ಹಾಲು ಉತ್ಪಾದಕರ ಸಂಘಕ್ಕೆ ಆಯ್ಕೆ ಕೂಡಿಗೆ, ನ. ೧೮ : ಗೊಂದಿಬಸವನಹಳ್ಳಿ ಗ್ರಾಮದ ಹಾಲು ಉತ್ಪಾದಕರ ಸಹಕಾರ ಸಂಘಕ್ಕೆ ನೂತನ ಸಾಲಿನ ನಿರ್ದೇಶಕರ ಅವಿರೋಧ ಆಯ್ಕೆ ನಡೆಯಿತು. ಮುಂದಿನ ೫ ವರ್ಷಗಳ ಆಡಳಿತ ಮಂಡಳಿಯ
ಕೊಡಗಿನಲ್ಲಿ ಕೃಷಿ ಭೂಮಿ ಮಾರಾಟದ ಬಗ್ಗೆ ಕಳವಳ ವೀರಾಜಪೇಟೆ, ನ. ೧೮: ಕೊಡವ ಜನಾಂಗ ಚಿಕ್ಕದಾದರೂ ಎಲ್ಲಾ ಕ್ಷೇತ್ರಗಳಲ್ಲಿ ಸಾಧನೆ ಮಾಡಿ ಉನ್ನತ ಸ್ಥಾನವನ್ನು ಅಲಂಕರಿಸುತ್ತಿದ್ದಾರೆ ಎಂದು ಬೆಂಗಳೂರು ಕೊಡವ ಸಮಾಜದ ಅಧ್ಯಕ್ಷ ಚಿರಿಯಪಂಡ ಸುರೇಶ್
ಮೇಕೇರಿಯಲ್ಲಿ ರಕ್ತದಾನ ಶಿಬಿರ ಮಡಿಕೇರಿ, ನ. ೧೮: ಮೇಕೇರಿ ಗ್ರಾಮ ವ್ಯಾಪ್ತಿಯ ಖಿಲರ್ ಜುಮಾ ಮಸೀದಿ, ಎಸ್‌ವೈಎಸ್ ಮೇಕೇರಿ ಶಾಖೆ ಮತ್ತು ಜಿಲ್ಲಾ ರಕ್ತನಿಧಿ ಕೇಂದ್ರದ ಸಂಯುಕ್ತ ಆಶ್ರಯದಲ್ಲಿ ರಕ್ತದಾನ ಶಿಬಿರವು
ಗೋಮಾಂಸ ಮಾರಾಟ ಯತ್ನ ಈರ್ವರ ಬಂಧನ ವೀರಾಜಪೇಟೆ, ನ. ೧೮: ನಗರದಲ್ಲಿ ಗೋಮಾಂಸ ಮಾರಾಟಕ್ಕೆ ಯತ್ನಿಸುತಿದ್ದ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ನಗರದ ಸುಣ್ಣದ ಬೀದಿಯಲ್ಲಿ ಗೋಮಾಂಸ ಮಾರಾಟ ಮಾಡಲು ಯತ್ನಿಸುತ್ತಿದ್ದ ವೇಳೆ ಪೊಲೀಸರಿಗೆ ಮಾಹಿತಿ
ಸೋಮವಾರಪೇಟೆ ರೂ೨೫೬೮೬ ಕೋಟಿ ವಾರ್ಷಿಕ ಕರಡು ಅಭಿವೃದ್ಧಿ ಯೋಜನೆ ಸಿದ್ಧ ಸೋಮವಾರಪೇಟೆ, ನ. ೧೮: ತಾಲೂಕಿನ ಗ್ರಾಮ ಪಂಚಾಯಿತಿ ಗಳು ಸೇರಿದಂತೆ ವಿವಿಧ ಇಲಾಖೆಗಳಿಗೆ ಒಳಪಟ್ಟಂತೆ ಮುಂದಿನ ಒಂದು ವರ್ಷಕ್ಕೆ ಬೇಕಾ ಗುವ ವಾರ್ಷಿಕ ಕರಡು ಅಭಿವೃದ್ಧಿ ಯೋಜನೆಯಲ್ಲಿ