವಾಮಿ ಮಡಿಕೇರಿ, ನ. ೧೮: ಕಲೆ, ಸಾಹಿತ್ಯದ ಬಗ್ಗೆ ಮಕ್ಕಳಲ್ಲಿ ಅಭಿರುಚಿ ಹೆಚ್ಚಿಸಬೇಕು ಮತ್ತು ಪರಿಸರದ ಕುರಿತು ಜಾಗೃತಿ ಮೂಡಿಸಬೇಕು ಎಂದು ಕಿರಿಕೊಡ್ಲಿ ಮಠದ ಪೀಠಾಧ್ಯಕ್ಷರಾದ ಶ್ರೀ ಸದಾಶಿವ
ಜಿಲ್ಲಾಮಟ್ಟದ ಹ್ಯಾಂಡ್ಬಾಲ್ ಪಂದ್ಯಾವಳಿ ವೀರಾಜಪೇಟೆ, ನ. ೧೮: ಕ್ರೀಡಾಕೂಟಗಳಿಂದ ಪರಸ್ಪರ ಸಾಮರಸ್ಯ ಬೆಳೆಯುವುದರ ಜೊತೆಗೆ ದೈಹಿಕವಾಗಿ ಹಾಗೂ ಮಾನಸಿಕವಾಗಿ ವ್ಯಕ್ತಿಯು ಸದೃಢರಾಗಲು ಸಾಧ್ಯ ಎಂದು ವೀರಾಜಪೇಟೆಯ ಸಂತ ಅನ್ನಮ್ಮ ಪಿ.ಯು. ಕಾಲೇಜಿನ
ಕುಟ್ಟ ಕೊಡವ ಸಮಾಜದ ಪೊಮ್ಮಕ್ಕಡ ಕೂಟದ ಮಹಾಸಭೆ ಶ್ರೀಮಂಗಲ, ನ. ೧೮: ಕುಟ್ಟ ಕೊಡವ ಸಮಾಜದ ಅಂಗ ಸಂಸ್ಥೆಯಾದ ಪೊಮ್ಮಕ್ಕಡ ಕೂಟದ ಮೊದಲ ಮಹಾಸಭೆ ಕೂಟದ ಅಧ್ಯಕ್ಷೆ ಮುಕ್ಕಾಟಿರ ಅರ್ಚನಾ ಮಾದಪ್ಪ ಅವರ ಅಧ್ಯಕ್ಷತೆಯಲ್ಲಿ ಕುಟ್ಟ